Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

    ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

    ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

    ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

    ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

    ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

    ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

    ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

    ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

    ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

    ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

    ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

    ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಚಿಕ್ಕಮುಡ್ನೂರು: ಬೀರ್ನಹಿತ್ಲು ಸ.ಶಾಲೆಯ ಕೆಲ ಮಕ್ಕಳನ್ನು ಪೋಷಕರ ಮತ್ತು ಮುಖ್ಯೋಪಾಧ್ಯಾಯರ ಗಮನಕ್ಕೆ ತಾರದೆ ಪ್ರವಾಸಕ್ಕೆ ಕರೆದೊಯ್ಯಿದ ಶಿಕ್ಷಕಿ : ಶಾಲೆ ಬಳಿ ಆಗಮಿಸಿದ ಪೋಷಕರು, ಸಾರ್ವಜನಿಕರು ; ತೀವ್ರ ಅಸಮಾಧಾನ

February 4, 2023
in ಪುತ್ತೂರು
0
ಚಿಕ್ಕಮುಡ್ನೂರು: ಬೀರ್ನಹಿತ್ಲು ಸ.ಶಾಲೆಯ ಕೆಲ ಮಕ್ಕಳನ್ನು ಪೋಷಕರ ಮತ್ತು ಮುಖ್ಯೋಪಾಧ್ಯಾಯರ ಗಮನಕ್ಕೆ ತಾರದೆ ಪ್ರವಾಸಕ್ಕೆ ಕರೆದೊಯ್ಯಿದ ಶಿಕ್ಷಕಿ : ಶಾಲೆ ಬಳಿ ಆಗಮಿಸಿದ ಪೋಷಕರು, ಸಾರ್ವಜನಿಕರು ; ತೀವ್ರ ಅಸಮಾಧಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮುಖ್ಯೋಪಾಧ್ಯಾಯರಿಗೆ ಹಾಗೂ ಶಾಲಾ ಎಸ್.ಡಿ.ಎಂ.ಸಿ ಅವರಿಗೆ ತಿಳಿಸದೆ ಶಾಲಾ ಮಕ್ಕಳನ್ನು ಶಿಕ್ಷಕಿಯೋರ್ವರು ಪ್ರವಾಸಕ್ಕೆ ಕರೆದುಕೊಂಡು ಹೋದ ಘಟನೆ ದ.ಕ.ಜಿ.ಪಂ. ಸರಕಾರಿ ಹಿ.ಪ್ರಾ. ಶಾಲೆ ಚಿಕ್ಕಮುಡ್ನೂರು, ಬೀರ್ನಹಿತ್ಲು ನಲ್ಲಿ ನಡೆದಿದೆ.

Advertisement
Advertisement
Advertisement

ಚಿಕ್ಕಮುಡ್ನೂರು, ಬೀರ್ನಹಿತ್ಲು ಸರಕಾರಿ ಶಾಲೆಯ ಮೂರನೇ ತರಗತಿ ಮತ್ತು ಒಂದನೇ ತರಗತಿ ಮಕ್ಕಳನ್ನು ಶಿಕ್ಷಕಿಯೋರ್ವರು ಮುಖ್ಯೋಪಾಧ್ಯಾಯರಿಗೆ ಹಾಗೂ ಶಾಲಾ ಎಸ್.ಡಿ.ಎಂ.ಸಿ ಹಾಗೂ ಸಹ ಶಿಕ್ಷಕರಿಗೆ ಹೇಳದೆ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಪೋಷಕರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ.

ಶಾಲೆಯಲ್ಲಿ ಪತ್ರವೊಂದನ್ನು ಇಟ್ಟಿದ್ದು, ಅದರಲ್ಲಿ ಪ್ರವಾಸ ಹೋಗುವ ಬಗ್ಗೆ ಬರೆದಿದ್ದು, ಪುತ್ತೂರಿನ ಅಸುಪಾಸಿನ ಕೆಲ ಸ್ಥಳಗಳನ್ನು ಅದರಲ್ಲಿ ಉಲ್ಲೇಖಿಸಲಾಗಿದೆ.

Advertisement

ಶಾಲೆಗೆ ಆಗಮಿಸಿದ ಪೋಷಕರು ಮತ್ತು ಸಾರ್ವಜನಿಕರು ಸಹ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಅವರ ಬಳಿ ಈ ಬಗ್ಗೆ ವಿಚಾರಿಸಿದ್ದು, ಅವರು ನಮಗೆ ಈ ಬಗ್ಗೆ ತಿಳಿದಿಲ್ಲ, ಮುಖ್ಯೋಪಾಧ್ಯಾಯರ ಗಮನಕ್ಕೂ ತಿಳಿಸದೆ ಮಕ್ಕಳನ್ನು ಕರೆದುಕೊಂಡು ಹೋಗಿದ್ದು, ಚಿಕ್ಕ ಮಕ್ಕಳಾಗಿದ್ದರಿಂದ ಅವರ ಏನಾದರೂ ತೊಂದರೆಯಾದರೆ ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ. ಪೋಷಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Previous Post

ಹುಣಸೂರಿನಲ್ಲಿ ಬೈಕ್ ಅಪಘಾತ : ಪುತ್ತೂರು ಮೂಲದ ಯುವಕರಿಗೆ ಗಾಯ..!!

Next Post

(ಫೆ.4) ಇಂದು ಕಾರಣಿಕ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ

OtherNews

ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!
ಕ್ರೈಮ್

ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

July 17, 2026
ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!
ಪುತ್ತೂರು

ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!

July 16, 2026
ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: 7 ಆರೋಪಿಗಳ ಬಂಧನ..!!
Featured

ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: 7 ಆರೋಪಿಗಳ ಬಂಧನ..!!

July 16, 2026
ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!
Featured

ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

July 16, 2026
ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!
Featured

ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

July 16, 2026
ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!
ಪುತ್ತೂರು

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

July 15, 2026

Leave a Reply Cancel reply

Your email address will not be published. Required fields are marked *

Recent News

ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

July 17, 2026
ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

July 17, 2026
ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

July 17, 2026
ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

July 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.