ಪುತ್ತೂರು: ಬೆಳಗಾವಿಯಲ್ಲಿ ನಡೆಯಲಿರುವ ಶಾಸನ ಸಭೆಯ ಅಧಿವೇಶನದಲ್ಲಿ ‘ADVOCATES PROTECTION ACT’ ಅನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ವಕೀಲರ ಸಂಘದ ವತಿಯಿಂದ ಪುತ್ತೂರು ಶಾಸಕ ಸಂಜೀವ ಮಠಂದೂರು ರವರ ಮೂಲಕ ಸರಕಾರಕ್ಕೆ ಆಗ್ರಹ ಪತ್ರ ನೀಡಿದರು.

ಪುತ್ತೂರಿನ ಶಾಸಕ ಸಂಜೀವ ಮಠಂದೂರು ರವರು ಕೋರ್ಟ್ ಆವರಣಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಕೀಲ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು..