Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಜಿಲ್ಲಾ ಪ್ರಮುಖರಿಗೆ ಟಾಸ್ಕ್ ಕೊಟ್ಟ ಚುನಾವಣಾ ಚಾಣಕ್ಯ : ನಾಯಕರಿಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ..!! ಚಾಣಕ್ಯನ ಸಭೆಯಲ್ಲಿ ಏನೆಲ್ಲಾ ಆಯ್ತು..!?

February 12, 2023
in ಪುತ್ತೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಜಿಲ್ಲಾ ಪ್ರಮುಖರಿಗೆ ಟಾಸ್ಕ್ ಕೊಟ್ಟ ಚುನಾವಣಾ ಚಾಣಕ್ಯ : ನಾಯಕರಿಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ..!! ಚಾಣಕ್ಯನ ಸಭೆಯಲ್ಲಿ ಏನೆಲ್ಲಾ ಆಯ್ತು..!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚುನಾವಣೆ ಗೆಲ್ಲೋಕೆ ಕಮಲ ಪಡೆ ಸಮರಾಭ್ಯಾಸ ಶುರುಮಾಡಿದೆ. ಎಲೆಕ್ಷನ್ ಘೋಷಣೆಗೂ ಮುನ್ನವೇ ದೆಹಲಿಯ ಕಮಲ ತಂಡ ನಾಯಕರು ಕರುನಾಡಿನತ್ತ ಬರ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಎಂಟ್ರಿ ಕೊಡ್ತಿದ್ದಾರೆ. ನಿನ್ನೆ ಬಿಜೆಪಿ ಭದ್ರ ಕೋಟೆಗೆ ಎಂಟ್ರಿ ಕೊಟ್ಟಿದ್ದ ಅಮಿತ್ ಶಾ ಕರಾವಳಿಯಲ್ಲಿ ಕೇಸರಿ ಅಲೆ ಎಬ್ಬಿಸಿದ್ದಾರೆ. ಚುನಾವಣೆಗೆ
ರಣ ಕಹಳೆ ಮೊಳಗಿಸಿ ಮತಬೇಟೆಯಾಡಿದ್ದಾರೆ.

Advertisement
Advertisement
Advertisement

ಜಿಲ್ಲಾ ಪ್ರಮುಖರಿಗೆ ಟಾಸ್ಕ್ ಕೊಟ್ಟ ಚುನಾವಣಾ ಚಾಣಕ್ಯ:

ಮಂಗಳೂರಿನಲ್ಲಿ ಅಮಿತ್ ಶಾ 4 ಜಿಲ್ಲೆಯ ಜಿಲ್ಲಾ ಪ್ರಮುಖರ ಜೊತೆ ಸಭೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಈಶ್ವರಪ್ಪ ಕೂಡ ಮಹತ್ವದ ಸಭೆಯಲ್ಲಿ ಭಾಗಿಯಾಗಿದ್ದರು. ಚುನಾವಣಾ ಅಖಾಡಕ್ಕೆ ಹೇಗೆ ಧುಮುಕಬೇಕು. ನಮ್ಮ ಸಿದ್ಧತೆ ಹೇಗಿರಬೇಕು ಅಂತಾ ಅಮಿತ್ ಶಾ ಮಹತ್ವದ ಸಭೆಯಲ್ಲಿ ಜಿಲ್ಲಾ ಪ್ರಮುಖರಿಗೆ ಸೂಚನೆ ನೀಡಿದರು ಎನ್ನಲಾಗಿದೆ.

Advertisement
Advertisement

ಪ್ರತಿ ಬೂತ್‌ನಿಂದ 15 ಯುವ ಕಾರ್ಯಕರ್ತರ ಪಡೆ ರಚಿಸಬೇಕು ಯಾವುದೇ ಕಾರಣಕ್ಕೂ ಬೂತ್ ಮಟ್ಟವನ್ನ ನಿರ್ಲಕ್ಷ್ಯ ಮಾಡಬಾರದು. 15 ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಮುಖರು ಭೇಟಿ ನೀಡಬೇಕು. ಶೇ.33ರಷ್ಟು ಬೂತ್‌ಗಳಿಗೆ ಪ್ರಮುಖರು ಭೇಟಿ ನೀಡಲೇಬೇಕು ಅಂತಾ ಅಮಿತ್ ಶಾ
ಜಿಲ್ಲಾ ಪ್ರಮುಖರಿಗೆ ಸೂಚನೆ ನೀಡಿದ್ದಾರೆ.

