Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಕರಾವಳಿಯಲ್ಲಿ ಮೇ ತಿಂಗಳಿಂದ ಪಡಿತರದಲ್ಲಿ ಕುಚ್ಚಲಕ್ಕಿ ಜೊತೆ ಬೆಳ್ತಿಗೆ ಅಕ್ಕಿ ವಿತರಣೆ

    ಬಂಟ್ವಾಳ: ದಾಖಲೆ ಇಲ್ಲದೆ ಅಕ್ಕಿ ಸಾಗಾಟ : ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಕರಾವಳಿಯಲ್ಲಿ ಮೇ ತಿಂಗಳಿಂದ ಪಡಿತರದಲ್ಲಿ ಕುಚ್ಚಲಕ್ಕಿ ಜೊತೆ ಬೆಳ್ತಿಗೆ ಅಕ್ಕಿ ವಿತರಣೆ

    ಬಂಟ್ವಾಳ: ದಾಖಲೆ ಇಲ್ಲದೆ ಅಕ್ಕಿ ಸಾಗಾಟ : ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು ತಾಲೂಕು ಭಾರತ ಸೇವಾದಳ ಅಧ್ಯಕ್ಷರಾಗಿ ಪುತ್ತೂರು ಉಮೇಶ್ ನಾಯಕ್ ಆಯ್ಕೆ : ಫೆ.8 ರಂದು ಪದ ಸ್ವೀಕಾರ ಹಾಗೂ ಜಿಲ್ಲಾ ಭಾವೈಕ್ಯತಾ ರ‍್ಯಾಲಿ

February 3, 2023
in ಪುತ್ತೂರು
0
ಪುತ್ತೂರು ತಾಲೂಕು ಭಾರತ ಸೇವಾದಳ ಅಧ್ಯಕ್ಷರಾಗಿ ಪುತ್ತೂರು ಉಮೇಶ್ ನಾಯಕ್ ಆಯ್ಕೆ : ಫೆ.8 ರಂದು ಪದ ಸ್ವೀಕಾರ ಹಾಗೂ ಜಿಲ್ಲಾ ಭಾವೈಕ್ಯತಾ ರ‍್ಯಾಲಿ
Share on WhatsAppShare on FacebookShare on Twitter

ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಸಂಸ್ಥೆ ಭಾರತ ಸೇವಾದಳ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿ ಕಳೆದ ಒಂದು ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಅಧ್ಯಕ್ಷರಾಗಿ ಪೇಟೆಯಿಂದ ಗ್ರಾಮ ಗ್ರಾಮಕ್ಕೆ ಸಾಹಿತ್ಯ ಚಟುವಟಿಕೆಗಳನ್ನು ವಿಸ್ತರಿಸಿ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಪುತ್ತೂರು ಉಮೇಶ್ ನಾಯಕ್ ರವರ ಕಾರ್ಯಕ್ಷಮತೆಯನ್ನು ಗುರುತಿಸಿ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

Advertisement
Advertisement
Advertisement
Advertisement
Advertisement

ಜ.17 ರಂದು ಭಾರತ ಸೇವಾದಳ ದಕ ಜಿಲ್ಲಾ ಜಿಲ್ಲಾಧ್ಯಕ್ಷರಾದ ಎಸ್ ಬಿ ಜಯರಾಮ ರೈ ಬಳಜ್ಜ ಇವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಪ್ರಧಾನ ಶಾಖೆಯ ಸಭಾಂಗಣದಲ್ಲಿ ನಡೆದ ಆಜೀವ ಸದಸ್ಯರ ಸಭೆಯಲ್ಲಿ ಕೇಂದ್ರ ಭಾರತ ಸೇವಾದಳದ ಸದಸ್ಯರಾದ ಬಶೀರ್ ಬೈಕಂಪಾಡಿ, ದ ಕ ಜಿಲ್ಲಾ ಕೋಶಾಧ್ಯಕ್ಷರಾದ ಸದಾಶಿವ್ ಭಟ್ , ಜಿಲ್ಲಾ ಕಾರ್ಯದರ್ಶಿ ಟಿ ಕೆ ಸುಧೀರ್,ಸದಸ್ಯರಾದ ವಿಶ್ವೇಶ್ವರ ಭಟ್, ದಿನೇಶ್, ಚಂದ್ರಹಾಸ ರೈ, ಉದಯ್ ಕುಂದರ್, ಬಿ ಪ್ರಭಾಕರ್ ಶ್ರೀಯಾನ್, ಜಿಲ್ಲಾ ಸಂಘಟಕರಾದ ಮಂಜೇಗೌಡ ಹಾಗೂ ಇನ್ನಿತರ ಸದಸ್ಯರ ಸಮ್ಮುಖದಲ್ಲಿ ಪುತ್ತೂರು ಉಮೇಶ್ ನಾಯಕ್ ರವರನ್ನು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

