Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

    ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

    ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

    ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

    ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

    ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

    ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಆಕಸ್ಮಿಕವಾಗಿ ನಡೆದ ದುರ್ಘಟನೆಯಲ್ಲಿ ಬಲ ಅಂಗೈಯನ್ನು ಕಳೆದುಕೊಂಡಿರುವ ಯುವಕನ ಚಿಕಿತ್ಸೆಗೆ ಹಾಗೂ ಕುಟುಂಬಕ್ಕೆ ಬೇಕಾಗಿದೆ ದಾನಿಗಳ ನೆರವು

    ಆಕಸ್ಮಿಕವಾಗಿ ನಡೆದ ದುರ್ಘಟನೆಯಲ್ಲಿ ಬಲ ಅಂಗೈಯನ್ನು ಕಳೆದುಕೊಂಡಿರುವ ಯುವಕನ ಚಿಕಿತ್ಸೆಗೆ ಹಾಗೂ ಕುಟುಂಬಕ್ಕೆ ಬೇಕಾಗಿದೆ ದಾನಿಗಳ ನೆರವು

    ವಿಟ್ಲ: ಪ.ಪಂ. ವ್ಯಾಪ್ತಿಯ 2ನೇ ವಾರ್ಡ್ ನ ಪುರಭವನ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

    ವಿಟ್ಲ: ಪ.ಪಂ. ವ್ಯಾಪ್ತಿಯ 2ನೇ ವಾರ್ಡ್ ನ ಪುರಭವನ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

    ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

    ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

    ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

    ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

    ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

    ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಆಕಸ್ಮಿಕವಾಗಿ ನಡೆದ ದುರ್ಘಟನೆಯಲ್ಲಿ ಬಲ ಅಂಗೈಯನ್ನು ಕಳೆದುಕೊಂಡಿರುವ ಯುವಕನ ಚಿಕಿತ್ಸೆಗೆ ಹಾಗೂ ಕುಟುಂಬಕ್ಕೆ ಬೇಕಾಗಿದೆ ದಾನಿಗಳ ನೆರವು

    ಆಕಸ್ಮಿಕವಾಗಿ ನಡೆದ ದುರ್ಘಟನೆಯಲ್ಲಿ ಬಲ ಅಂಗೈಯನ್ನು ಕಳೆದುಕೊಂಡಿರುವ ಯುವಕನ ಚಿಕಿತ್ಸೆಗೆ ಹಾಗೂ ಕುಟುಂಬಕ್ಕೆ ಬೇಕಾಗಿದೆ ದಾನಿಗಳ ನೆರವು

    ವಿಟ್ಲ: ಪ.ಪಂ. ವ್ಯಾಪ್ತಿಯ 2ನೇ ವಾರ್ಡ್ ನ ಪುರಭವನ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

    ವಿಟ್ಲ: ಪ.ಪಂ. ವ್ಯಾಪ್ತಿಯ 2ನೇ ವಾರ್ಡ್ ನ ಪುರಭವನ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

‘ಕಾಂತಾರ’ ಸೈಡ್ ಎಫೆಕ್ಟ್..!!? ಆ್ಯಪ್ ಮೂಲಕ ಪಂಜುರ್ಲಿ ದೈವದ ಮುಖವರ್ಣಿಕೆ ಅಳವಡಿಕೆ :; ಚಿತ್ರ ತಂಡ ಈ ಬಗ್ಗೆ ಗಮನಿಸುವಂತೆ ದಯಾನಂದ್ ಕತ್ತಲ್ ಸಾರ್ ಮನವಿ..

November 27, 2022
in ಧಾರ್ಮಿಕ, ಮಂಗಳೂರು, ರಾಜ್ಯ, ರಾಷ್ಟ್ರೀಯ, ಸಿನಿಮಾ
0
‘ಕಾಂತಾರ’ ಸೈಡ್ ಎಫೆಕ್ಟ್..!!? ಆ್ಯಪ್ ಮೂಲಕ ಪಂಜುರ್ಲಿ ದೈವದ ಮುಖವರ್ಣಿಕೆ ಅಳವಡಿಕೆ :; ಚಿತ್ರ ತಂಡ ಈ ಬಗ್ಗೆ ಗಮನಿಸುವಂತೆ ದಯಾನಂದ್ ಕತ್ತಲ್ ಸಾರ್ ಮನವಿ..
Share on WhatsAppShare on FacebookShare on Twitter

‘ಕಾಂತಾರ’ ಸಿನಿಮಾ ಬಿಡುಗಡೆಗೊಂಡು ಕೆಲ ದಿನಗಳೆ ಕಳೆದರೂ ಈಗಲೂ ಸಿನಿಮಾದ ಬಗ್ಗೆ ಎಲ್ಲೆಡೆ ಜನ ಮಾತನಾಡುತ್ತಿದ್ದಾರೆ. ಸಿನಿ ಪ್ರೇಕ್ಷಕರು ಈ ಸಿನಿಮಾವನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಆದರೇ ಸಿನಿಮಾದ ನಂತರ ನಡೆಯುತ್ತಿರುವ ಕೆಲ ವಿಚಾರಗಳು ತುಳುನಾಡಿನ ಸಂಸ್ಕೃತಿಯನ್ನು ಅವಮಾನಿಸುವಂತಿದೆ. ಈ ಬಗ್ಗೆ ದೈವರಾಧಕರಾದ ದಯಾನಂದ್ ಜಿ ಕತ್ತಲ್ ಸಾರ್ ರವರು ಪ್ರತಿಕ್ರಿಯಿಸಿದ್ದು, ‘ಕಾಂತಾರ’ ಸಿನಿಮಾ ತಂಡ ಈ ಬಗ್ಗೆ ಜನರಲ್ಲಿ ತಿಳಿ ಹೇಳುವಂತೆ ಅವರು ತಿಳಿಸಿದ್ದಾರೆ.

Advertisement
Advertisement

‘ಯಾವುದು ನಾವು ಒಳ್ಳೆಯದು ಎಂದು ಗ್ರಹಿಸಿದ್ದೇವೆಯೊ, ಯಾವುದು ದೈವರಾಧನೆ ಬಗ್ಗೆ ಜಗತ್ತನ್ನ ಜಾಗೃತಗೊಳಿಸಿದೆಯೊ ಅದರ ಬಗ್ಗೆ ನಾವೆಲ್ಲರೂ, ಹೆಮ್ಮೆ ಪಟ್ಟಿದ್ದೇವೆಯೊ, ಆದ್ರೇ ಅದರಲ್ಲಿ ಚಿಕ್ಕ-ಚಿಕ್ಕ ತೊಡಕುಗಳನ್ನು ಕಾಣುವಾಗ ನೋವಾಗುತ್ತದೆ., ‘ಕಾಂತಾರ’ ಚಲನಚಿತ್ರದ ಬಗ್ಗೆ ವಿಶ್ವದಾದ್ಯಂತ ತುಳುನಾಡಿನ ದೈವರಾಧನೆ ಪರಿಚಯ ಆಯ್ತು ಅನ್ನುವುದು ಸತ್ಯ., ಸಿನಿಮಾವನ್ನು ಒಳ್ಳೆ ಉದ್ದೇಶದಿಂದ ಮಾಡಲಾಗಿದೆ. ಆದ್ರೇ ಕೆಲ ವಿಕೃತ ಮನಸ್ಸುಗಳು ತಮ್ಮ ಚೇಷ್ಟೆಯನ್ನು ಮಾಡುವುದಕ್ಕಾಗಿ ದೈವರಾಧನೆಯ ಮುಖವರ್ಣಿಕೆಯ ಮೌಲ್ಯದ ಬಗ್ಗೆ ಅರಿವು ಇಲ್ಲದೆ, ಅದನ್ನು ದುರುಪಯೋಗ ಪಡಿಸಿಕೊಳ್ಳುವಂತಹ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ’.