ಪ್ರತಿ ಬೂತ್‌ನಿಂದ 15 ಯುವ ಕಾರ್ಯಕರ್ತರ ಪಡೆ ರಚಿಸಿ,
ಯುವಕರ ತಂಡದ ಮೂಲಕ ರ್ಯಾಲಿಗಳನ್ನು ಆಯೋಜಿಸಬೇಕು. ಚುನಾವಣಾ ವಾತಾವರಣ ನಿರ್ಮಿಸಿ 2018ರ ಫಲಿತಾಂಶ ಮತ್ತೊಮ್ಮೆ ಪುನರಾವರ್ತನೆ ಆಗಬೇಕೆಂದು ಅಮಿತ್ ಶಾ ಜಿಲ್ಲಾ ಪ್ರಮುಖರಿಗೆ ಟಾಸ್ಕ್ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.

ನಾಯಕರಿಗೆ ಶಾ ಕ್ಲಾಸ್ :

ಚುನಾವಣೆ ಹತ್ತಿರವಾಗುತ್ತಿದ್ದು, ಮಂಗಳೂರು ಹಾಗೂ ಶಿವಮೊಗ್ಗ ವಿಭಾಗಗಳ ಎಲ್ಲಾ ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಹಾಗಾಗಿ ಎಲ್ಲೆಲ್ಲಿ ಶಾಸಕರ ವಿರುದ್ಧ ಅಸಮಾಧಾನವಿದೆಯೋ ಅದನ್ನು ಕೂಡಲೇ ಸರಿಪಡಿಸಿಕೊಳ್ಳಿ ಎಂದು ಕೇಂದ ಗೃಹ ಸಚಿವ ಅಮಿತ್ ಶಾ ಬಿಜೆಪಿ ಜನಪ್ರತಿನಿಧಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಅಸಮಾಧಾನ ಶಮನಗೊಳಿಸಿ ಕರಾವಳಿಯ ಕೆಲವು ಕ್ಷೇತ್ರಗಳಲ್ಲಿ ಹಾಲಿ ಶಾಸಕರ ಬಗ್ಗೆ ಇರುವ ಅಸಮಾಧಾನದ ಬಗ್ಗೆ ಮಾಹಿತಿ ಪಡೆದಿದ್ದ ಅಮಿತ್ ಶಾ, ಅದನ್ನು ಕೂಡಲೇ ಶಮನಗೊಳಿಸಲು ಕಾರ್ಯ ಪ್ರವೃತ್ತರಾಗಿ, ಬಿಕ್ಕಟ್ಟು ಶಮನಕ್ಕೆ ಮುಂದಾಗಿ, ಅಗತ್ಯವಿದ್ದರೆ ಪಕ್ಷದ ಹಿರಿಯರ ನೆರವನ್ನು ಪಡೆಯಿರಿ, ಅಸಮಾಧಾನ ಇರುವಲ್ಲಿಗೆ ತೆರಳದೆ ಇರುವುದು ಸಲ್ಲದು. ಹಾಗಾಗಿ ಎಲ್ಲ ಗ್ರಾಮಗಳಿಗೆ ತೆರಳಿ ಕಾರ್ಯಕರ್ತರನ್ನು ಮಾತನಾಡಿಸಿ, ಪಕ್ಷ ಸಂಘಟನೆಗೆ ಅವರನ್ನು ಹುರಿದುಂಬಿಸಿ. ಒಂದು ತಿಂಗಳಲ್ಲಿ
ಎಲ್ಲ ಕ್ಷೇತ್ರಗಳಲ್ಲೂ ಶಾಸಕರು ಪ್ರವಾಸ ಪೂರ್ಣಗೊಳಿಸಬೇಕು
ಎಂದು ಗಡುವು ವಿಧಿಸಿದರು.

