Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಸುಳ್ಯ : ಲವ್ ಜಿಹಾದ್ ಬ್ಯಾನರ್ ಅಳವಡಿಸಲು ಪಂ. ವತಿಯಿಂದ ಅನುಮತಿ ನೀಡಿದ ವಿಚಾರ : ನಗರ ಪಂ. ಸಾಮಾನ್ಯ ಸಭೆಯಲ್ಲಿ ಕೆಲ ಸದಸ್ಯರಿಂದ ಆಕ್ಷೇಪ..!!

January 10, 2023
in ಸುಳ್ಯ
0
ಸುಳ್ಯ : ಲವ್ ಜಿಹಾದ್ ಬ್ಯಾನರ್ ಅಳವಡಿಸಲು ಪಂ. ವತಿಯಿಂದ ಅನುಮತಿ ನೀಡಿದ ವಿಚಾರ : ನಗರ ಪಂ. ಸಾಮಾನ್ಯ ಸಭೆಯಲ್ಲಿ ಕೆಲ ಸದಸ್ಯರಿಂದ ಆಕ್ಷೇಪ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಳೆದ ಕೆಲವು ದಿನಗಳಿಂದ ಸುಳ್ಯ ನಗರದ ಕೆಲವು ಕಡೆಗಳಲ್ಲಿ ಹಿಂದೂಪರ ಸಂಘಟನೆಗಳು ಲವ್ ಜಿಹಾದ್ ಬಗ್ಗೆ ಬ್ಯಾನರ್ ಅಳವಡಿಸಿದ್ದು ಇದಕ್ಕೆ ನಗರ ಪಂಚಾಯತ್ ಅನುಮತಿ ನೀಡಿದ ಬಗ್ಗೆ ಪಕ್ಷೇತರ ಸದಸ್ಯರೊಬ್ಬರು ಮಾಸಿಕ ಸಭೆಯಲ್ಲಿ ಪ್ರಶ್ನಿಸಿ ಆಕ್ಷೇಪ ವ್ಯಕ್ತಪಡಿಸಿದ ಹಾಗೂ ಅದನ್ನು ತೆಗೆಯಲು ಸಂಘಟನೆಯವರಿಗೆ ಹೇಳಿದ್ದೇನೆ. ಈಗಾಗಲೇ ತೆಗೆದಿರಬೇಕು ಎಂದು ಅಧ್ಯಕ್ಷರು ಹೇಳಿದ ಘಟನೆ ನ.ಪಂ ಮಾಸಿಕ ಸಭೆಯಲ್ಲಿ ನಡೆಯಿತು.

Advertisement
Advertisement

ಲವ್ ಜಿಹಾದ್ ಎಂಬುದು ಎಲ್ಲಿಯೂ ಇಲ್ಲ. ಕೆಲವರು ರಾಜಕೀಯ ಉದ್ದೇಶಕ್ಕಾಗಿ ಹಾಗೆ ಹೇಳುತ್ತಾರೆ. ಸುಳ್ಯದಲ್ಲಿ ಅಂತಹ ಯಾವುದೇ ಘಟನೆಗಳಿಲ್ಲ. ಸೌಹಾರ್ದತೆಯಿಂದ ಎಲ್ಲರೂ ಇರುವಾಗ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಆ ಪ್ಲೆಕ್ಸ್ ಹಾಕಲಾಗಿದೆ. ಇದರಿಂದ ಸೌಹಾರ್ದತೆಗೆ ಧಕ್ಕೆಯಾಗುತ್ತದೆ. ಮುಖ್ಯಾಧಿಕಾರಿಯವರು ಇದಕ್ಕೆ ಅವಕಾಶ ಕೊಟ್ಟದ್ದು ಸರಿಯೇ.!??ಎಂದು ನ.ಪಂ. ಪಕ್ಷೇತರ ಸದಸ್ಯ
ಕೆ.ಎಸ್.ಉಮ್ಮರ್ ಪ್ರಶ್ನಿಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಸದಸ್ಯ ಎಂ.ವೆಂಕಪ್ಪ ಗೌಡರು, 1991 ರಲ್ಲಿ ಸುಳ್ಯದಲ್ಲಿ ಕೋಮುಗಲಭೆ ಆದಾಗ ಏನು ಸಮಸ್ಯೆ ಆಗಿದೆ ಎಂದು ಗೊತ್ತಿರುವವರಿಗೆ ಗೊತ್ತಿದೆ. ಅಂದು ಬೆಂಕಿ ಕೊಟ್ಟವರು ಮತ್ತು ಬೆಂಕಿ ಕೊಡಿಸಿದವರು ಅರ್ಧದಲ್ಲೇ ಹೋಗಿದ್ದಾರೆ. ಈಗ ಇಲ್ಲಿ ಎಲ್ಲರೂ ಅನ್ನೋನ್ಯವಾಗಿ ಜೀವನ ನಡೆಸುತ್ತಿದ್ದಾರೆ. ಈ ಮೊದಲು ನಡೆದಂತಹ ಘಟನೆಗಳು ಇನ್ನು ಮುಂದೆ ಇಲ್ಲಿ ನಡೆಯಬಾರದು.
ಅಧ್ಯಕ್ಷ ವಿನಯಕುಮಾರ್ ರವರು ಕೂಡ ಮೊನ್ನೆ ನಮ್ಮೊಡನೆ ಒಪ್ಪಿಕೊಂಡಿದ್ದೀರಿ. ಆದರೆ ನಂತರ ಒಂದು ಕಡೆಯವರೊಂದಿಗೆ ಮನವಿ ಕೊಡಲು ಹೋಗಿದ್ದಿರಿ. ನೀವು ನ.ಪಂ. ಅಧ್ಯಕ್ಷರಾಗಿ ಹೀಗೆ ಮಾಡಿದ್ದು
ಸರಿಯಲ್ಲ ಎಂದು ಹೇಳಿದರು.

