Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ನಗರ ಕಾಂಗ್ರೆಸ್ ಚಿಕ್ಕಮುಡ್ನೂರು ವಲಯ ಸಮಿತಿ ಸಭೆ : ಬಿಜೆಪಿ ಸರಕಾರ ಜನರಿಗೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಜನತೆಗೆ ತಿಳಿಸಿ – ಶಕುಂತಲಾ ಶೆಟ್ಟಿ

January 10, 2023
in ಪುತ್ತೂರು, ರಾಜಕೀಯ
0
ನಗರ ಕಾಂಗ್ರೆಸ್ ಚಿಕ್ಕಮುಡ್ನೂರು ವಲಯ ಸಮಿತಿ ಸಭೆ : ಬಿಜೆಪಿ ಸರಕಾರ ಜನರಿಗೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಜನತೆಗೆ ತಿಳಿಸಿ – ಶಕುಂತಲಾ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಬಳಿಕ ಜನರ ತುಂಬಾ ಸಂಕಷ್ಟಕ್ಕೆ ಈಡಾಗಿದ್ದಾರೆ.
ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೆ ಏರಿದೆ, ಇದರಿಂದ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಇದೀಗ ಅಡಿಕೆ ಕೃಷಿಯನ್ನೇ ನಾಶಮಾಡಲು ಹೊರಟಿರುವ ಬಿಜೆಪಿ ಅಡಿಕೆ ಬೆಳೆಗಾರರ ಹಾಗೂ ಜಿಲ್ಲೆಯ ಕ್ರಷಿ ಕೂಲಿ ಕಾರ್ಮಿಕರ ಬದುಕಿಗೆ ಕೊಳ್ಳಿ ಇಡಲು ಹೊರಟಿದೆ ಈ ರೀತಿ ಅಡಿಕೆ ಬೆಳೆಗಾರರಿಗೆ, ಕೃಷಿ ಕಾರ್ಮಿಕರಿಗೆ ಹಾಗೂ ಜನ ಸಾಮಾನ್ಯರಿಗೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಜನತೆಗೆ ತಿಳಿಸಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ ಕರೆ ನೀಡಿದರು.

Advertisement
Advertisement
Advertisement

ಅವರು ನಗರ ಕಾಂಗ್ರೆಸ್ ನ ಚಿಕ್ಕಮುಡ್ನೂರು ವಲಯದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ಚುನಾವಣೆ ಹತ್ತಿರ ಬರುವ ಈ ಸಂದರ್ಭದಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ, ಇದರಂತೆ ಅಭ್ಯರ್ಥಿಗಳು ಯಾರೆಂದು ತಲೆಗೆಡಿಸಿ ಗೊಳ್ಳದೆ, ಪಕ್ಷ ಗೆಲ್ಲಬೇಕೆಂದು ಕೆಲಸ ಮಾಡುವ ಕಾರ್ಯಕರ್ತರ ತಂಡವನ್ನು ಕಟ್ಟುವ ಜವಾಬ್ದಾರಿ ನಮ್ಮ ಮೇಲಿದೆ, ನಾವೆಲ್ಲರು ಒಗ್ಗಟ್ಟಾಗಿ ಕೆಲಸಮಾಡಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸೋಣ ಎಂದು ಹೇಳಿದರು.

Advertisement

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಕಾರ್ಯಕರ್ತರೆ ಪಕ್ಷದ ಆಧಾರ ಸ್ತಂಭ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ನಾಯಕರು ಮಾಡಬೇಕು, ಕಾರ್ಯಕರ್ತರನ್ನು ಕಡೆಗಣಿಸಿದರೆ ಚುನಾವಣೆಯಲ್ಲಿ ಯಾರೂ ಗೆಲ್ಲಲು ಸಾಧ್ಯವಿಲ್ಲ,ನನ್ನ ನೇತೃತ್ವದ ಬ್ಲಾಕ್ ಕಾಂಗ್ರೆಸ್ ಸಮಿತಿಯು ಕಾರ್ಯಕರ್ತರನ್ನೂ ಯಾವತ್ತು ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.