ಹಾಲಿ ಶಾಸಕರು ಕ್ಷೇತ್ರಗಳ ಪೂರ್ಣ ಪ್ರವಾಸ ಮುಗಿಸಬೇಕು. ಎರಡು ವಿಭಾಗಗಳ ಆರು ಜಿಲ್ಲೆಗಳಲ್ಲಿ 33 ಕ್ಷೇತ್ರಗಳ ಪೈಕಿ 29ರಲ್ಲಿ ಬಿಜೆಪಿ ಗೆದ್ದಿದೆ. ಆದರೆ 4 ಕ್ಷೇತ್ರ ಕೈ ತಪ್ಪಿದೆ. ಅವುಗಳನ್ನೂ ಗೆಲ್ಲಲು ಕಾರ್ಯತಂತ್ರ ರೂಪಿಸಿ ಕಾರ್ಯಶೀಲರಾಗಬೇಕು. ಅದಕ್ಕಾಗಿ ಎಸ್ ಸಿ, ಮಹಿಳಾ ಸೇರಿದಂತೆ ಎಲ್ಲ ಮೋರ್ಚಾಗಳನ್ನು
ಕ್ರಿಯಾಶೀಲಗೊಳಿಸಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಅಮಿತ್ ಶಾ ಮಾರ್ಗದರ್ಶನ ನೀಡಿದ್ದಾರೆ ಅಂತಾ ತಿಳಿಸಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಸರ್ವೇ ಮಾಡಿ, ಆಯಾ ಸ್ಥಳ, ಅಲ್ಲಿಯ ಜಾತಿವಾರು ಲೆಕ್ಕಾಚಾರದಲ್ಲಿ ಟಿಕೆಟ್ ನೀಡೋದಾಗಿ ಅಮಿತ್ ಶಾ ಹೇಳಿದ್ದಾರೆಂದು ತಿಳಿಸಿದರು.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ 33 ಕ್ಷೇತ್ರಗಳನ್ನೂ
ಗೆಲ್ಲಬೇಕೆಂದು ಅಮಿತ್ ಶಾ ಟಾಸ್ಕ್ ಕೊಟ್ಟಿರೋದಾಗಿ ಸಚಿವ
ಸುನೀಲ್ ಕುಮಾರ್ ಹೇಳಿದ್ರು. 33 ಕ್ಷೇತ್ರಗಳ ಪೈಕಿ 29ರಲ್ಲಿ
ಬಿಜೆಪಿ ಜಯ ಗಳಿಸಿದ್ರೆ, 4 ಕಾಂಗ್ರೆಸ್ ಕೈಯಲ್ಲಿದೆ. ಉಳಿದ 4
ಕ್ಷೇತ್ರಗಳನ್ನೂ ಗೆಲ್ಲುವ ಬಗ್ಗೆ ಚರ್ಚೆ ನಡೆಸಿರುವುದಾಗಿ ಸುನೀಲ್ ಕುಮಾರ್ ತಿಳಿಸಿದರು.

ಅಮಿತ್ ಶಾ ಬ್ಯಾಕ್ ಟು ಬ್ಯಾಕ್ ಆಗಮನ ರಾಜ್ಯ ಕಮಲ
ನಾಯಕರಿಗೆ ಉತ್ಸಾಹವನ್ನ ಹೆಚ್ಚಿಸಿದೆ. ಭದ್ರಕೋಟೆಯನ್ನ
ಮತ್ತಷ್ಟು ಬಲಪಡಿಸುವಂತೆ ಹೇಳಿ ಶಾ ದೆಹಲಿಗೆ ವಾಪಸ್ ಆಗಿದ್ದಾರೆ. ರಾಜ್ಯ ಕಮಲ ನಾಯಕರಿಗೆ ಟಾಸ್ಕ್ ಕೊಟ್ಟು ತೆರಳಿದ್ದಾರೆ. ಚುನಾವಣೆ ಹೊತ್ತಲ್ಲೇ ಕರಾವಳಿ ಮಲೆನಾಡು ರಾಜಕೀಯದಲ್ಲಿ ಅಮಿತ್ ಶಾ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿರೋದು ಸುಳ್ಳಲ್ಲ…

Advertisement
Previous Post

2 ವರ್ಷಗಳ ಹಿಂದೆ ಕಳವಾಗಿದ್ದ ಉತ್ಸವ ಮೂರ್ತಿ ಪತ್ತೆ : ಫುಟ್ಬಾಲ್ ಆಡುತ್ತಿದ್ದ ಮಕ್ಕಳಿಗೆ ಪೊದೆಯಲ್ಲಿ ದೊರೆಯಿತು ಪಂಚಲೋಹದ ವಿಗ್ರಹ

Next Post

ಮಾಣಿಲ : ಎಂಡೋಸಲ್ಫಾನ್ ಪೀಡಿತ ಯುವಕ ನಿಧನ..!!!

OtherNews

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!
Featured

ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

February 10, 2026
ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!
Featured

ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

February 10, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ ತಂದೆಯ ಮೇಲಿನ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ..!!
Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ ತಂದೆಯ ಮೇಲಿನ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ..!!

February 9, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

February 11, 2026
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page