Advertisement

ನ.ಪಂ.ಮುಖ್ಯಾಧಿಕಾರಿಯವರು ಉತ್ತರಿಸಿ, ನೀವು ಹೇಳಿದ್ದು ಸರಿಯಿದೆ. ಅವರು ಅನುಮತಿ ಕೇಳಿದ್ದರು. ಅದರಲ್ಲಿ ಏನು ವಿಷಯ ಇದೆ ಎಂಬುದು ನಮಗೆ ಗೊತ್ತಿರಲಿಲ್ಲ. ಅದರಲ್ಲಿ ನೇರವಾಗಿ ಯಾರನ್ನೂ ಹೆಸರಿಸಿಲ್ಲ. ಆದರೆ ಆ ರೀತಿಯ ಹಾಕುವುದು ಎಂಬ ಭಾವನೆ ನನ್ನಲ್ಲೂ ಇದೆ. ಆದರೆ 15 ದಿನಕ್ಕೆ ಅನುಮತಿ ಕೊಟ್ಟಾಗಿದ್ದುದರಿಂದ ನಾವು ಏನೂ ಹೇಳಿಲ್ಲ ಎಂದು ಹೇಳಿದರು.

ನೀವು ಒಮ್ಮೆ 15 ದಿನಕ್ಕೆ ಅನುಮತಿ ಕೊಟ್ಟಿರುವುದರಿಂದ ಆ ಅವಧಿ ಮುಗಿಯುವ ವರೆಗೆ ಸುಮ್ಮನಿರೋಣ ಎಂದು ನಾವೂ ಸುಮ್ಮನಿದ್ದೆವು. ನಮ್ಮ ಸಮಾಜದೊಳಗೆ ಕೂಡ ಈ ವಿಚಾರ ಭಾರೀ ಚರ್ಚೆಯಾಗುತ್ತಿದೆ. ನಮ್ಮವರು ಇದ್ದೂ ಏನೂ ಮಾತಾಡುತ್ತಿಲ್ಲ ಎಂದು ಹೇಳುತ್ತಿದ್ದಾರೆ. 15 ದಿನ ಕಳೆದರೂ ಪ್ಲೆಕ್ಸ್ ತೆಗೆದಿಲ್ಲ. ಅದನ್ನು ತೆಗೆಯದಿದ್ದರೆ ನಾವೂ ಬ್ಯಾನರ್ ಹಾಕುತ್ತೇವೆ ಎಂದು ಉಮ್ಮರ್
ಹೇಳಿದರು.

