Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

    ಪುತ್ತೂರಿನ ಕಿಲ್ಲೆ ಮೈದಾನದಿಂದ ಸದ್ದು ಮಾಡುತ್ತಿದ್ದ ಸೈರನ್‌ಗೆ ಶಾಸಕರಿಂದ ಮರು ಜೀವ…!!

    ಪುತ್ತೂರಿನ ಕಿಲ್ಲೆ ಮೈದಾನದಿಂದ ಸದ್ದು ಮಾಡುತ್ತಿದ್ದ ಸೈರನ್‌ಗೆ ಶಾಸಕರಿಂದ ಮರು ಜೀವ…!!

    ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!

    ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!

    ಕೋರ್ ಟೆಕ್ನಾಲಜೀಸ್ ನಲ್ಲಿ ಕೋರ್ ಮೆಗಾ ಸೇಲ್ ಉದ್ಘಾಟನೆ…!!

    ಕೋರ್ ಟೆಕ್ನಾಲಜೀಸ್ ನಲ್ಲಿ ಕೋರ್ ಮೆಗಾ ಸೇಲ್ ಉದ್ಘಾಟನೆ…!!

    ಕೊಡಾಜೆ ಬಳಿ ಒಮ್ನಿ ಕಾರ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ..!!!!

    ಕೊಡಾಜೆ ಬಳಿ ಒಮ್ನಿ ಕಾರ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ..!!!!

    ಬೈಕ್‌ – ಸ್ಕೋಟಿ ನಡುವೆ ಡಿಕ್ಕಿ: ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಪುತ್ತಿಲ..!!

    ಬೈಕ್‌ – ಸ್ಕೋಟಿ ನಡುವೆ ಡಿಕ್ಕಿ: ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಪುತ್ತಿಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

    ಪುತ್ತೂರಿನ ಕಿಲ್ಲೆ ಮೈದಾನದಿಂದ ಸದ್ದು ಮಾಡುತ್ತಿದ್ದ ಸೈರನ್‌ಗೆ ಶಾಸಕರಿಂದ ಮರು ಜೀವ…!!

    ಪುತ್ತೂರಿನ ಕಿಲ್ಲೆ ಮೈದಾನದಿಂದ ಸದ್ದು ಮಾಡುತ್ತಿದ್ದ ಸೈರನ್‌ಗೆ ಶಾಸಕರಿಂದ ಮರು ಜೀವ…!!

    ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!

    ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!

    ಕೋರ್ ಟೆಕ್ನಾಲಜೀಸ್ ನಲ್ಲಿ ಕೋರ್ ಮೆಗಾ ಸೇಲ್ ಉದ್ಘಾಟನೆ…!!

    ಕೋರ್ ಟೆಕ್ನಾಲಜೀಸ್ ನಲ್ಲಿ ಕೋರ್ ಮೆಗಾ ಸೇಲ್ ಉದ್ಘಾಟನೆ…!!

    ಕೊಡಾಜೆ ಬಳಿ ಒಮ್ನಿ ಕಾರ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ..!!!!

    ಕೊಡಾಜೆ ಬಳಿ ಒಮ್ನಿ ಕಾರ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ..!!!!

    ಬೈಕ್‌ – ಸ್ಕೋಟಿ ನಡುವೆ ಡಿಕ್ಕಿ: ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಪುತ್ತಿಲ..!!

    ಬೈಕ್‌ – ಸ್ಕೋಟಿ ನಡುವೆ ಡಿಕ್ಕಿ: ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಪುತ್ತಿಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಹಾಸನ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಮಂಗಳೂರಿನ ಮಹಿಳಾ ಹೆಡ್‌ಕಾನ್‌ಸ್ಟೆಬಲ್‌ ಅಮಾನತು

