Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಉಪ್ಪಿನಂಗಡಿಯಲ್ಲಿ ಕೋಳಿ ಅಂಕ ಜೂಜು: ಒಬ್ಬನ ಬಂಧನ, ಕೋಳಿಗಳು ಹಾಗೂ ವಾಹನಗಳ ವಶ…!

    ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

    ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

    ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

    ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

    ಬೆಳ್ತಂಗಡಿ : ಮದ್ದಡ್ಕದಲ್ಲಿ ಎಂಡಿಎಂಎ ಸಹಿತ ಆರೋಪಿಯ ಬಂಧನ : ರೂ.5.54 ಲಕ್ಷ ಮೌಲ್ಯದ ಮಾದಕ ವಸ್ತು, ಕಾರು ವಶ..!!

    ಬೆಳ್ತಂಗಡಿ : ಮದ್ದಡ್ಕದಲ್ಲಿ ಎಂಡಿಎಂಎ ಸಹಿತ ಆರೋಪಿಯ ಬಂಧನ : ರೂ.5.54 ಲಕ್ಷ ಮೌಲ್ಯದ ಮಾದಕ ವಸ್ತು, ಕಾರು ವಶ..!!

    ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ..!!

    ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ..!!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್: ಪ್ರಕರಣ ದಾಖಲು..!!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಉಪ್ಪಿನಂಗಡಿಯಲ್ಲಿ ಕೋಳಿ ಅಂಕ ಜೂಜು: ಒಬ್ಬನ ಬಂಧನ, ಕೋಳಿಗಳು ಹಾಗೂ ವಾಹನಗಳ ವಶ…!

    ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

    ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

    ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

    ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

    ಬೆಳ್ತಂಗಡಿ : ಮದ್ದಡ್ಕದಲ್ಲಿ ಎಂಡಿಎಂಎ ಸಹಿತ ಆರೋಪಿಯ ಬಂಧನ : ರೂ.5.54 ಲಕ್ಷ ಮೌಲ್ಯದ ಮಾದಕ ವಸ್ತು, ಕಾರು ವಶ..!!

    ಬೆಳ್ತಂಗಡಿ : ಮದ್ದಡ್ಕದಲ್ಲಿ ಎಂಡಿಎಂಎ ಸಹಿತ ಆರೋಪಿಯ ಬಂಧನ : ರೂ.5.54 ಲಕ್ಷ ಮೌಲ್ಯದ ಮಾದಕ ವಸ್ತು, ಕಾರು ವಶ..!!

    ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ..!!

    ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ..!!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್: ಪ್ರಕರಣ ದಾಖಲು..!!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಪುತ್ತೂರು ಜಾತ್ರೋತ್ಸವ : ‘ಮಲ್ಲಿಗೆ ಪ್ರಿಯೆ’ ಉಳ್ಳಾಲ್ತಿ ಹಾಗೂ ಭಕ್ತ ವತ್ಸಲ ಶ್ರೀ ಮಹಾಲಿಂಗೇಶ್ವರ ದೇವರ ಭೇಟಿ : ಕೆರೆ ಆಯನ(ತೆಪ್ಪೋತ್ಸವ)

April 17, 2021
in ಸುಳ್ಯ
0
ಪುತ್ತೂರು ಜಾತ್ರೋತ್ಸವ : ‘ಮಲ್ಲಿಗೆ ಪ್ರಿಯೆ’ ಉಳ್ಳಾಲ್ತಿ ಹಾಗೂ ಭಕ್ತ ವತ್ಸಲ ಶ್ರೀ ಮಹಾಲಿಂಗೇಶ್ವರ ದೇವರ ಭೇಟಿ : ಕೆರೆ ಆಯನ(ತೆಪ್ಪೋತ್ಸವ)
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಏ.16 ರಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಸೂಟೆಯ ಬೆಳಕಿನಲ್ಲಿ ಮಹಾಲಿಂಗೆಶ್ವರ ದೇವಸ್ಥಾನಕ್ಕೆ ಆಗಮನವಾಯಿತು. ಸೂಟೆಯ ಬೆಳಕಿನಲ್ಲೇ ಬಲ್ನಾಡಿನಿಂದ ಶ್ರೀ ಮಹಾಲಿಂಗೇಶ್ವರ ದೇವರ ಕ್ಷೇತ್ರಕ್ಕೆ ಬಂದ ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರು ಜಾತ್ರೆಯಲ್ಲಿ ಪಾಲ್ಗೊಂಡರು. ಕಿರುವಾಳು ಮೆರವಣಿಗೆಯ ದಾರಿ ಮಧ್ಯದಲ್ಲಿ ಸಾಲಾಗಿ ಭಕ್ತರು ಆರತಿ ನೆರವೇರಿಸಿದರು.

Advertisement
Advertisement
Advertisement

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಪ್ರಯುಕ್ತ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಆಗಮನವಾದ ಬಳಿಕ ರಾತ್ರಿ ವೈಭವದ ಉತ್ಸವ ನಡೆದು ಎ.17ರ ಬ್ರಾಹ್ಮೀಮುಹೂರ್ತದಲ್ಲಿ ಕೆರೆ ಆಯನ ನಡೆಯಿತು. ಉಳ್ಳಾಲ್ತಿ ಕಿರುವಾಳು ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವದಲ್ಲಿ ಉಡಿಕೆ, ಚೆಂಡೆ, ವಾದ್ಯ, ಕೊಂಬು, ಶಂಖ, ಭಜನೆ ಸುತ್ತು ನಡೆಯಿತು. ಬಳಿಕ ದೇವಳದ ಹೊರಾಂಗಣದಲ್ಲಿ ಹೂತೇರು, ಕೆರೆ ಆಯನ(ತೆಪ್ಪೋತ್ಸವ) ನಡೆಯಿತು. ಶ್ರೀ ದೇವರು ಕೆರೆಯ ಮಧ್ಯದಲ್ಲಿರುವ ಮಂಟಪದಲ್ಲಿ ಕುಳಿತು ಪೂಜೆ ಸ್ವೀಕರಿಸಿದ ಬಳಿಕ ದೇವಳದ ಒಳಗೆ ಹೋಗುವ ಕಾರ್ಯಕ್ರಮ ನಡೆಯಿತು.