Advertisement

ಸಾಮಾಜಿಕ ಜಾಲತಾಣಗಳಲ್ಲಿ ಪಂಜುರ್ಲಿ ದೈವದ ಸಂಪ್ರದಾಯಕ ಮುಖವರ್ಣಿಕೆಯನ್ನು ಆ್ಯಪ್ ಮೂಲಕ ತೋರಿಸಲಾಗುತ್ತಿದ್ದು, ಯಾರ ಮುಖಕ್ಕೆ ಆ್ಯಪ್ ಅನ್ನು ಹಿಡಿದರು ಅವರ ಮುಖ ಪಂಜುರ್ಲಿ ದೈವ ಮುಖವರ್ಣಿಕೆಯಂತೆ ಕಾಣುತ್ತದೆ. ಈ ಆ್ಯಪ್ ಅನ್ನು ಡಿಲೀಟ್ ಮಾಡಬೇಕು., ಶಾಶ್ವತವಾಗಿ ಅದನ್ನು ನಿಷೇಧಿಸಬೇಕು. ಈ ರೀತಿ ಕೆಟ್ಟದ್ದಾಗಿ ಹೆಜ್ಜೆ ಇಡುತ್ತಿರುವವರಿಗೆ ‘ಕಾಂತಾರ’ ಚಿತ್ರತಂಡ ಉತ್ತರ ನೀಡಬೇಕು. ಈ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ಕ್ರಮಕೈಗೊಳ್ಳಬೇಕು. ಇಲ್ಲವಾದ್ರೆ ದೈವದ ಮುಖವರ್ಣಿಕೆಯನ್ನು ಸಿಕ್ಕ-ಸಿಕ್ಕವರು ಮಾಡಿ ನಿಂದನಾ ರೀತಿಯಲ್ಲಿ ಮುಂದುವರಿಯುವುದು ಎಷ್ಟು ಸರಿ..!!?, ಇದರ ಬಗ್ಗೆ ಜಾಗೃತಿ ವಹಿಸಿ ಇದನ್ನು ನಿಷೇಧಿಸಬೇಕು. ಈ ಬಗ್ಗೆ ಕಾನೂನು ಕ್ರಮಕೈಗೊಳ್ಳಬೇಕು. ಕಾನೂನು ರೀತಿಯಲ್ಲಿ ಇದನ್ನು ಹೇಗೆ ತಡೆಗಟ್ಟ ಬಹುದು ಎಂಬುದರ ಬಗ್ಗೆ ನೀವು ಚಿಂತನೆ ನಡೆಸಬೇಕು. ನಾವು ನಿಮ್ಮೊಂದಿಗೆ ಬರುತ್ತೇವೆ. ಇದರ ಜವಾಬ್ದಾರಿ ‘ಕಾಂತಾರ’ ಚಿತ್ರ ತಂಡದವರದ್ದು, ದಯವಿಟ್ಟು ಇದನ್ನು ನಿಲ್ಲಿಸುವಂತಹ ಕಾರ್ಯವನ್ನು ಮಾಡಬೇಕು ಎಂದು ಅವರು ಹೇಳಿದ್ದಾರೆ.

