Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’

    ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

    ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

    ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಹಲ್ಲೆ, ಜೀವ ಬೆದರಿಕೆ ಆರೋಪ:ನವೀನ್ ರೈ ಕೈಕಾರ ದೂರಿನ ಮೇರೆಗೆ ಸುಮಂಗಲಾ ಶೆಣೈ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

    ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

    (ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

    (ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’

    ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

    ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

    ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಹಲ್ಲೆ, ಜೀವ ಬೆದರಿಕೆ ಆರೋಪ:ನವೀನ್ ರೈ ಕೈಕಾರ ದೂರಿನ ಮೇರೆಗೆ ಸುಮಂಗಲಾ ಶೆಣೈ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

    ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

    (ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

    (ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು : ಕೋವಿಡ್-19 ಕಾರಣದಿಂದಾಗಿ ಎ.24-30ರವರೆಗೆ ನಡೆಯಬೇಕಿದ್ದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮೂಂದೂಡಿಕೆ – ಅಶೋಕ್ ಕುಮಾರ್ ರೈ

April 21, 2021
in Featured, ಧಾರ್ಮಿಕ, ಪುತ್ತೂರು
0
ಪುತ್ತೂರು : ಕೋವಿಡ್-19 ಕಾರಣದಿಂದಾಗಿ ಎ.24-30ರವರೆಗೆ ನಡೆಯಬೇಕಿದ್ದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮೂಂದೂಡಿಕೆ – ಅಶೋಕ್ ಕುಮಾರ್ ರೈ
Share on WhatsAppShare on FacebookShare on Twitter
Advertisement

ಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.24ರಿಂದ 30ರವರೆಗೆ ನಡೆಯಬೇಕಿದ್ದ ಬ್ರಹ್ಮಕಲಶೋತ್ಸವವು ಕೋವಿಡ್-19ನ ಕಾರಣದಿಂದಾಗಿ ಮೂಂದೂಡಲಾಗಿದೆ ಎಂದು ಬ್ರಹ್ಮಕಲಶೋತ್ಸ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತಿಳಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಬ್ರಹ್ಮಕಲಶೋತ್ಸವಕ್ಕೆ ಪೂರ್ವ ತಯಾರಿ ಸುಮಾರು 6 ತಿಂಗಳುಗಳಿಂದ ನಡೆದು ಬಂದಿರುತ್ತದೆ.ಸುಮಾರು 25 ಸಾವಿರ ಆಮಂತ್ರಣ ಪತ್ರವನ್ನು ವಿತರಿಸಲಾಗಿದ್ದು, ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ದೇವಿಯ ದೇವಸ್ಥಾನದ ಜೀರ್ಣೊದ್ಧಾರದ ಕೆಲಸ ಕಾರ್ಯ ನಡೆದಿದೆ. ಸುಮಾರು 40 ಸಮಿತಿಗಳನ್ನೊಳಗೊಂಡ ಬ್ರಹ್ಮಕಲಶ ಸಮಿತಿ ಎಲ್ಲಾ ರೀತಿಯಲ್ಲಿ ಸಜ್ಜಾಗಿದೆ.

Advertisement
Advertisement

ಪ್ರಚಾರ ಸಮಿತಿ ವತಿಯಿಂದ ಉಡುಪಿ, ಮಂಗಳೂರು, ಕಾಸರಗೋಡು ಹಾಗೂ ಇತರ ಜಿಲ್ಲೆಗಳಲ್ಲಿ ಆಮಂತ್ರಣ ವಿತರಿಸಿ ಪ್ರಚಾರ ನಡೆಸಿದ್ದು, ಸುಮಾರು 300 ಕ್ಕೂ ಅಧಿಕ ಬ್ಯಾನರ್,ಕಟೌಟುಗಳನ್ನು ಅಳವಡಿಸಲಾಗಿದ್ದು, ವಿಶೇಷವಾಗಿ ಸುಮಾರು 60 ಲಕ್ಷ ವೆಚ್ಚದಲ್ಲಿ ವೇದಿಕೆಯನ್ನು ರಚಿಸಲಾಗಿದ್ದು, ಸುಮಾರು 15 ಎಕ್ರೆ ಜಾಗದಲ್ಲಿ 20 ಸಾವಿರ ಜನರನ್ನು ಸುಧಾರಿಸುವ ವ್ಯವಸ್ಥೆಯಾಗಿತ್ತು.5 ಲಕ್ಷ ಜನರಿಗೇ ಅನ್ನಸಂತರ್ಪಣೆ ಮಾಡುವ ಉದ್ದೇಶದಿಂದ ಸುಮಾರು 7,8 ಎಕ್ರೆ ಜಾಗದಲ್ಲಿ ನಿಂತು ಊಟ ಮಾಡುವ ವ್ಯವಸ್ಥೆ,5 ಎಕ್ರೆ ಜಾಗದಲ್ಲಿ ಕುಳಿತು ಊಟ ಮಾಡುವ ವ್ಯವಸ್ಥೆ 10 ಎಕ್ರೆ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆಮಾಡಲಾಗಿತ್ತು. ಪುತ್ತೂರಿನಿಂದ ಉಪ್ಪಿನಂಗಡಿ ವರೆಗೆ ಬಟ್ಟಿಂಗ್ಸ್ ಕಟ್ಟುವ ವ್ಯವಸ್ಥೆ, ಮೈಸೂರು ದಸರಾ ಮಾದರಿಯಲ್ಲಿ ದೀಪಾಲಂಕಾರ ಮಾಡಲಾಗಿತ್ತು, 150 ದೇವಸ್ಥಾನಗಳಿಗೆ ಭೇಟಿ ನೀಡಿ ಆಮಂತ್ರಣ ವಿತರಣೆಯನ್ನು ಮಾಡಲಾಗಿತ್ತು. ವಿಶಾಲವಾದ ಅನ್ನಛತ್ರ, ಪಾಕಶಾಲೆ, ಮುಂತಾದ ವ್ಯವಸ್ಥೆಗಳೊಂದಿಗೆ ಬ್ರಹ್ಮಕಲಶೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗಿತ್ತು. ಕೊರೊನಾ ಕಾರಣದಿಂದಾಗಿ ಬ್ರಹ್ಮಕಲಶೋತ್ಸವ ಮೂಂದೂಡಲ್ಪಟ್ಟಿರುವುದು ಊರಿನವರ, ಅಪಾರ ಭಕ್ತರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯವವರ ಬೇಸರಕ್ಕೆ ಕಾರಣವಾಗಿದೆ.