Advertisement

ನಗರ ಕಾಂಗ್ರೆಸ್ ಉಪಾಧ್ಯಕ್ಷ ಮಂಜುನಾಥ್ ಕೆಮ್ಮಾಯಿ ರವರ ಮನೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಳೆದ ನಗರ ಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ನಾಗೇಶ್ ಆಚಾರ್ಯ, ಹಾಗೂ ಕಾಂಗ್ರೆಸ್ ಮುಖಂಡರಾದ ಹರೀಶ್ ಆಚಾರ್ಯ ಸಿದ್ಯಾಲ,ಸಂತೋಷ್, ನವೀನ್ ಕೃಷ್ಣನಗರ,ವಾಲ್ಟರ್ ಡಿ ಸೋಜಾ ಸಿದ್ಯಾಲ,ಮೌರಿಸ್ ಕುಟಿನ ರಾಗಿದಕುಮೇರು,ಯೂಸುಫ್ ಎಸ್ ಸಿ ಎಸ್, ನಗರ ಸಭಾ ಸದಸ್ಯ ಶಕ್ತಿಸಿನ್ಹ ಮೊದಲಾದವರು ಪಕ್ಷ ಸಂಘಟನೆಯ ಬಗ್ಗೆ ಹಲವಾರು ಸಲಹೆ ಸೂಚನೆಗಳನ್ನು ನೀಡಿ ಪಕ್ಷದಲ್ಲಿ ಅಧಿಕಾರವನ್ನು ಅನುಭವಿಸಿ ಲಾಭ ಪಡಕೊಂಡವರು ಈಗ ಎಲ್ಲಿದ್ದಾರೆ.? ನಾಳೆ ಪಕ್ಷ ಅಧಿಕಾರಕ್ಕೆ ಬಂದರೆ ಅಂತವರಿಗೆ ಯಾವ ಅವಕಾಶವನ್ನು ನೀಡಬಾರದು, ಕಷ್ಟದ ಸಮಯದಲ್ಲಿ ಯಾರೂ ಪಕ್ಷದ ಕೆಲಸ ಮಾಡಿದ್ದಾರೋ ಅವರಿಗೆ ಮಾತ್ರ ಮನ್ನಣೆ ನೀಡಬೇಕೆಂದು ಆಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ನಗರ ಕಾಂಗ್ರೆಸ್ ನ ಚಿಕ್ಕಮುಡ್ನೂರು ವಲಯದ ಉಸ್ತುವಾರಿ ಮೌರಿಸ್ ಮಸ್ಕರೇನಸ್ ಸ್ವಾಗತಿಸಿ, ನನಗೆ ಈ ಭಾಗದ 6 ನಗರ ಸಭಾ ವಾರ್ಡಿನ ಜವಾಬ್ದಾರಿ ನೀಡಿದ್ದು, ಇಲ್ಲಿಯ 7 ಬೂತ್ ಗಳಲ್ಲಿ ಪಕ್ಷ ಸಂಘಟನೆಯ ಕೆಲಸ ಮಾಡಬೇಕಾಗಿದೆ , ಈ ವಲಯದ ಕಾರ್ಯಕರ್ತರು ಸಹಕಾರ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ವಲೇರಿಯನ್ ಡಯಾಸ್,ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಶಕೂರು ಹಾಜಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿರಿಲ್ ರೋಡ್ರಿಗಸ್,ನಗರ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಗಳಾದ ದಾಮೋದರ ಭಂಡಾರ್ಕರ್, ಯೂಸುಸ್ ತಾರಿಗುಡ್ಡೆ, ಕಾರ್ಯದರ್ಶಿಗಳಾದ ಮೌರಿಸ್ ಕುಟಿನ ರಾಗಿದಕುಮೇರು ,ಕೃಷ್ಣಪ್ಪ ಪೂಜಾರಿ ನೆಕ್ಕರೆ ಬೆದ್ರಾಳ,ಸ್ಯೆಮನ್ ಗೊನ್ಸಾಲ್ವಿಸ್ ಕೃಷ್ಣನಗರ, ದಿವ್ಯವಸಂತ ಬಡಾವು, ಭಾರತಿ ಪ್ರವೀಣ್ ಬಡಾವು, ಹಕೀಮ್ ಕೆಮ್ಮಾಯಿ, ಬಾಲಪ್ಪಗೌಡ ಬನ್ನೂರು, ಐವಾನ್ ಡಿ ಸೋಜಾ ಸಿದ್ಯಾಲ, ಲ್ಯಾನ್ಸಿ ಪಾಯ್ಸ್ ಬಳಕ್ಕ, ತೋಮ್ಸನ್ ಕೃಷ್ಣನಗರ, ಅನಿಲ್ ಕೃಷ್ಣನಗರ, ರೊನಾಲ್ಡ್ ಪಿಂಟೋ ಕೃಷ್ಣನಗರ, ಅಲೆಕ್ಸ್ ಗೊನ್ಸಾಲ್ವಿಸ್ ಕೃಷ್ಣನಗರ, ತುಳಸಿ ಮಂಜುನಾಥ್, ವಿಲ್ಸನ್ ಸಿದ್ಯಾಲ ಮೊದಲಾದವರು ಉಪಸ್ಥಿತರಿದ್ದರು.

ಕೃಷ್ಣನಗರ ಬೂತ್ ನಲ್ಲಿ ಪಕ್ಷ ಸಂಘಟನೆ ಹಾಗೂ ಬೂತ್ ಸಮಿತಿ ರಚನೆಯ ಜವಾಬ್ದಾರಿಯನ್ನು ಮಂಜುನಾಥ್ ಕೆಮ್ಮಾಯಿ, ನಾಗೇಶ್ ಆಚಾರ್ಯ,ಹರೀಶ್ ಆಚಾರ್ಯ, ನವೀನ್ ಕೃಷ್ಣನಗರ,ವಾಲ್ಟರ್ ಡಿ ಸೋಜಾ, ಸಂತೋಷ್, ಹಕೀಮ್ ಕೆಮ್ಮಾಯಿ,ಸ್ಯೆಮನ್ ಗೊನ್ಸಾಲ್ವಿಸ್, ಯೂಸುಫ್ ಕೆಮ್ಮಾಯಿ, ಐವಾನ್ ಡಿ ಸೋಜಾ, ದಿವ್ಯವಸಂತ, ಭಾರತಿ ಪ್ರವೀಣ್ ರವರ ತಂಡಕ್ಕೆ ನೀಡಲಾಯಿತು.

Previous Post

ಹೊಸ ಅವತಾರದಲ್ಲಿ ಬಂದ ಥಾರ್​ : ಬೆಲೆ ಎಷ್ಟು ಗೊತ್ತಾ..!!??

Next Post

ಮಂಗಳೂರು: ಹೃದಯಾಘಾತ: 17 ವರ್ಷದ ವಿದ್ಯಾರ್ಥಿ ಸಾವು

OtherNews

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!
ಕ್ರೈಮ್

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026

Leave a Reply Cancel reply

Your email address will not be published. Required fields are marked *

Recent News

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

August 10, 2026
ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

August 10, 2026

ಉಪ್ಪಿನಂಗಡಿ: ಹೊಳೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.