ಪುತ್ತೂರು: ಅನಾರೋಗ್ಯದಿಂದಾಗಿ ಇಂದು ಮೃತರಾದ ಬಿಜೆಪಿ ಹಿರಿಯ ಕಾರ್ಯಕರ್ತ, ಬನ್ನೂರು ಗ್ರಾ.ಪಂ. ಮಾಜಿ ಸದಸ್ಯ ರಘು ಭಂಡಾರಿ ರವರ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರ ಮಂಡಲ ಅಧ್ಯಕ್ಷರಾದ ಪಿ.ಜಿ. ಜಗನ್ನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಯುವರಾಜ್ ಉಪಸ್ಥಿತರಿದ್ದರು..