Advertisement

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಭಾರತ್ ಸೇವಾದಳದ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ರವಾನೆಯಾಗಬೇಕು ಎಂಬ ಉದ್ದೇಶದಲ್ಲಿ ಪದ ಸ್ವೀಕಾರ ಹಾಗೂ ಜಿಲ್ಲಾ ಭಾವೈಕ್ಯತಾ ರ‍್ಯಾಲಿ ಫೆ.8 ರಂದು ಕೆಯ್ಯೂರಿನ ಸರಕಾರಿ ಕೆ.ಪಿ.ಎಸ್ ಶಾಲೆಯಲ್ಲಿ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮದ ಉದ್ಘಾಟಕರಾಗಿ ಶಾಸಕರಾದ ಸಂಜೀವ ಮಠಂದೂರು ಹಾಗೂ ಇನ್ನಿತರ ಗಣ್ಯರು ಭಾಗಿಯಾಗಲಿದ್ದಾರೆ. ಜಿಲ್ಲೆಯಿಂದ ಸುಮಾರು 2000 ಭಾರತ ಸೇವಾದಳದ ವಿದ್ಯಾರ್ಥಿಗಳು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಭಾರತ ಸೇವಾದಳ, ದ ಕ ಜಿಲ್ಲಾಧ್ಯಕ್ಷರಾದ ಎಸ್ ಬಿ ಜಯರಾಮ ರೈ, ಭಾರತ ಸೇವಾದಳ ದ ಕ ಕೋಶಾಧ್ಯಕ್ಷರಾದ ಸದಾಶಿವ ಭಟ್, ಭಾರತ ಸೇವಾದಳ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ಕೆಯ್ಯೂರು ಸರಕಾರಿ ಕೆಪಿಎಸ್ ಶಾಲೆಯ ಮುಖ್ಯೋಪಾಧ್ಯಾಯರಾದ ಬಾಬು, ಕೆಯ್ಯೂರು ಸರಕಾರಿ ಕೆಪಿಎಸ್ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ವಿನೋದ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಭಾರತ ಸೇವಾದಳದ ಸಂಕ್ಷಿಪ್ತ ಇತಿಹಾಸ

ಭಾರತ ಸೇವಾದಳವು ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆಯ ಅನುದಾನಿತ ಸಂಸ್ಥೆ ಯಾಗಿದೆ. 1923ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದೇಶದಂತೆ ಪದ್ಮಭೂಷಣ ಡಾ ನಾ ಸು ಹರ್ಡಿಕರ್ ಅವರಿಂದ ಈ ಸಂಸ್ಥೆ ಹಿಂದೂಸ್ತಾನಿ ಸೇವಾದಳ ಎಂಬ ಹೆಸರಿನಲ್ಲಿ ಸ್ಥಾಪನೆಯಾಯಿತು. ಇದರ ಪ್ರಥಮ ಅಧ್ಯಕ್ಷರಾಗಿ ಪಂಡಿತ್ ಜವಾಹರಲಾಲ್ ನೆಹರು ಸೇವೆ ಸಲ್ಲಿಸಿದ್ದಾರೆ.

