Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

    ನರಿಮೊಗರು ; ಆಲಂಗ -ಶಿಬರ- ನಡುವಾಲ್ ರಸ್ತೆ ನಿರ್ಮಾಣಕ್ಕೆ ಚಾಲನೆ : 25 ವರ್ಷದ ಹಿಂದಿನ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ..!!

    ನರಿಮೊಗರು ; ಆಲಂಗ -ಶಿಬರ- ನಡುವಾಲ್ ರಸ್ತೆ ನಿರ್ಮಾಣಕ್ಕೆ ಚಾಲನೆ : 25 ವರ್ಷದ ಹಿಂದಿನ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ..!!

    ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆ ಪ್ರಕರಣ : 19 ಮಂದಿಗೆ ಜಾಮೀನು..!!

    ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆ ಪ್ರಕರಣ : 19 ಮಂದಿಗೆ ಜಾಮೀನು..!!

    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

    (ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!

    (ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ : ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ : ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

    ನರಿಮೊಗರು ; ಆಲಂಗ -ಶಿಬರ- ನಡುವಾಲ್ ರಸ್ತೆ ನಿರ್ಮಾಣಕ್ಕೆ ಚಾಲನೆ : 25 ವರ್ಷದ ಹಿಂದಿನ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ..!!

    ನರಿಮೊಗರು ; ಆಲಂಗ -ಶಿಬರ- ನಡುವಾಲ್ ರಸ್ತೆ ನಿರ್ಮಾಣಕ್ಕೆ ಚಾಲನೆ : 25 ವರ್ಷದ ಹಿಂದಿನ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ..!!

    ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆ ಪ್ರಕರಣ : 19 ಮಂದಿಗೆ ಜಾಮೀನು..!!

    ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆ ಪ್ರಕರಣ : 19 ಮಂದಿಗೆ ಜಾಮೀನು..!!

    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

    (ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!

    (ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ : ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ : ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು: ಹೊಸ ಪಡಿತರ ಚೀಟಿ ನೀಡಲು ಸರಕಾರ ಅಸ್ತು

November 30, 2022
in ಮಂಗಳೂರು
0
ಮಂಗಳೂರು: ಹೊಸ ಪಡಿತರ ಚೀಟಿ ನೀಡಲು ಸರಕಾರ ಅಸ್ತು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಈಗಾಗಲೇ ಸಲ್ಲಿಸಿ ಬಾಕಿಯಾಗಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಸರಕಾರ ಮಂಗಳವಾರ ಆದೇಶಿಸಿದೆ.

Advertisement
Advertisement
Advertisement

ರಾಜ್ಯದಲ್ಲಿ ಒಟ್ಟು 1.55 ಲಕ್ಷ ಅರ್ಜಿಗಳು ಅರ್ಹವೆಂದು ಕಂಡುಬಂದಿದ್ದು, ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯ 3,356 ಅರ್ಜಿ ಹಾಗೂ ಉಡುಪಿ ಜಿಲ್ಲೆಯ 4,367 ಅರ್ಜಿಗಳನ್ನು ಅರ್ಹರು ಎಂದು ಸರಕಾರ ಗುರುತಿಸಿದೆ. ಶೀಘ್ರ ಇವರಿಗೆ ಕಾರ್ಡ್‌ ದೊರೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಲ್ಲಿಕೆಯಾದ 3,851 ಅರ್ಜಿಗಳ ಪೈಕಿ 3,597 ಅರ್ಜಿಗಳ ಸ್ಥಳ ಪರಿಶೀಲನೆ ಇಲ್ಲಿಯವರೆಗೆ ಆಗಿದ್ದು, ಈ ಪೈಕಿ 3,356 ಅರ್ಜಿಗಳು ಅರ್ಹ ಎಂದು ಸರಕಾರ ಪರಿಗಣಿಸಿದೆ. ಉಡುಪಿ ಜಿಲ್ಲೆಯಲ್ಲಿ 5,657 ಅರ್ಜಿಗಳ ಪೈಕಿ 4,501 ಅರ್ಜಿಗಳ ಸ್ಥಳ ಪರಿಶೀಲನೆ ನಡೆದಿದೆ. ಈ ಪೈಕಿ 4,367 ಅರ್ಜಿಗಳು ಅರ್ಹ ಎಂದು ಇದೀಗ ನಿರ್ಧರಿಸಿದೆ.