April 19, 2021
in ಮಂಗಳೂರು
0
ಹಾಸನ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಮಂಗಳೂರಿನ ಮಹಿಳಾ ಹೆಡ್‌ಕಾನ್‌ಸ್ಟೆಬಲ್‌ ಅಮಾನತು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಹಾಸನ ಜಿಲ್ಲೆಯ ಆಲೂರು ನಂದಿಪುರ ಎಸ್ಟೇಟ್ ರೆಸಾರ್ಟ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಗರ ಇಕನಾಮಿಕ್‌ ಆ್ಯಂಡ್‌ ನಾರ್ಕೊಟಿಕ್‌ ಕ್ರೈಂ ಠಾಣೆಯ ಮಹಿಳಾ ಹೆಡ್‌ ಕಾನ್‌ಸ್ಟೆಬಲ್‌ ಶ್ರೀಲತಾ ಅವರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ಕಮಿಷನರ್ ಎನ್. ಶಶಿಕುಮಾರ್‌ ಅವರು, ”ಹಾಸನದಲ್ಲಿ ನಡೆದ ರೇವ್ ಪಾರ್ಟಿ ಸಂದರ್ಭ ಮಹಿಳಾ ಕಾನ್‌ಸ್ಟೇಬಲ್ ಶ್ರೀಲತಾ ಸ್ಥಳದಲ್ಲಿದ್ದರು. ಹಾಗೆಯೇ ಆಕೆಯ ಮಗ ಅತುಲ್ ರೇವ್ ಪಾರ್ಟಿ ಆಯೋಜಿಸಿದ್ದ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದೆ” ಎಂದು ಹೇಳಿದ್ದಾರೆ.

Advertisement
Advertisement
Advertisement

”ಇನ್ನು ಅಷ್ಟೇ ಅಲ್ಲದೆ ಈ ಮಹಿಳಾ ಕಾನ್‌ಸ್ಟೇಬಲ್ ರೆಸಾರ್ಟ್ ಮಾಲೀಕರ ಬಳಿ ತಾನು ಸಿಸಿಬಿ ಅಧಿಕಾರಿ ಎಂದು ಪರಿಚಯಿಸಿಕೊಂಡು ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡಿದ್ದಾರೆ. ಹಾಸನ ಪೊಲೀಸರು ತಪಾಸಣೆಗೆ ಬಂದಾಗ ಶ್ರೀಲತಾ ಅವರು ತಾನು ಮಂಗಳೂರು ಸಿಸಿಬಿ ಎಎಸ್‌ಐ ಎಂದು ಹಾಸನ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಮೂಲಕ ಹುದ್ದೆ ದುರುಪಯೋಗ ಮಾಡಿಕೊಂಡಿದ್ದಾರೆ” ಎಂದು ಶಶಿಕುಮಾರ್‌ ಆರೋಪಿಸಿದ್ದಾರೆ.

”ಶ್ರೀಲತಾ ಮತ್ತು ಅವರ ಪುತ್ರ ಅತುಲ್‌ ರೇವ್‌ ಪಾರ್ಟಿ ನಡೆದ ಎಸ್ಟೇಟ್‌ ಮಾಲಕರ ಜತೆ ನಿರಂತರವಾಗಿ ಸಂಪರ್ಕದಲ್ಲಿರುವುದು ವಿಚಾರಣೆ ಸಂದರ್ಭ ತಿಳಿದು ಬಂದಿದೆ. ಶ್ರೀಲತಾ ಅವರಿಗೆ ಪಾರ್ಟಿಯ ಆಯೋಜಕರ ಸಂಪರ್ಕವಿದ್ದು ಈ ಹಿನ್ನೆಲೆ ಅವರನ್ನು ಈಗಾಗಲೇ ಹಾಸನ ಪೊಲೀಸರು ವಶಕ್ಕೆ ಪಡೆದು ಠಾಣೆಯಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಿರುವ ಮಾಹಿತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನಗರದಲ್ಲಿ ಕರ್ತ‌ವ್ಯದಿಂದ ಅಮಾನತು ಮಾಡಲಾಗಿದೆ. ಆದರೆ ಶ್ರೀಲತಾ ಅವರ ಪುತ್ರ ಅತುಲ್‌ ಪರಾರಿಯಾಗಿದ್ದಾನೆ. ಈ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

