Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಕೊಳ್ನಾಡು ತಾಳಿತ್ತನೂಜಿಯಲ್ಲಿ ನೂತನ ಬಸ್ಸು ತಂಗುದಾಣ ಉದ್ಘಾಟನೆ

January 24, 2023
in ಬಂಟ್ವಾಳ
0
ಕೊಳ್ನಾಡು ತಾಳಿತ್ತನೂಜಿಯಲ್ಲಿ ನೂತನ ಬಸ್ಸು ತಂಗುದಾಣ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಳಿತ್ತನೂಜಿ ನಾರ್ಶ ವಾರ್ಡಿನ ದೇವಸ್ಯ ಜಂಕ್ಷನ್ ಎಂಬಲ್ಲಿ‌ ದಿ. ಮಹಾಲಿಂಗ ಶೆಟ್ಟಿ ದೇವಸ್ಯ ಹಾಗೂ ಗೌರಮ್ಮ ದಾಮೋದರ ಚೌಟ ಸ್ಮರಣಾರ್ಥ ಅವರ ಕುಟುಂಬದವರು ಸಾರ್ವಜನಿಕ ಅನೂಕೂಲಕ್ಕಾಗಿ ದೇವಸ್ಯ ಗೌರಮ್ಮ ದಾಮೋದರ ಚೌಟರ ಮಕ್ಕಳು ಕೊಡುಗೆಯಾಗಿ ನೀಡಿದ ನೂತನ ಪ್ರಯಾಣಿಕರ ಬಸ್ಸು ತಂಗುದಾಣ ಉದ್ಘಾಟನೆ ನಡೆಯಿತು.

Advertisement
Advertisement
Advertisement

ಪುತ್ತೂರು ಡಿಪೋದಿಂದ ಮದಕದವರೆಗೆ ಇದ್ದ ಬಸ್ಸು ಸಂಚಾರ ವ್ಯವಸ್ಥೆಯನ್ನು ತಾಳಿತ್ತನೂಜಿ ದೇವಸ್ಯ ಜಂಕ್ಷನ್ ವರೆಗೆ ವಿಸ್ತರಿಸಲು ಕೊಳ್ನಾಡು ಗ್ರಾಮ ಪಂಚಾಯತ್ 2017ಅವಧಿಯಲ್ಲಿ ತೆಗೆದುಕೊಂಡ ನಿರ್ಣಯಿಸಿತ್ತು. ಆದರೆ ಕೊರೋನ ಸಂದರ್ಭದ ಇನ್ನಿತರ ತಾಂತ್ರಿಕ ಕಾರಣಗಳಿಂದಾಗಿ ನೆನೆಗುದಿಗೆ ಬಿದ್ದಿತ್ತು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಹಸೈನಾರ್ ತಾಳಿತ್ತನೂಜಿ ಅವರು ಪುತ್ತೂರು D.T.O ಅವರೊಂದಿಗೆ ನಿರಂತರವಾಗಿ ಸಂಪರ್ಕಿಸಿ ತಾಳಿತ್ತನೂಜಿ ದೇವಸ್ಯ ಜಂಕ್ಷನ್ ವರೆಗೆ ವಿಸ್ತರಿಸಲು ಸಹಕರಿಯಾಗಿದ್ದರು. ಈಗ ದಿನನಿತ್ಯ ಸಾರ್ವಜನಿಕರು,ಶಾಲಾ ಮಕ್ಕಳು ಅದರ ಪ್ರಯೋಜನ ಪಡೆಯುಂತಾಗಿದೆ.ಬಸ್ಸು ವ್ಯವಸ್ಥೆಯಾಗಿದ್ದರೂ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ಕುಳಿತುಕೊಳ್ಳಲು ಸರಿಯಾದ ತಂಗುದಾಣವಿಲ್ಲದರ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರೂ,ಪಂಚಾಯತ್ ಉಪಾಧ್ಯಕ್ಷರಾದ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರಿಗೆ ತಿಳಿಸಿದಾಗ ರೋಟರಿ ಕ್ಲಬ್ ಹಾಗೂ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ನಿರ್ಮಿಸುವುದಾಗಿ ತೀರ್ಮಾನಿಸಲಾಗಿತ್ತು, ಆದರೆ ಗೌರಮ್ಮ-ದಾಮೋದರ ಚೌಟ ಅವರ ಕಿರಿಯ ಮಗ ಚಿದಾನಂದ ಚೌಟರ ಅಭಿಲಾಷೆಯಂತೆ ಅವರ ಉಸ್ತುವಾರಿಯೊಂದಿಗೆ ಬಸ್ಸು ತಂಗುದಾಣದ ಸಂಪೂರ್ಣ ವೆಚ್ಚ ಭರಿಸಿ ಸುಸಜ್ಜಿತ ತಂಗುದಾಣ ನಿರ್ಮಿಸಿ ಸಾರ್ವಜನಿಕರಿಗೆ ಬಿಟ್ಟುಕೊಡಲಾಯಿತು.

