Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ನೆಲ್ಯಾಡಿ: ಪ್ರಜಾ ಧ್ವನಿ ಯಾತ್ರೆ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರ : ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ..!!!

February 7, 2023
in ಪುತ್ತೂರು, ರಾಜಕೀಯ, ರಾಜ್ಯ
0
ನೆಲ್ಯಾಡಿ: ಪ್ರಜಾ ಧ್ವನಿ ಯಾತ್ರೆ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರ : ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ನೆಲ್ಯಾಡಿ : ಪ್ರಜಾ ಧ್ವನಿ ಯಾತ್ರೆ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದಿದೆ ಎಂದು ವರದಿಯಾಗಿದೆ.

Advertisement
Advertisement

2 ನಾಯಕರ ಬ್ಯಾನರ್ ಅಳವಡಿಕೆ ವಿಚಾರವಾಗಿ ಮಾತಿಗೆ ಮಾತು ಬೆಳೆದು ಗಲಾಟೆಯಾದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Advertisement

ಫೆ. 5 ರಂದು ಪ್ರಜಾ ಧ್ವನಿ ಕಾರ್ಯಕ್ರಮ ನೆಲ್ಯಾಡಿ ಬಳಿ ಹಮ್ಮಿಕೊಳ್ಳಲಾಗಿತ್ತು ಅದರಂತೆ ಫೆ.4 ರಂದು ಕಾರ್ಯಕರ್ತರು ಬ್ಯಾನರ್ ಅಳವಡಿಸುವ ಸಂದರ್ಭ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಕಾಂಕ್ಷಿ ಅಭ್ಯರ್ಥಿಗಳ ಅನುಯಾಯಿಗಳು ಬ್ಯಾನರ್ ವಿಚಾರವಾಗಿ ಜಗಳವಾಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷದ ಪ್ರಜಾ ಧ್ವನಿ ಯಾತ್ರೆಯೂ ನಡೆಯುತ್ತಿದ್ದು, ಅದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಫೆ.5 ರಂದು ನೆಲ್ಯಾಡಿಯಲ್ಲಿ ನಿಗದಿಯಾಗಿತ್ತು. ಅದರ ಭಾಗವಾಗಿ ನೆಲ್ಯಾಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೋರ್ವರು ಬ್ಯಾನರ್ ನ್ನು ಕಾಂಗ್ರೆಸ್ ಕಾರ್ಯಕರ್ತರು ಕಟ್ಟುತ್ತಿರುವಾಗ ಮತ್ತೊಬ್ಬ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಹಾಗೂ ಬೆಂಬಲಿಗರು ಬ್ಯಾನರ್ ಅಳವಡಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಸ್ವಪಕ್ಷದ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ.

ಈ ಘಟನೆಯ ಮಧ್ಯ ಪ್ರವೇಶ ಮಾಡಿದ ನೆಲ್ಯಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಇತ್ತಂಡಗಳನ್ನು ಸಮಾಧಾನಪಡಿಸಿದ್ದಾರೆ ಎಂದು ತಿಳಿದು ಬಂದಿದೆ ಇನ್ನು ವಿಚಾರ ಪಕ್ಷದ ಪ್ರಮುಖರಿಗೆ ತಿಳಿದು ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Previous Post

ಪುತ್ತೂರು: ಹಿಂದೂ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ವ್ಯಕ್ತಿ : ಠಾಣೆಗೆ ದೂರು..!!!

Next Post

ಕಾಲೇಜು ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ..!!

OtherNews

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!
Featured

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!
ಪುತ್ತೂರು

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

September 16, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!
ಪುತ್ತೂರು

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

September 12, 2026

Leave a Reply Cancel reply

Your email address will not be published. Required fields are marked *

Recent News

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.