Advertisement
Advertisement

ಹೊಸ ಆದ್ಯತಾ ಪಡಿತರ ಚೀಟಿ ಕೋರಿ 2017ರಿಂದ 2022ರ ವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳು ವಿಲೇವಾರಿಗೆ ಬಾಕಿಯಿವೆ. ಈ ಪೈಕಿ ವಾರ್ಷಿಕ ಹಿರಿತನದ ಆಧಾರದ ಮೇಲೆ ಅರ್ಜಿ ವಿಲೇವಾರಿಗೆ ನಿರ್ಧರಿಸಲಾಗಿದೆ. ಹೀಗಾಗಿ 2017-18ನೇ ಸಾಲಿನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮೊದಲು ವಿಲೇವಾರಿ ಮಾಡಿದ ನಂತರ ಅದೇ ಕ್ರಮದಲ್ಲಿ ಇತರ ವರ್ಷದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಹಿರಿತನದ ಆಧಾರದಲ್ಲಿ ವಿಲೇವಾರಿ ಮಾಡಲಾಗುತ್ತದೆ.

Advertisement
Advertisement
Previous Post

ತಲಪಾಡಿ: ಲಾರಿ ಡಿಕ್ಕಿ ಹೊಡೆದು ಪಾದಚಾರಿ ಸಾವು: ತಿಂಗಳ ಅಂತರದಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ಮೃತ್ಯು..!!

Next Post

ಸೇನಾ ಪಡೆಗೆ ‘ಗರುಡ’ ಗಮನ..!! ಏನಿದು ಭಾರತೀಯ ಸೇನೆಯ ಮಾಸ್ಟರ್ ಪ್ಲಾನ್..!!??

OtherNews

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!
ಮಂಗಳೂರು

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

November 18, 2025
ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!
Featured

ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

November 18, 2025
ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!
Featured

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!

November 15, 2025
ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!
ಮಂಗಳೂರು

ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

November 13, 2025
ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು..!!
Featured

ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು..!!

November 13, 2025
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Featured

ಉಪ್ಪಿನಂಗಡಿ: ಗಾಂಜಾ ಮಾರಾಟಕೆ ಯತ್ನ ಯುವಕನ ಬಂಧನ..!!

November 13, 2025

Leave a Reply Cancel reply

Your email address will not be published. Required fields are marked *

Recent News

(ನ.24) : ಟಾಟಾ ಪವರ್ ಸೋಲಾರೂಫ್ ನ ಅಧಿಕೃತ ಡೀಲರ್ ಲಿಶಿ ಪವರ್ ಸೊಲ್ಯೂಶನ್ಸ್ ಶುಭಾರಂಭ…!!!

(ನ.24) : ಟಾಟಾ ಪವರ್ ಸೋಲಾರೂಫ್ ನ ಅಧಿಕೃತ ಡೀಲರ್ ಲಿಶಿ ಪವರ್ ಸೊಲ್ಯೂಶನ್ಸ್ ಶುಭಾರಂಭ…!!!

November 23, 2025
ಒಂಭತ್ತು ವರ್ಷದ ಹಿಂದಿನ ಸುಪಾರಿ ಕೊಲೆ ರಹಸ್ಯ ಭೇಧಿಸಿದ ಪೊಲೀಸರು: ಪತ್ನಿಯೇ ಕೊಲೆ ಸೂತ್ರಧಾರಿ..!!

ಒಂಭತ್ತು ವರ್ಷದ ಹಿಂದಿನ ಸುಪಾರಿ ಕೊಲೆ ರಹಸ್ಯ ಭೇಧಿಸಿದ ಪೊಲೀಸರು: ಪತ್ನಿಯೇ ಕೊಲೆ ಸೂತ್ರಧಾರಿ..!!

November 23, 2025
ಮೂರು ಮಕ್ಕಳ ತಂದೆಯೊಂದಿಗೆ 19ರ ಯುವತಿ ಎಸ್ಕೇಪ್‌..!!

ಮೂರು ಮಕ್ಕಳ ತಂದೆಯೊಂದಿಗೆ 19ರ ಯುವತಿ ಎಸ್ಕೇಪ್‌..!!

November 23, 2025
ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

November 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page