Advertisement
Advertisement

ಅಧಿಕಾರಿಗಳು, ಸಮಿತಿಯವರು ಭಕ್ತಾಧಿಗಳು, ಹಿತ ಚಿಂತಕರು ನೀಡಿರುವ ಸಲಹೆಯ ಮೇರೆಗೆ ಬ್ರಹ್ಮಕಲಶ ಸಂದರ್ಭದಲ್ಲಿ ಎಲ್ಲಾ ಊರಿನವರು ಹಲವಾರು ಜನರು ಈ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಆ ನಿಟ್ಟಿನಿಂದ ಊರಿಗೆ ಬಂದಿರುವ ರೋಗದಿಂದ ಎಲ್ಲರಿಗೂ ಶೀಘ್ರವಾಗಿ ಮುಕ್ತಿ ದೊರೆಯಬೇಕು ಮಂದಿನ ದಿನಗಳಲ್ಲಿ ವಿಜೃಂಭಣೆಯಿಂದ ತಾಯಿಯ ಬ್ರಹ್ಮಕಲಶೋತ್ಸವನ್ನು ನಡೆಸಲಾಗುವುದು ಎಂದು ಅಶೋಕ್ ರೈ ಕೋಡಿಂಬಾಡಿಯವರು ತಿಳಿಸಿದರು.

Advertisement

Advertisement
Previous Post

ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಅಂತಿಮ ತೀರ್ಪು ಮೇ 29ಕ್ಕೆ ಪ್ರಕಟ

Next Post

ರೌಡಿಶೀಟರ್ ಆಕಾಶ್ ಭವನ್ ಶರಣ್ ಗೆ ಎನ್ ಕೌಂಟರ್ ಭೀತಿ : ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ನ್ಯಾಯಾಧೀಶರಿಗೆ ಪತ್ರ

OtherNews

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’
ಪುತ್ತೂರು

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

June 28, 2022
ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ
ಪುತ್ತೂರು

ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

June 28, 2022
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಪುತ್ತೂರು

ಪುತ್ತೂರು: ಹಲ್ಲೆ, ಜೀವ ಬೆದರಿಕೆ ಆರೋಪ:ನವೀನ್ ರೈ ಕೈಕಾರ ದೂರಿನ ಮೇರೆಗೆ ಸುಮಂಗಲಾ ಶೆಣೈ ವಿರುದ್ಧ ಪ್ರಕರಣ ದಾಖಲು..!!

June 28, 2022
ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ
ಪುತ್ತೂರು

ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

June 28, 2022
(ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ
ಪುತ್ತೂರು

(ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

June 28, 2022
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ

June 28, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

June 11, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

June 28, 2022
ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

June 28, 2022
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ಹಲ್ಲೆ, ಜೀವ ಬೆದರಿಕೆ ಆರೋಪ:ನವೀನ್ ರೈ ಕೈಕಾರ ದೂರಿನ ಮೇರೆಗೆ ಸುಮಂಗಲಾ ಶೆಣೈ ವಿರುದ್ಧ ಪ್ರಕರಣ ದಾಖಲು..!!

June 28, 2022
ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

June 28, 2022

Recent News

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

June 28, 2022
ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

June 28, 2022
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ಹಲ್ಲೆ, ಜೀವ ಬೆದರಿಕೆ ಆರೋಪ:ನವೀನ್ ರೈ ಕೈಕಾರ ದೂರಿನ ಮೇರೆಗೆ ಸುಮಂಗಲಾ ಶೆಣೈ ವಿರುದ್ಧ ಪ್ರಕರಣ ದಾಖಲು..!!

June 28, 2022
ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

June 28, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page