ಮಲ್ಲಿಗೆ ಹೂವಿನ ವ್ಯಾಪಾರ : ‘ಮಲ್ಲಿಗೆ ಪ್ರಿಯೆ’ ಎಂದೇ ಖ್ಯಾತಿಯಾದ ಉಳ್ಳಾಲ್ತಿ ದೈವಕ್ಕೆ ಮಲ್ಲಿಗೆ ಹೂ ಅರ್ಪಿಸುವ ಸಲುವಾಗಿ ಬೆಳಿಗ್ಗೆಯಿಂದಲೇ ನಗರದ ರಸ್ತೆಗಳಲ್ಲಿ ಹೂವಿನ ವ್ಯಾಪಾರಿಗಳು ಮಲ್ಲಿಗೆ ವ್ಯಾಪಾರದಲ್ಲಿ ತೊಡಗಿಕೊಂಡರು. ರಸ್ತೆಯ ಇಕ್ಕೆಲೆಗಳು ಸೇರಿದಂತೆ ಆಸುಪಾಸಿನಲ್ಲಿ ನೂರಾರು ಮಲ್ಲಿಗೆ ಸ್ಟಾಲ್‌ಗಳಲ್ಲಿ ವ್ಯಾಪಾರ ಭರ್ಜರಿಯಾಗಿ ನಡೆಯಿತು.

Advertisement
Advertisement
Advertisement
Advertisement
Previous Post

ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ : ಮದುವೆಗೆ 200 ಜನ, ಅಂತ್ಯಕ್ರಿಯೆಗೆ 25 ಜನರಿಗೆ ಅವಕಾಶ

Next Post

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್

OtherNews

(ಜ.10/11) ಮುಕ್ಕೂರು ನೇಸರ ಯುವಕ ಮಂಡಲದ ದಶ ಪ್ರಣತಿ ಕಾರ್ಯಕ್ರಮ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ..!!
ಸುಳ್ಯ

(ಜ.10/11) ಮುಕ್ಕೂರು ನೇಸರ ಯುವಕ ಮಂಡಲದ ದಶ ಪ್ರಣತಿ ಕಾರ್ಯಕ್ರಮ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ..!!

January 4, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ವಿಶೇಷ ಪುಷ್ಪಾಲಂಕಾರ ಸೇವೆ..!!
ಸುಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ವಿಶೇಷ ಪುಷ್ಪಾಲಂಕಾರ ಸೇವೆ..!!

January 1, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಕಡಬ ಬಾರ್‌ನಲ್ಲಿ ಹಣಕಾಸು ವಂಚನೆ: ಕೆಲಸಗಾರ ನಾಪತ್ತೆ – ₹6.57 ಲಕ್ಷ ಮದ್ಯ ಮಾರಾಟ ಮಾಡಿ ಹಣ ದೋಚಿದ ಆರೋಪ..!!

December 26, 2025
ಪುತ್ತೂರು: ಮೆದುಳಿನ ರಕ್ತ ಸ್ರಾವದಿಂದ ಯುವತಿ ಮೃತ್ಯು ಅಂಗಾಂಗ ದಾನ..!!
Featured

ಪುತ್ತೂರು: ಮೆದುಳಿನ ರಕ್ತ ಸ್ರಾವದಿಂದ ಯುವತಿ ಮೃತ್ಯು ಅಂಗಾಂಗ ದಾನ..!!

December 26, 2025
ನೆಟ್ಟಣ ರೈಲು ನಿಲ್ದಾಣ: ಹಳಿಗೆ ಉರುಳಿದ ಕ್ರೇನ್‌…!!!
Featured

ನೆಟ್ಟಣ ರೈಲು ನಿಲ್ದಾಣ: ಹಳಿಗೆ ಉರುಳಿದ ಕ್ರೇನ್‌…!!!

December 18, 2025
ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!
ಸುಳ್ಯ

ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

December 10, 2025

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಉಪ್ಪಿನಂಗಡಿಯಲ್ಲಿ ಕೋಳಿ ಅಂಕ ಜೂಜು: ಒಬ್ಬನ ಬಂಧನ, ಕೋಳಿಗಳು ಹಾಗೂ ವಾಹನಗಳ ವಶ…!

January 4, 2026
ಬೆಳ್ಳಾರೆ: ಮಹಿಳೆ ಹಾಗೂ 3 ವರ್ಷದ ಮಗು ಮೃತ್ಯು – ಎರಡು ಪ್ರಕರಣ ದಾಖಲು…!!

ಬೆಳ್ಳಾರೆ: ಮಹಿಳೆ ಹಾಗೂ 3 ವರ್ಷದ ಮಗು ಮೃತ್ಯು – ಎರಡು ಪ್ರಕರಣ ದಾಖಲು…!!

January 4, 2026
ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

January 4, 2026
ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

January 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page