Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ರಸ್ತೇಲಿ ಹೋಗುವಾಗ ನನ್ನ ಟಚ್ ಮಾಡಿದ್ದಾರೆ..!!ಕಂಬಳ ಆಯೋಜಕರು ನಮ್ಮ ಪರ ನಿಂತು ಮಾತನಾಡಿದ್ರೂ ಉತ್ತಮ ಸ್ಪಂದನೆ ನೀಡಿದ್ದಾರೆ ; ಕಂಬಳ ಗಲಾಟೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್​

January 31, 2023
in Featured, ಪುತ್ತೂರು, ರಾಜ್ಯ
0
ರಸ್ತೇಲಿ ಹೋಗುವಾಗ ನನ್ನ ಟಚ್ ಮಾಡಿದ್ದಾರೆ..!!ಕಂಬಳ ಆಯೋಜಕರು ನಮ್ಮ ಪರ ನಿಂತು ಮಾತನಾಡಿದ್ರೂ ಉತ್ತಮ ಸ್ಪಂದನೆ ನೀಡಿದ್ದಾರೆ ; ಕಂಬಳ ಗಲಾಟೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್​
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಿರುತೆರೆ ನಟಿ ಸಾನ್ಯಾ ಐಯ್ಯರ್​ ಅವರು ವಿವಾದದಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಪುತ್ತೂರಿಗೆ ಕಂಬಳ ವೀಕ್ಷಿಸಲು ಬಂದಿದ್ದಾಗ ಯುವಕನೊಬ್ಬನ ಜೊತೆ ಜಗಳ ಆಗಿದೆ. ಆ ಗಲಾಟೆ ಕುರಿತು ಹಲವಾರು ಸುದ್ದಿಗಳು ಹಬ್ಬಿವೆ. ಅವುಗಳ ಕುರಿತು ಸ್ಪಷ್ಟನೆ ನೀಡಲು ಸಾನ್ಯಾ ಐಯ್ಯರ್​ ಅವರು ಇಂದು (ಜ.31) ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

Advertisement
Advertisement

‘ನಾವು ಕಂಬಳ ನೋಡಲು ಪುತ್ತೂರಿಗೆ ಹೋಗಿದ್ವಿ. ನನ್ನನ್ನು ಅತಿಥಿಯಾಗಿ ಕರೆದಿದ್ದರು. ಆ ಸಾಂಸ್ಕೃತಿಕ ಕ್ರೀಡೆಯನ್ನು ಸರಿಯಾಗಿ ನೋಡಲು ಸಾಧ್ಯವಾಗಿರಲಿಲ್ಲ. ಮತ್ತೆ ಸ್ನೇಹಿತೆಯರ ಜೊತೆ ಕಂಬಳ ನೋಡಲು ಬಂದೆ. ಆಗ ನಶೆಯಲ್ಲಿ ಇದ್ದ ಓರ್ವ ಯುವಕ ಕಿರುಕುಳ ನೀಡಲು ಪ್ರಯತ್ನಿಸಿದ. ಆಗ ನಾವು ಜೋರಾಗಿ ಕಿರುಚಿಕೊಂಡೆವು’ ಎಂದು ಸಾನ್ಯಾ ಅಯ್ಯರ್​ ಹೇಳಿದ್ದಾರೆ.