ಅಂದಿನ ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಶಿಸ್ತಿನ ಸ್ವಯಂಸೇವಕರು ಹಾಗೂ ಸತ್ಯಾಗ್ರಹಿಗಳನ್ನು ತಯಾರಿಸಿ ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳ ಪ್ರಮುಖ ಪಾತ್ರ ವಹಿಸಿದೆ. ಭಾರತ ಸ್ವಾತಂತ್ರ್ಯ ಪಡೆದ ನಂತರ ಕಾಂಗ್ರೆಸ್ ಸಂಸ್ಥೆಯು ಸಂಘಟಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಹಿಂದುಸ್ತಾನಿ ಸೇವಾದಳವನ್ನು ಕರ್ನಾಟಕದವರಾದ ಡಾ. ನಾಸು ಹರ್ಡಿಕರ್ ಅವರು 1950ರಲ್ಲಿ ಭಾರತ ಸೇವಾದಳ ಎಂಬ ಹೆಸರಿನಲ್ಲಿ ಪಕ್ಷಾತೀತ ಸಂಸ್ಥೆಯಾಗಿ ಪರಿವರ್ತಿಸಿದರು.

ಅಂದಿನಿಂದ ಈ ಸಂಸ್ಥೆ ಮಕ್ಕಳು ಹಾಗೂ ಯುವಜನರಲ್ಲಿ ಗಾಂಧಿ ತತ್ವದ ಆಧಾರದಲ್ಲಿ ಶಿಸ್ತು ಹಾಗೂ ರಾಷ್ಟ್ರೀಯತೆಯನ್ನು ಬೆಳೆಸುವುದರಲ್ಲಿ ಕಾರ್ಯನಿರತವಾಗಿದೆ. ಸಾವಿರಾರು ಶಿಕ್ಷಣ ಶಿಬಿರ ಹಾಗೂ ಸೇವಾ ಶಿಬಿರ, ಭಾವೈಕ್ಯತಾ ರ್‍ಯಾಲಿ , ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸಿ ರಾಷ್ಟ್ರೀಯ ಸಂಸ್ಥೆಯಾಗಿ ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದಿದೆ.

ದೇಶದಲ್ಲಿ ಜಾತಿಯ ಉನ್ಮಾದ ತಲೆಯೆತ್ತಿದಾಗ ಶಿಸ್ತಿನ ಕೊರತೆಯಾದಾಗ ಹಾಗೂ ದೇಶಪ್ರೇಮ ಕಡಿಮೆಯಾದಾಗ ಮತ್ತು ದೇಶ ಯುದ್ಧಭೀತಿ ಇತ್ಯಾದಿ ಸಂದಿಗ್ಧ ಪರಿಸ್ಥಿತಿಯಲ್ಲಿ ಇದ್ದಾಗ ಸೇವಾದಳ ಯುವಜನತೆಯನ್ನು ಆಕರ್ಷಿಸಿ ಶಾಂತಿ ನೆಲೆಸಲು ಸಿಂಹ ಪಾಲು ಪಡೆದಿದೆ. 1950ರಲ್ಲಿ ಮೈಸೂರು ವಿಧಾನಸಭಾ ಅಧಿವೇಶನವು ಸೇವಾದಳದ ಪಾತ್ರವನ್ನು ಮುಕ್ತ ಕಂಠದಿಂದ ಪ್ರಶಂಸಿದೆ ಭಾರತ ಸೇವಾದಳವು ಶಿಕ್ಷಣ ಇಲಾಖೆಯ ಕ್ಷೇತ್ರ ಇಲಾಖೆಯಾಗಿದ್ದು ಅನೇಕ ಸಂಘ-ಸಂಸ್ಥೆಗಳೊಂದಿಗೆ ಸಂಯುಕ್ತ ಕಾರ್ಯಕ್ರಮಗಳನ್ನು ಸಹ ಕೈಗೊಳ್ಳುತ್ತಿದೆ.

