Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಕರಾವಳಿಯಲ್ಲಿ ಮೇ ತಿಂಗಳಿಂದ ಪಡಿತರದಲ್ಲಿ ಕುಚ್ಚಲಕ್ಕಿ ಜೊತೆ ಬೆಳ್ತಿಗೆ ಅಕ್ಕಿ ವಿತರಣೆ

    ಬಂಟ್ವಾಳ: ದಾಖಲೆ ಇಲ್ಲದೆ ಅಕ್ಕಿ ಸಾಗಾಟ : ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಕರಾವಳಿಯಲ್ಲಿ ಮೇ ತಿಂಗಳಿಂದ ಪಡಿತರದಲ್ಲಿ ಕುಚ್ಚಲಕ್ಕಿ ಜೊತೆ ಬೆಳ್ತಿಗೆ ಅಕ್ಕಿ ವಿತರಣೆ

    ಬಂಟ್ವಾಳ: ದಾಖಲೆ ಇಲ್ಲದೆ ಅಕ್ಕಿ ಸಾಗಾಟ : ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

(ಫೆ.5 ) ಸವಣೂರು: ‘ಹೊಂಗಿರಣ ಟ್ರೋಫಿ-2023’ : ನವಜೀವನ ಸದಸ್ಯರಿಗೆ, ಒಕ್ಕೂಟದ ಸದಸ್ಯರಿಗೆ ಕ್ರೀಡಾಕೂಟ ಹಾಗೂ ಪ್ರೇರಣಾ ಶಿಬಿರ

February 4, 2023
in ಕ್ರೀಡೆ, ಪುತ್ತೂರು
0
(ಫೆ.5 ) ಸವಣೂರು: ‘ಹೊಂಗಿರಣ ಟ್ರೋಫಿ-2023’ : ನವಜೀವನ ಸದಸ್ಯರಿಗೆ, ಒಕ್ಕೂಟದ ಸದಸ್ಯರಿಗೆ ಕ್ರೀಡಾಕೂಟ ಹಾಗೂ ಪ್ರೇರಣಾ ಶಿಬಿರ
Share on WhatsAppShare on FacebookShare on Twitter

ಸವಣೂರು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ. ಕಡಬ, ನವಜೀವನ ಸಮಿತಿ ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸವಣೂರು ವಲಯ ಇದರ ಆಶ್ರಯದಲ್ಲಿ ‘ಹೊಂಗಿರಣ ಟ್ರೋಫಿ-2023’ ನವಜೀವನ ಸದಸ್ಯರಿಗೆ, ಒಕ್ಕೂಟದ ಸದಸ್ಯರಿಗೆ ಕ್ರೀಡಾಕೂಟ ಹಾಗೂ ಪ್ರೇರಣಾ ಶಿಬಿರ ಫೆ.5 ರಂದು ಬೆಳಗ್ಗೆ 10 ರಿಂದ ಸವಣೂರಿನ ಪ್ರಿಯಕಾರಿಣಿ ಸಭಾಭವನದಲ್ಲಿ ನಡೆಯಲಿದೆ.

Advertisement
Advertisement
Advertisement
Advertisement
Advertisement

ನವಜೀವನ ಸದಸ್ಯರಿಗೆ, ಒಕ್ಕೂಟದ ಸದಸ್ಯರಿಗೆ ಕ್ರೀಡಾಕೂಟ ಹಾಗೂ ಪ್ರೇರಣಾ ಶಿಬಿರ ಸಮಾರಂಭದ ಉದ್ಘಾಟನೆ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ.

Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಅಧ್ಯಕ್ಷರಾದ ಮಹಾಬಲ ರೈ ಒಳತ್ತಡ್ಕ ರವರು ನಿರ್ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸವಣೂರು ವಲಯದ ಅಧ್ಯಕ್ಷರಾದ ರಾಮಚಂದ್ರ ಗೌಡ ಇಡ್ಯಡ್ಕ ರವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ವಿ. ಶೆಟ್ಟಿ, ಸವಣೂರು ಪುದುಬೆಟ್ಟು ಜಿನ ಮಂದಿರ ಅಧ್ಯಕ್ಷರಾದ ಶತ್ರುಂಜಯ ಆರಿಗ, ಅಗಳಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಉದಯ ರೈ ಮಾದೋಡಿ, ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೋಹಿತಾಕ್ಷ ಕೆ, ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ತೇಜಾಕ್ಷಿ ಕೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯದ ಸದಸ್ಯರಾದ ಲೋಕನಾಥ ವಜ್ರಗಿರಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಅಧ್ಯಕ್ಷರಾದ ಪ್ರಕಾಶ್ ಮಾಲೆತ್ತಾರು ರವರು ಆಗಮಿಸಲಿದ್ದಾರೆ.

ಮಧ್ಯಾಹ್ನ 12 ರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷರಾದ ಗಿರಿಶಂಕರ ಸುಲಾಯ ರವರು ವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದ ಸಂಚಾಲಕರು, ವಕೀಲರಾದ ಮುರಳಿಕೃಷ್ಣ ಕೆ.ಎನ್. ಚಳ್ಳಂಗಾರು ಉಪನ್ಯಾಸ ನೀಡಲಿದ್ದಾರೆ.

ಅತಿಥಿಗಳಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಕುಮಾರಮಂಗಲ, ದಕ್ಷಿಣ ಕನ್ನಡ ಯುವಜನ ಒಕ್ಕೂಟ ಮಂಗಳೂರಿನ ಅಧ್ಯಕ್ಷರಾದ ಸುರೇಶ್ ರೈ ಸೂಡಿಮುಳ್ಳು, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಲಿತಾ ದರ್ಖಾಸು, ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶೀನಪ್ಪ ಶೆಟ್ಟಿ ನೆಕ್ರಾಜೆ, ಕಾಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಉದನಡ್ಕ, ಸವಣೂರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯದ ಸದಸ್ಯರಾದ ಅರವಿಂದ ಪುಣ್ಚತ್ತಾರು ರವರು ಆಗಮಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ ಸಮಾರೋಪ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯದ ಅಧ್ಯಕ್ಷರಾದ ಮಹೇಶ್ ಕೆ. ಸವಣೂರು ರವರು ವಹಿಸಲಿದ್ದಾರೆ.

ಪ್ರಧಾನ ಭಾಷಣವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್ ರವರು ಮಾಡಲಿದ್ದಾರೆ.

ಮುಖ್ಯಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ. ಕಡಬದ ಯೋಜನಾಧಿಕಾರಿ ಮೇದಪ್ಪ ನಾವೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷರಾದ ದಿನೇಶ್ ಮೆದು, ಸವಣೂರು ಪ್ರಾ.ಕೃ.ಪ.ಸ.ಸಂ. ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಅಶ್ವಿನಿ ಫಾರ್ಮ್ಸ್ ನ ರಾಜಾರಾಮ್ ಪ್ರಭು, ಸವಣೂರು ಶ್ರವಣರಂಗ ಪ್ರತಿಷ್ಠಾನ ಸಂಚಾಲಕರಾದ ತಾರಾನಾಥ ಸವಣೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸವಣೂರು ವಲಯದ ನಿಕಟ ಪೂರ್ವ ವಲಯಾಧ್ಯಕ್ಷ ವೇಣುಗೋಪಾಲ ಕಳುವಾಜೆ, ಸವಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಇಂದಿರಾ ಬಿ.ಕೆ. ರವರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Advertisement
Previous Post

ಪೆರ್ನೆ: ನಡುರಾತ್ರಿ ಹಿಂದೂ ಯುವತಿಯ ಜೊತೆ ಅನ್ಯಕೋಮಿನ ಯುವತಿ-ಯುವಕರು : ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು..!!

Next Post

ನಗರೋತ್ಥಾನದಡಿ 20 ಲಕ್ಷ ರೂ. ಅನುದಾನದಲ್ಲಿ ಕಡಂಬು – ಅನ್ನಮೂಲೆ ರಸ್ತೆ ಹಾಗೂ ಬಸವನಗುಡಿ ರಸ್ತೆಗೆ ಕಾಂಕ್ರೀಟಿಕರಣ : 12ನೇ ವಾರ್ಡ್ನ ಪ.ಪಂ. ಸದಸ್ಯ ಹರೀಶ್ ರವರಿಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ

OtherNews

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ
ಪುತ್ತೂರು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

April 1, 2023
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು
ಪುತ್ತೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

April 1, 2023
ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ
ಪುತ್ತೂರು

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

April 1, 2023
ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!
ನಿಧನ

ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

April 1, 2023
ಹತ್ತೂರ ಒಡೆಯನ ಜಾತ್ರಾಮಹೋತ್ಸವಕ್ಕೆ ಗೊನೆ ಮುಹೂರ್ತ
ಧಾರ್ಮಿಕ

ಹತ್ತೂರ ಒಡೆಯನ ಜಾತ್ರಾಮಹೋತ್ಸವಕ್ಕೆ ಗೊನೆ ಮುಹೂರ್ತ

April 1, 2023
ಪ್ರಥಮ ಬಾರಿಗೆ ಜಿಲ್ಲೆಯ ಎಂಟು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳೂರಿನ ಸಂಘನಿಕೇತನದಲ್ಲಿ ಅಭಿಪ್ರಾಯ ಸಂಗ್ರಹ..!!!
Featured

ಪ್ರಥಮ ಬಾರಿಗೆ ಜಿಲ್ಲೆಯ ಎಂಟು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳೂರಿನ ಸಂಘನಿಕೇತನದಲ್ಲಿ ಅಭಿಪ್ರಾಯ ಸಂಗ್ರಹ..!!!

March 31, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

April 1, 2023
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

April 1, 2023
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

April 1, 2023
ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

April 1, 2023

Recent News

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

April 1, 2023
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

April 1, 2023
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

April 1, 2023
ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

April 1, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page