Advertisement

ದಿ. ದೇವಸ್ಯ ಮಹಾಲಿಂಗ ಶೆಟ್ಟಿ ಊರಿನ ಹಳೆಯ ಸ್ಥಿತಿವಂತ, ಜಮೀನ್ದಾರಿ ಕುಟುಂಬ ನೂರಾರು ಎಕರೆ ಭೂಮಿ ಹೊಂದಿದ ಕುಟುಂಬ,ಉಳುವವನೇ ಒಡೆಯ ಕಾನೂನಿನಲ್ಲಿ ಭೂಮಿಯನ್ನು ತನ್ನ ಒಕ್ಕಲುತನ ಕುಟುಂಬಗಳಿಗೆ ಯಾವುದೇ ಪ್ರಭಾವ ಬೀರದೆ ಮುಕ್ತ ಮನಸ್ಸಿನಿಂದ ಬಿಟ್ಟುಕೊಟ್ಟ ಅವರನ್ನು ಕೂಡ ತಮ್ಮದೇ ಕುಟುಂಬ ಎಂಬಂತೆ ನೋಡಿಕೊಂಡ ದೀಮಂತ ವ್ಯಕ್ತಿತ್ವ.ಕಷ್ಟ ಕಾರ್ಪಾಣ್ಯಗಳೊಂದಿಗೆ ಯಾರೇ ಮನೆಗೆ ಬಂದರು ಜಾತಿಮತ ನೋಡದೆ ಸ್ಪಂದಿಸುತ್ತಿದ್ದ ಕುಟುಂಬವದು.ಊರಿನಲ್ಲಿ ಯಾವುದೇ ತಕರಾರುಗಳು,ಬಿನ್ನಮತಗಳು ಇದ್ದರೆ ಇವರ ಮನೆಯೇ ನ್ಯಾಯಾಲಯ. ಅವರು ನೀಡಿದ ತೀರ್ಪು ಜನರು ಒಪ್ಪುವಂತಿತ್ತು. ಬಾರೆಬೆಟ್ಟು ಜುಮಾ ಮಸೀದಿ ನಿರ್ಮಿಸುವ ಆ ಸಂಧರ್ಭದಲ್ಲಿ ಅವರು ಕೂಡ ಮುತುವರ್ಜಿವಹಿಸಿರುವುದು ಕೋಮು ಸೌಹಾರ್ದತೆಗೆ ಸಾಕ್ಷಿ. ಅವರ ಕಾಲನಂತರದ ದಿನಗಳಲ್ಲಿ ಅವರ ಮಗಳು ಗೌರಮ್ಮ ಉತ್ತರಾಧಿಕಾರಿ ರೀತಿಯಲ್ಲಿ ತಂದೆಯ ಕಾರ್ಯಗಳನ್ನು ಮುಂದುವರಿಸಿದ ಅವರ ಬಗ್ಗೆ ಇಂದಿಗೂ ಕಂಬನಿ ಮಿಡಿಯುವ ಕುಟುಂಬಗಳಿವೆ ಇದು ಮಹಾಲಿಂಗ ಶೆಟ್ಟಿಯವರ ಮನೆತನಕ್ಕೆ ಸಂಧ ಗೌರವವಾಗಿದೆ. ಅದೇ ಸಂಸ್ಕೃತಿಯನ್ನು ಮುಂದುವರಿಸಿದ ಮೊಮ್ಮಕ್ಕಳಲ್ಲಿ ಪ್ರಮುಖರಾದವರು ದೇವಸ್ಯ ಗಂಗಾಧರ ಚೌಟ ಸಮಾಜ ಸೇವೆಯಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡು ಕೊಳ್ನಾಡು ಗ್ರಾಮ ಪಂಚಾಯತಿಗೆ ನಾಲ್ಕು ಬಾರಿ ಆಯ್ಕೆಗೊಂಡು ಊರಿನ ಅಭಿವೃದ್ಧಿಯ ಪಾಲುದಾರರಾಗಿದ್ದರು. ಕುಗ್ರಾಮವಾಗಿದ್ದ ತಾಳಿತ್ತನೂಜಿಗೆ ಸಂಪರ್ಕಿಸುವ ಮುಖ್ಯರಸ್ತೆಗಳಿಗೆ ಸುಮಾರು ಒಂದು ಎಕರೆಯಷ್ಟು ಭೂಮಿಯನ್ನು ದಾನವಾಗಿ ನೀಡಿ ಮೂಲಸೌಕರ್ಯಗಳಿಗೆ ಒತ್ತು ನೀಡಿದವರಲ್ಲಿ ಮೊದಲಿಗರು.ಕೊರೋನ ಸಂಧರ್ಭದಲ್ಲಿ ಮದುವೆಗಳಿಗೆ ಸರಕಾರ ಹೊರಡಿಸಿದ ನಿಯಮಗಳಿಂದಾಗಿ ಅವರ ಮಗಳ ಮದುವೆಯನ್ನು ಸರಳವಾಗಿ ಆಚರಿಸಿ,ಬದಲಿಗೆ ನೂರಾರು ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದ ಗಂಗಾಧರ ಚೌಟರು ಯಾವುದೇ ಪ್ರಚಾರ ಬಯಸದ ಪ್ರಮಾಣಿಕ ಜನಸೇವಕರಾಗಿ ಜನಾನುರಾಗಿದ್ದಾರೆ.ಕಿರಿಯ ಮಗ ಚಿದಾನಂದ ಚೌಟರ ಮುಂದಾಳುತ್ವದಲ್ಲಿ ನಡೆದ ಬಸ್ಸು ತಂಗುದಾಣ ಉದ್ಘಾಟನೆಯನ್ನು ಅವರ ಕುಟುಂಬದ ಹಿರಿಯ ಸದಸ್ಯ ಚಂದ್ರಶೇಖರ ಚೌಟ ಉದ್ಘಾಟಿಸಿ ಸಾರ್ವಜನಿಕ ಅನುಕೂಲತೆಗೆ ನೀಡಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಮಾತಾಡಿ,ದೇವಸ್ಯ ಮಹಾಲಿಂಗ ಶೆಟ್ಟರ ಕುಟುಂಬದ ಉದಾರತೆಯನ್ನು ಮೆಲುಕು ಹಾಕಿದರು.ಸುಂದರ ಸುಸಜ್ಜಿತ ತಂಗುದಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಸಾರ್ವಜನಿಕರು,ಶಾಲಾ ಮಕ್ಕಳು ಇದನ್ನು ದುರುಪಯೋಗಿಸದೆ ಸ್ವಚ್ಚತೆ ಪಾಲಿಸಬೇಕೆಂದು ಸಲಹೆ ನೀಡಿದರು. ಮತ್ತು ಕುಟುಂದವರನ್ನು ಅಭಿನಂದಿಸಿದರು.