ದೈವರಾಧನೆಯ ಮುಖವರ್ಣಿಕೆ ಎನ್ನುವಂತದ್ದು, ಸಾಮಾನ್ಯ ಅಲ್ಲ, ಅದನ್ನು ಸಂಪ್ರದಾಯ ಬದ್ದವಾಗಿ ಮಾಡಲಾಗಿರುತ್ತದೆ. ಆ ಬಣ್ಣವನ್ನ ಪೂಜಿಸಿ ಹಾಕುವುದು ನಮ್ಮ ಕ್ರಮವಾಗಿದೆ. ರಾತ್ರಿಯಿಂದ ಬೆಳಗಿನ ವರೆಗೆ ನಾವು ಕಟ್ಟಿದ ನೇಮದ ಅರ್ದಾಲವನ್ನು ತೆಗೆದು ಮರು ದಿವಸ ಇನ್ನೊಬ್ಬರಿಗೆ ಕೊಟ್ಟರೆ ಅದು ಔಷಧವಾಗಿ ಪರಿಣಮಿತವಾಗುತ್ತದೆ. ಇಂತಹ ವಿಶೇಷವಿರುವ ಮುಖವರ್ಣಿಕೆಯನ್ನು ಸಿಕ್ಕ-ಸಿಕ್ಕವರು ಬಳಸುವುದು ತಪ್ಪು, ದಯವಿಟ್ಟು ಇದನ್ನು ನಿಲ್ಲಿಸುವಂತಹ ಪ್ರಯತ್ನ ರಿಷಬ್ ಶೆಟ್ಟಿ ಹಾಗೂ ಕಾಂತಾರ ಚಿತ್ರ ತಂಡದಿಂದ ಆಗಬೇಕು ಎಂದು ಸಮಸ್ತ ದೈವಾರಾಧಕರ ಪರವಾಗಿ ದಯಾನಂದ್ ಕತ್ತಲ್ ಸಾರ್ ರವರು ಮನವಿ ಮಾಡಿದ್ದಾರೆ..

Advertisement
Advertisement
Advertisement
Advertisement
Previous Post

“ಕೋರ್ಟ್​ಗೆ ಹೋಗ್ತಿ… ಮೆಟ್ಟಿಲಲ್ಲಿ ತೀರ್ಮಾನ ನಾನು ಕೊಡ್ತೇನೆ”..!!! ಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆ ವಿಡಿಯೋ ಮತ್ತು ಫೋಸ್ಟರ್ ವೈರಲ್

Next Post

ಮುಂಡೂರು: ರಬ್ಬರ್ ಶೀಟ್ ದಾಸ್ತಾನು ಇಟ್ಟಿದ್ದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ :; ಲಕ್ಷಾಂತರ ರೂ. ನಷ್ಟ..!!

OtherNews

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ
ಮಂಗಳೂರು

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

February 8, 2023
ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!
ನಿಧನ

ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

February 8, 2023
ಮಂಗಳೂರು: ಜ್ಯುವೆಲ್ಲರಿ ಶಾಪ್ ಸಿಬ್ಬಂದಿ ಹತ್ಯೆ ಪ್ರಕರಣ : ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ
ಮಂಗಳೂರು

ಮಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬ್ಬಂದಿ ಹತ್ಯೆ ಪ್ರಕರಣ : 7 ತಂಡಗಳಿಂದ ಆರೋಪಿಗಾಗಿ ಶೋಧ

February 8, 2023
ಕಾಲೇಜು ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ..!!
Featured

ಕಾಲೇಜು ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ..!!

February 7, 2023
ನೆಲ್ಯಾಡಿ: ಪ್ರಜಾ ಧ್ವನಿ ಯಾತ್ರೆ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರ : ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ..!!!
ಪುತ್ತೂರು

ನೆಲ್ಯಾಡಿ: ಪ್ರಜಾ ಧ್ವನಿ ಯಾತ್ರೆ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರ : ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ..!!!

February 7, 2023
ಕಲ್ಲಡ್ಕ: ಧೂಳುಮಯ ರಸ್ತೆಗೆ ನೀರು : ವಾಹನ ಸವಾರರಿಗೆ ಸಂಕಷ್ಟ ; ಒಂದೇ ದಿನ 7 ಬೈಕ್ ಸ್ಕಿಡ್..!!
ಬಂಟ್ವಾಳ

ಕಲ್ಲಡ್ಕ: ಧೂಳುಮಯ ರಸ್ತೆಗೆ ನೀರು : ವಾಹನ ಸವಾರರಿಗೆ ಸಂಕಷ್ಟ ; ಒಂದೇ ದಿನ 7 ಬೈಕ್ ಸ್ಕಿಡ್..!!

February 8, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

February 8, 2023
ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

February 8, 2023
ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

February 8, 2023
ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

February 8, 2023

Recent News

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

February 8, 2023
ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

February 8, 2023
ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

February 8, 2023
ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

February 8, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page