ಭಾರತ ಸೇವಾದಳದ ಉದ್ದೇಶಗಳು

1)ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ತತ್ವ ಮತ್ತು ಕಾರ್ಯಕ್ರಮಗಳ ತಳಹದಿಯ ಮೇಲೆ ಯುವ ಜನತೆಯನ್ನು ಸಂಘಟಿಸಿ ರಾಷ್ಟ್ರೀಯ ಸೇವೆಗಾಗಿ ತರಬೇತಿಯನ್ನು ನೀಡುವುದು

2) ಯುವ ಜನತೆಯನ್ನು ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು ಅವರಲ್ಲಿ ಸಂಯಮ ಧೈರ್ಯ ತ್ಯಾಗ ಸರಳತೆ ಸೇವೆ ತಾಳ್ಮೆ ಸಹಕಾರ ಮತ್ತು ಪೂರ್ಣಸೇವಾ ಮನೋಭಾವನೆಯನ್ನು ಮೂಡಿಸುವುದು

3)ಸೇವಾದಳ ಶಿಕ್ಷಣದ ಮೂಲಕ ಜನರ ಆರೋಗ್ಯ ಮತ್ತು ಶಾರೀರಿಕ ದೃಢತೆಯನ್ನು ಬಲಗೊಳಿಸುವುದು

4) ಜಾತಿಯ ಮತ್ತು ವರ್ಣಿಯ ಭಾವನೆಗಳನ್ನು ತ್ಯಜಿಸಿ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಸೇವೆ ಸಲ್ಲಿಸಿ ರಾಷ್ಟ್ರೀಯತೆಯನ್ನು ಹೆಚ್ಚಿಸುವುದು

5) ಆಪತ್ಕಾಲದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದು ಹಾಗೂ ಪ್ರಾಣಮಾನ ಮತ್ತು ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ,ಶಾಂತಿ ಕಾಯ್ದುಕೊಳ್ಳುವ ಕೆಲಸ ನಿರ್ವಹಿಸುವುದು

6) ಉದ್ದೇಶಗಳ ಕಾರ್ಯಾನ್ವಯಕ್ಕಾಗಿ ಅಗತ್ಯವಾದ ಶೈಕ್ಷಣಿಕ, ಕೈಗಾರಿಕಾ, ಸಾಂಸ್ಕೃತಿಕ ಮತ್ತು ಕ್ರೀಡಾ ಸಂಸ್ಥೆಗಳನ್ನು ಸ್ಥಾಪಿಸುವುದು ಮತ್ತು ಇಂತಹ ಉದ್ದೇಶಗಳ ಹೊಂದಿರುವ ಇತರ ಸಂಸ್ಥೆಗಳ ಜೊತೆಗೆ ಸಮನ್ವಯ ಹೊಂದುವುದು.

Advertisement
Previous Post

ಬಿ.ಸಿ.ರೋಡ್ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Next Post

ದ.ಕ ಜಿಲ್ಲಾ 25ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಹರೀಶ್ ಮಂಜೊಟ್ಟಿ ಆಯ್ಕೆ

OtherNews

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ
ಪುತ್ತೂರು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

April 1, 2023
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು
ಪುತ್ತೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

April 1, 2023
ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ
ಪುತ್ತೂರು

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

April 1, 2023
ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!
ನಿಧನ

ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

April 1, 2023
ಹತ್ತೂರ ಒಡೆಯನ ಜಾತ್ರಾಮಹೋತ್ಸವಕ್ಕೆ ಗೊನೆ ಮುಹೂರ್ತ
ಧಾರ್ಮಿಕ

ಹತ್ತೂರ ಒಡೆಯನ ಜಾತ್ರಾಮಹೋತ್ಸವಕ್ಕೆ ಗೊನೆ ಮುಹೂರ್ತ

April 1, 2023
ಪ್ರಥಮ ಬಾರಿಗೆ ಜಿಲ್ಲೆಯ ಎಂಟು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳೂರಿನ ಸಂಘನಿಕೇತನದಲ್ಲಿ ಅಭಿಪ್ರಾಯ ಸಂಗ್ರಹ..!!!
Featured

ಪ್ರಥಮ ಬಾರಿಗೆ ಜಿಲ್ಲೆಯ ಎಂಟು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳೂರಿನ ಸಂಘನಿಕೇತನದಲ್ಲಿ ಅಭಿಪ್ರಾಯ ಸಂಗ್ರಹ..!!!

March 31, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

April 1, 2023
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

April 1, 2023
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

April 1, 2023
ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

April 1, 2023

Recent News

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

April 1, 2023
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

April 1, 2023
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

April 1, 2023
ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

April 1, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page