ತಾಳಿತ್ತನೂಜಿಯ ಮೂಲಸೌಕರ್ಯಗಳಿಗೆ ಸ್ಪಂದಿಸಿ ಬಸ್ಸು ತಂಗುದಾಣದ ಸಮೀಪಕ್ಕೆ ಒಂದು ಲಕ್ಷ ರುಪಾಯಿ ವೆಚ್ಚದ ಹೈಮಾಸ್ಕ್ ಸೋಲಾರ್ ದೀಪ ಆಳವಡಿಸಲು ಪ್ರಮುಖ ಪಾತ್ರವಹಿಸಿದ ಅಭಿವೃದ್ಧಿಯ ರುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿ,ದೇವಸ್ಯ ಕುಲ್ಯಾರು ಭಾಗದಲ್ಲಿ ಕಾಂಕ್ರೀಟ್ ರಸ್ತೆ,ಕುಲ್ಯಾರು ಅಕ್ಕರೆ ಸಂಪರ್ಕಿಸುವ ಸೇತುವೆ ನಿರ್ಮಿಸಲು ಸಹಕರಿಸಿದ ನಾರಯಣ ಶೆಟ್ಟಿ ಕುಲ್ಯಾರು,ತಾಳಿತ್ತನೂಜಿ ದೇವಸ್ಯವರೆಗಿನ ಬಸ್ಸು ವ್ಯವಸ್ಥೆ ಕಲ್ಪಿಸಲು ಸಹಕರಿಸಿದ ಹಸೈನಾರ್ ತಾಳಿತ್ತನೂಜಿ ಇವರನ್ನು ಸಾರ್ವಜನಿಕರ ಸಮ್ಮುಖದಲ್ಲಿ ದಿ.ಮಹಾಲಿಂಗ ಶೆಟ್ಟಿ ಹಾಗೂ ಗೌರಮ್ಮ ದಾಮೋದರ ಕುಟುಂಬದ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನಾರಾಯಣ ಶೆಟ್ಟಿ ಕುಲ್ಯಾರು, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸಂಕಪ್ಪ ಗೌಡ ತಾಳಿತ್ತನೂಜಿ, ಸೋಮಶೇಖರ್ ಗೌಡ ತಾಳಿತ್ತನೂಜಿ, ವನಬಿಂದು ದೇವಸ್ಥಾನ ಕಾರ್ಯದರ್ಶಿ ಈಶ್ವರ ಗೌಡ ತಾಳಿತ್ತನೂಜಿ, ಜಯನಾಥ ಮೂಲ್ಯ ತಾಳಿತ್ತನೂಜಿ ಕೋಡಿ,ಮೊಯಿದುಕುಂಞ ತಾಳಿತ್ತನೂಜಿ,ಅಬ್ದುಲ್ ರಹಿಮಾನ್ ಕುಲ್ಯಾರು, ಊರಿನ ನಾಗರೀಕರು ಹಾಗೂ ದಿ.ಮಹಾಲಿಂಗ ಶೆಟ್ಟಿ ಕುಟುಂಸ್ಥರು ಹಾಜರಿದ್ದರು. ಕುಟುಂಬದ ಪರವಾಗಿ ಹಸೈನಾರ್ ತಾಳಿತ್ತನೂಜಿ ಸ್ವಾಗತಿಸಿ,ಸೋಮಶೇಖರ್ ಗೌಡ ವಂದಿಸಿದರು…