ಈ ಸಂದರ್ಭ ಅವರಿಗೆ ಸಾಥ್ ನೀಡಿದ ಮತ್ತೋರ್ವ ಸದಸ್ಯ ಶರೀಫ್ ಕಂಠಿ, ನ್ಯಾಯಾಲಯದಲ್ಲಿಯೂ ಕೂಡ ಲವ್ ಜಿಹಾದ್ ಎಂಬ ಪದ ಇರುವುದಿಲ್ಲ ಎಂದು ವಿಷಯ ಪ್ರಸ್ತಾಪವಾಗಿದ್ದು ಬಳಿಕವೂ
ನ್ಯಾಯಾಲಯದ ಮಾತಿಗೂ ಬೆಲೆ ಕೊಡದೆ ಈ ರೀತಿಯ ಪದಗಳನ್ನು ಬಳಸುವುದು, ಅಲ್ಲದೆ ಸಮಾಜದಲ್ಲಿ ಒಡಕನ್ನು ಉಂಟು ಮಾಡುವುದು ಸರಿಯಲ್ಲ ಎಂದರು.

ಈ ವೇಳೆ ಮಾತನಾಡಿದ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ನ.ಪಂ. ಅಧ್ಯಕ್ಷತೆಯಂತಹ ಸಾಂವಿಧಾನಿಕ ಹುದ್ದೆಯಲ್ಲಿ ನಾನಿರುವಾಗ ಅದಕ್ಕೆ ಸರಿಯಾಗಿ ಇರಬೇಕಾಗುತ್ತದೆ. ಹುದ್ದೆಯಲ್ಲಿ ಇಲ್ಲದಿರುವಾಗ ಹೊರಗಡೆ ಸಾಕ್ಷ್ಯಾಧಾರ ಸಹಿತ ನಾವು ಮಾತಾಡ್ತವೆ. ಆ ವಿಚಾರ ಬೇರೆ. ಸಂಘಟನೆಯವರಿಗೆ ಬ್ಯಾನರ್ ತೆಗೆಯಲು ಹೇಳಿದ್ದೇನೆ. ಈಗಾಗಲೇ ಅವರು ತೆಗೆದಿರಬೇಕು ಎಂದು ಹೇಳಿದರು.

ಹಾಗಿದ್ದರೆ ದೇಶದಲ್ಲಿ ಇತ್ತೀಚಿಗೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆ ಗಗನಕ್ಕೇರುತ್ತಿದ್ದು ಇದನ್ನು ತಿಳಿಯಪಡಿಸುವ ಮತ್ತು ಕಳೆದ ಕೆಲವು ವರ್ಷಗಳ ಹಿಂದೆ ಇದ್ದಂತಹ ಬೆಲೆಯನ್ನು ಮತ್ತು ಪ್ರಸ್ತುತ ಇರುವ
ಬೆಲೆಗಳಿರುವ ಬ್ಯಾನರನ್ನು ನಾನು ನಗರದ ಬೇರೆ ಬೇರೆ ಕಡೆಗಳಲ್ಲಿ ಅಳವಡಿಸುತ್ತೇನೆ. ಅನುಮತಿ ಕೊಡುತ್ತೀರಲ್ಲ..!!? ಎಂದು ವೆಂಕಪ್ಪ ಗೌಡರು ಕೇಳಿದಾಗ ಅನುಮತಿ ಕೊಡುತ್ತೇವೆ ಎಂದು ಅಧ್ಯಕ್ಷರು ಹೇಳಿದರು..

Previous Post

ಜಿಡೆಕಲ್ಲು ಸ.ಪ್ರ.ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ಗ್ರಂಥಪಾಲಕರ ಹುದ್ದೆಯನ್ನು ವರ್ಗಾಯಿಸದಂತೆ ವಿದ್ಯಾರ್ಥಿಗಳಿಂದ ಶಾಸಕರಿಗೆ ಮನವಿ

Next Post

ಸೂತ್ರಬೆಟ್ಟು : ಮನೆಗೆ ನುಗ್ಗಿ ಕಳವುಗೈದ ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಸುಳ್ಯ

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!
ಸುಳ್ಯ

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

April 23, 2026
ವಿಷ ಸೇವಿಸಿ ಯುವಕ ಆತ್ಮಹತ್ಯೆ..!!
ಸುಳ್ಯ

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!
ಸುಳ್ಯ

ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

April 15, 2026

Leave a Reply Cancel reply

Your email address will not be published. Required fields are marked *

Recent News

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

May 2, 2026
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.