‘ಆ ಹುಡುಗ ಯಾರು? ಅವರ ಹೆಸರು ಏನು ಎಂಬುದು ಕೂಡ ನಮಗೆ ತಿಳಿದಿಲ್ಲ. ಬಂದು ಮೈಮೇಲೆ ಬಿದ್ದ. ನಾವು ಕಿರುಚಿದ್ದಕ್ಕೆ ಜನರು ಸೇರಿದರು. ಆಗ ಅವನು ಎಸ್ಕೇಪ್​ ಆದ. ನಮ್ಮ ಕೈಗೆ ಸಿಗಲಿಲ್ಲ. ನಾವು ಬರುತ್ತೇವೆ ಎಂಬುದನ್ನು ಮುಖ್ಯ ಆಯೋಜಕರಿಗೆ ನಾವು ತಿಳಿಸಿರಲಿಲ್ಲ. ಒಂದು ವೇಳೆ ತಿಳಿಸಿದ್ದರೆ ಅವರು ಸರಿಯಾಗಿ ಕರೆದುಕೊಂಡು ಹೋಗುತ್ತಿದ್ದರು. ಕಂಬಳ ಆಯೋಜಕರು ಈ ಘಟನೆ ವಿಚಾರವಾಗಿ ನಮ್ಮ ಪರ ನಿಂತು ಮಾತನಾಡಿದ್ರೂ, ಉತ್ತಮ ಸ್ಪಂದನೆ ನೀಡಿದ್ದಾರೆ. ಈ ಘಟನೆ ಆದ ಬಳಿಕ ಅವರಿಗೆ ವಿಷಯ ತಿಳಿಯಿತು. ಆ ಮೇಲೆ ಅವರು ಬಂದು ನಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ವೇದಿಕೆ ಮೇಲೆ ಕೂರಿಸಿದರು’ ಎಂದು ಸಾನ್ಯಾ ಐಯ್ಯರ್​ ಹೇಳಿದ್ದಾರೆ.

Advertisement

ಕಂಬಳಕ್ಕೆ ಬರುವಾಗ ಸಾನ್ಯಾ ಐಯ್ಯರ್​ ಅವರು ತಮ್ಮ ಸ್ನೇಹಿತರ ಜೊತೆ ಸೇರಿ ಮದ್ಯಪಾನ ಮಾಡಿದ್ದರು ಎಂಬ ಆರೋಪ ಎದುರಾಗಿದೆ. ಆ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ಖಂಡಿತವಾಗಿಯೂ ನಾನು ಮದ್ಯಪಾನ ಮಾಡಿಲ್ಲ. ಬಾಂಬೆಯಲ್ಲಿ ನನ್ನ ಶೂಟಿಂಗ್​ ಇದೆ. ಅದಕ್ಕಾಗಿ ನಾನು ಜೀರೋ ಶುಗರ್​ ಡಯೆಟ್​ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ನಾನು ರುದ್ರಾಕ್ಷಿ ಧರಿಸಿದ್ದೇನೆ. ಹಾಗಾಗಿ ಮದ್ಯಪಾನ, ಧೂಮಪಾನ ಮಾಡಲ್ಲ. ನಾವು ಹೋಗಿದ್ದು ಪವಿತ್ರವಾದ ಸ್ಥಳಕ್ಕೆ. ಅಲ್ಲಿ ದೇವಸ್ಥಾನಗಳು ಇವೆ. ಅಲ್ಲಿ ಎಂಜಾಯ್​ ಮಾಡೋಕೆ ನಾವು ಹೋಗಿರಲಿಲ್ಲ’ ಎಂದು ಸಾನ್ಯಾ ಐಯ್ಯರ್​ ಹೇಳಿದ್ದಾರೆ.

ಸುದ್ದಿ ಆದಂತೆ ಅವನ ಕಪಾಳಕ್ಕೆ ನಾನು ಹೊಡೆಯಲಿಲ್ಲ, ನನಗೂ ಅವನು ಹೊಡೆಯಲಿಲ್ಲ ಎಂದು ಸಾನ್ಯ ಹೇಳಿದ್ದಾರೆ. ತಮ್ಮ ಕಪಾಳಕ್ಕೆ ಆ ಹುಡುಗ ಹೊಡೆದಿದ್ದಾನೆ ಎನ್ನುವ ಸುದ್ದಿ ಹೇಗೆ ಹಬ್ಬಿತೋ ಗೊತ್ತಿಲ್ಲ ಎನ್ನುವ ಸಾನ್ಯಾ, ಅಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲವೆಂದು ಹೇಳಿದ್ದಾರೆ..

Previous Post

ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಯನ್ನು ಹತ್ತಿಕ್ಕುವ ಬಿಜೆಪಿ ಸರಕಾರದ ನಡೆ ಖಂಡನೀಯ – ಎಚ್ ಮಹಮ್ಮದ್ ಅಲಿ

Next Post

ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

OtherNews

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.