Previous Post

ನರಿಮೊಗರು: ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ ; ಮಹಿಳೆಗೆ ಗಾಯ..!!

Next Post

ಹಿಜಾಬ್ ಪ್ರಕರಣ : ತ್ರಿಸದಸ್ಯ ಪೀಠ ರಚನೆಗೆ ಸಮ್ಮತಿ

OtherNews

ಎದೆನೋವಿನಿಂದ ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ಬಂಟ್ವಾಳ ಪೊಲೀಸರು.!!
ಬಂಟ್ವಾಳ

ಎದೆನೋವಿನಿಂದ ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ಬಂಟ್ವಾಳ ಪೊಲೀಸರು.!!

June 13, 2026
ವಿಚಾರಣೆಗೆ ಗೈರಾಗಿದ್ದ ವಾರೆಂಟ್ ಆರೋಪಿ ಬಂಧನ..!!!
ಕ್ರೈಮ್

ವಿಚಾರಣೆಗೆ ಗೈರಾಗಿದ್ದ ವಾರೆಂಟ್ ಆರೋಪಿ ಬಂಧನ..!!!

June 13, 2026
ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ತೆರಳಿದ್ದಾಗ ಹಣ, ಚಿನ್ನದೊಂದಿಗೆ ಮಗಳು ನಾಪತ್ತೆ..!!
Featured

ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ತೆರಳಿದ್ದಾಗ ಹಣ, ಚಿನ್ನದೊಂದಿಗೆ ಮಗಳು ನಾಪತ್ತೆ..!!

June 13, 2026
ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!
ಕ್ರೈಮ್

ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

June 12, 2026
ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!
Featured

ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

June 12, 2026
ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!
Featured

ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!

June 10, 2026

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.