Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಬ್ಯಾಂಕ್ ಆಫ್ ಬರೋಡಾ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

February 13, 2023
in ಪುತ್ತೂರು, ಮಂಗಳೂರು, ರಾಜ್ಯ
0
ಬ್ಯಾಂಕ್ ಆಫ್ ಬರೋಡಾ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬ್ಯಾಂಕ್ ಆಫ್ ಬರೋಡಾ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 9 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್​ಸೈಟ್​ bankofbaroda.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Advertisement
Advertisement
Advertisement

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ..

Advertisement

ಹುದ್ದೆಗಳ ವಿವರಗಳು:

Advertisement
  • ಡೆಪ್ಯುಟಿ ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ (DDBA)- 5 ಹುದ್ದೆಗಳು
  • ಡಿಫೆನ್ಸ್​ ರಿಲೇಶನ್​​ಶಿಪ್ ಮ್ಯಾನೇಜರ್ (DRM)- 2 ಹುದ್ದೆಗಳು
  • ಚೀಫ್ HR ಅನಾಲಿಟಿಕ್ಸ್​-1 ಹುದ್ದೆ
  • ಸೀನಿಯರ್ ಮ್ಯಾನೇಜರ್ – HR ಅನಾಲಿಟಿಕ್ಸ್​- 1 ಹುದ್ದೆ

ಅರ್ಹತಾ ಮಾನದಂಡಗಳು:

  • ಡೆಪ್ಯುಟಿ ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ (DDBA)- ಈ ಹುದ್ದೆಗಳಿಗೆ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಡಿಫೆನ್ಸ್​ ರಿಲೇಶನ್​​ಶಿಪ್ ಮ್ಯಾನೇಜರ್ (DRM)- ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
  • ಚೀಫ್- HR ಅನಾಲಿಟಿಕ್ಸ್​- ಸ್ನಾತಕೋತ್ತರ ಪದವಿ ಹಾಗೂ ಪದವಿ ಮಾಡಿರುವ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಸೀನಿಯರ್ ಮ್ಯಾನೇಜರ್- HR ಅನಾಲಿಟಿಕ್ಸ್​- ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:

  • ಡೆಪ್ಯುಟಿ ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ (DDBA)- ಗರಿಷ್ಠ ವಯೋಮಿತಿ 57 ವರ್ಷ
  • ಡಿಫೆನ್ಸ್​ ರಿಲೇಶನ್​​ಶಿಪ್ ಮ್ಯಾನೇಜರ್ (DRM)- ಗರಿಷ್ಠ ವಯೋಮಿತಿ 54 ವರ್ಷ
  • ಚೀಫ್- HR ಅನಾಲಿಟಿಕ್ಸ್​- 29 ರಿಂದ 45 ವರ್ಷದೊಳಿಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಸೀನಿಯರ್ ಮ್ಯಾನೇಜರ್- HR ಅನಾಲಿಟಿಕ್ಸ್​- 27 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

  • ಡೆಪ್ಯುಟಿ ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ (DDBA)- ವಾರ್ಷಿಕ ವೇತನ 18 ಲಕ್ಷ ರೂ.
  • ಡಿಫೆನ್ಸ್​ ರಿಲೇಶನ್​​ಶಿಪ್ ಮ್ಯಾನೇಜರ್ (DRM)- ವಾರ್ಷಿಕ ವೇತನ 9 ಲಕ್ಷ ರೂ.
  • ಚೀಫ್- HR ಅನಾಲಿಟಿಕ್ಸ್​- ಈ ಹುದ್ದೆಗಳಿಗೆ ಆಯ್ಕೆಯಾದ ಬಳಿಕ ವೇತನ ನಿಗದಿಪಡಿಸಲಾಗುತ್ತದೆ.
  • ಸೀನಿಯರ್ ಮ್ಯಾನೇಜರ್- HR ಅನಾಲಿಟಿಕ್ಸ್​- ಈ ಹುದ್ದೆಗಳಿಗೆ ಆಯ್ಕೆಯಾದ ಬಳಿಕ ವೇತನ ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ/EWS ಮತ್ತು OBC ಅಭ್ಯರ್ಥಿಗಳಿಗೆ- 600 ರೂ.
  • SC/ST/PWD & ಮಹಿಳಾ ಅಭ್ಯರ್ಥಿಗಳಿಗೆ- 100 ರೂ.

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 2, 2023

ಅರ್ಜಿ ಸಲ್ಲಿಸುವುದು ಹೇಗೆ..!!??

ಈ ಕೆಳಗೆ ನೀಡಲಾದ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

  • DDBA, DRM ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ bankofbaroda.in ಕ್ಲಿಕ್ ಮಾಡಿ.
  • ಚೀಫ್- HR ಅನಾಲಿಟಿಕ್ಸ್​, ಸೀನಿಯರ್ ಮ್ಯಾನೇಜರ್- HR ಅನಾಲಿಟಿಕ್ಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ bankofbaroda.in ಕ್ಲಿಕ್ ಮಾಡಿ..

Previous Post

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ ಟಿಕೆಟ್ ಘೋಷಣೆ : ಜೈಲಿನಿಂದಲೇ ಶಾಫಿ ಬೆಳ್ಳಾರೆ ಸ್ಪರ್ಧೆ..!!?

Next Post

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ- ಸುನಿಲ್ ಕುಮಾರ್

OtherNews

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!
ಪುತ್ತೂರು

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

September 12, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಪುತ್ತೂರು

ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

September 12, 2026
ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!
ಪುತ್ತೂರು

ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

September 11, 2026
ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!
ಪುತ್ತೂರು

ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

September 11, 2026

Leave a Reply Cancel reply

Your email address will not be published. Required fields are marked *

Recent News

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.