Advertisement
Advertisement

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಸಕೋಟೆ ಬಳಿಯ ನಂದಿಪುರ ಎಸ್ಟೇಟ್‌ನಲ್ಲಿ ಎಪ್ರಿಲ್‌ 10ರ ಶನಿವಾರ ರಾತ್ರಿ ರೇವ್ ಪಾರ್ಟಿ ನಡೆದಿದ್ದು ಈ ವೇಳೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ದಾಳಿ ನಡೆಸಿತ್ತು. ಮಹಿಳಾ ಕಾನ್‌ಸ್ಟೇಬಲ್ ಸೇರಿ 130 ಯುವಕ-ಯುವತಿಯರನ್ನು ವಶಕ್ಕೆ ಪಡೆದಿದ್ದು ರೇವ್ ಪಾರ್ಟಿ ಆಯೋಜಿಸಿದ್ದ ಕಾನ್‌ಸ್ಟೇಬಲ್ ಪುತ್ರ ಅತುಲ್ ಎಂಬಾತ ಪರಾರಿಯಾಗಿದ್ದಾನೆ.

Advertisement
Advertisement
Previous Post

ಹತ್ತು ದಿನಗಳ ಕಾಲ ನಡೆದ ವೈಭವದ ಉತ್ಸವ ಧ್ವಜಾವರೋಹಣ ದೊಂದಿಗೆ ಸಂಪನ್ನ

Next Post

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಏ.22ರವರೆಗೆ ಮಳೆ ಸಾಧ್ಯತೆ – ಹವಾಮಾನ ಇಲಾಖೆ

OtherNews

ಕೋರ್ ಟೆಕ್ನಾಲಜೀಸ್ ನಲ್ಲಿ ಕೋರ್ ಮೆಗಾ ಸೇಲ್ ಉದ್ಘಾಟನೆ…!!
ಪುತ್ತೂರು

ಕೋರ್ ಟೆಕ್ನಾಲಜೀಸ್ ನಲ್ಲಿ ಕೋರ್ ಮೆಗಾ ಸೇಲ್ ಉದ್ಘಾಟನೆ…!!

November 2, 2025
ಮಂಗಳೂರು: ಕಳವಾಗಿದ್ದ 233 ಮೊಬೈಲ್ ಫೋನ್‌ಗಳು ಪೊಲೀಸ್‌ ವಶಕ್ಕೆ :  ಮಾಲಕರಿಗೆ ಹಸ್ತಾಂತರ..!!
Featured

ಮಂಗಳೂರು: ಕಳವಾಗಿದ್ದ 233 ಮೊಬೈಲ್ ಫೋನ್‌ಗಳು ಪೊಲೀಸ್‌ ವಶಕ್ಕೆ : ಮಾಲಕರಿಗೆ ಹಸ್ತಾಂತರ..!!

November 1, 2025
ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!
Featured

ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

October 30, 2025
ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!
Featured

ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

October 29, 2025
(ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!
ಉದ್ಘಾಟನೆ

(ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

October 25, 2025
ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!
Featured

ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

October 24, 2025

Leave a Reply Cancel reply

Your email address will not be published. Required fields are marked *

Recent News

ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

ಉದ್ಯೋಗಾವಕಾಶ…!!!

November 3, 2025
ಪುತ್ತೂರಿನ ಕಿಲ್ಲೆ ಮೈದಾನದಿಂದ ಸದ್ದು ಮಾಡುತ್ತಿದ್ದ ಸೈರನ್‌ಗೆ ಶಾಸಕರಿಂದ ಮರು ಜೀವ…!!

ಪುತ್ತೂರಿನ ಕಿಲ್ಲೆ ಮೈದಾನದಿಂದ ಸದ್ದು ಮಾಡುತ್ತಿದ್ದ ಸೈರನ್‌ಗೆ ಶಾಸಕರಿಂದ ಮರು ಜೀವ…!!

November 3, 2025
(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!

(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!

November 2, 2025
ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!

ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!

November 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page