Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಗುರುವಾಯನಕೆರೆ : ಅಪರಿಚಿತ ಯುವಕನ ಶವ ಪತ್ತೆ…!!

    ಗುರುವಾಯನಕೆರೆ : ಅಪರಿಚಿತ ಯುವಕನ ಶವ ಪತ್ತೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಗುರುವಾಯನಕೆರೆ : ಅಪರಿಚಿತ ಯುವಕನ ಶವ ಪತ್ತೆ…!!

    ಗುರುವಾಯನಕೆರೆ : ಅಪರಿಚಿತ ಯುವಕನ ಶವ ಪತ್ತೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಬ್ಯಾಂಕ್ ಆಫ್ ಬರೋಡಾ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

February 13, 2023
in ಪುತ್ತೂರು, ಮಂಗಳೂರು, ರಾಜ್ಯ
0
ಬ್ಯಾಂಕ್ ಆಫ್ ಬರೋಡಾ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬ್ಯಾಂಕ್ ಆಫ್ ಬರೋಡಾ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 9 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್​ಸೈಟ್​ bankofbaroda.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Advertisement
Advertisement
Advertisement

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ..

ಹುದ್ದೆಗಳ ವಿವರಗಳು:

Advertisement
  • ಡೆಪ್ಯುಟಿ ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ (DDBA)- 5 ಹುದ್ದೆಗಳು
  • ಡಿಫೆನ್ಸ್​ ರಿಲೇಶನ್​​ಶಿಪ್ ಮ್ಯಾನೇಜರ್ (DRM)- 2 ಹುದ್ದೆಗಳು
  • ಚೀಫ್ HR ಅನಾಲಿಟಿಕ್ಸ್​-1 ಹುದ್ದೆ
  • ಸೀನಿಯರ್ ಮ್ಯಾನೇಜರ್ – HR ಅನಾಲಿಟಿಕ್ಸ್​- 1 ಹುದ್ದೆ

ಅರ್ಹತಾ ಮಾನದಂಡಗಳು:

  • ಡೆಪ್ಯುಟಿ ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ (DDBA)- ಈ ಹುದ್ದೆಗಳಿಗೆ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಡಿಫೆನ್ಸ್​ ರಿಲೇಶನ್​​ಶಿಪ್ ಮ್ಯಾನೇಜರ್ (DRM)- ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
  • ಚೀಫ್- HR ಅನಾಲಿಟಿಕ್ಸ್​- ಸ್ನಾತಕೋತ್ತರ ಪದವಿ ಹಾಗೂ ಪದವಿ ಮಾಡಿರುವ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಸೀನಿಯರ್ ಮ್ಯಾನೇಜರ್- HR ಅನಾಲಿಟಿಕ್ಸ್​- ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:

  • ಡೆಪ್ಯುಟಿ ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ (DDBA)- ಗರಿಷ್ಠ ವಯೋಮಿತಿ 57 ವರ್ಷ
  • ಡಿಫೆನ್ಸ್​ ರಿಲೇಶನ್​​ಶಿಪ್ ಮ್ಯಾನೇಜರ್ (DRM)- ಗರಿಷ್ಠ ವಯೋಮಿತಿ 54 ವರ್ಷ
  • ಚೀಫ್- HR ಅನಾಲಿಟಿಕ್ಸ್​- 29 ರಿಂದ 45 ವರ್ಷದೊಳಿಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಸೀನಿಯರ್ ಮ್ಯಾನೇಜರ್- HR ಅನಾಲಿಟಿಕ್ಸ್​- 27 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

  • ಡೆಪ್ಯುಟಿ ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ (DDBA)- ವಾರ್ಷಿಕ ವೇತನ 18 ಲಕ್ಷ ರೂ.
  • ಡಿಫೆನ್ಸ್​ ರಿಲೇಶನ್​​ಶಿಪ್ ಮ್ಯಾನೇಜರ್ (DRM)- ವಾರ್ಷಿಕ ವೇತನ 9 ಲಕ್ಷ ರೂ.
  • ಚೀಫ್- HR ಅನಾಲಿಟಿಕ್ಸ್​- ಈ ಹುದ್ದೆಗಳಿಗೆ ಆಯ್ಕೆಯಾದ ಬಳಿಕ ವೇತನ ನಿಗದಿಪಡಿಸಲಾಗುತ್ತದೆ.
  • ಸೀನಿಯರ್ ಮ್ಯಾನೇಜರ್- HR ಅನಾಲಿಟಿಕ್ಸ್​- ಈ ಹುದ್ದೆಗಳಿಗೆ ಆಯ್ಕೆಯಾದ ಬಳಿಕ ವೇತನ ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ/EWS ಮತ್ತು OBC ಅಭ್ಯರ್ಥಿಗಳಿಗೆ- 600 ರೂ.
  • SC/ST/PWD & ಮಹಿಳಾ ಅಭ್ಯರ್ಥಿಗಳಿಗೆ- 100 ರೂ.

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 2, 2023

ಅರ್ಜಿ ಸಲ್ಲಿಸುವುದು ಹೇಗೆ..!!??

ಈ ಕೆಳಗೆ ನೀಡಲಾದ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

  • DDBA, DRM ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ bankofbaroda.in ಕ್ಲಿಕ್ ಮಾಡಿ.
  • ಚೀಫ್- HR ಅನಾಲಿಟಿಕ್ಸ್​, ಸೀನಿಯರ್ ಮ್ಯಾನೇಜರ್- HR ಅನಾಲಿಟಿಕ್ಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ bankofbaroda.in ಕ್ಲಿಕ್ ಮಾಡಿ..

Previous Post

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ ಟಿಕೆಟ್ ಘೋಷಣೆ : ಜೈಲಿನಿಂದಲೇ ಶಾಫಿ ಬೆಳ್ಳಾರೆ ಸ್ಪರ್ಧೆ..!!?

Next Post

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ- ಸುನಿಲ್ ಕುಮಾರ್

OtherNews

ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!
Featured

ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

June 1, 2026
ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
Featured

ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

June 1, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

May 31, 2026
ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!
Featured

ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

May 31, 2026
ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!
Featured

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

May 31, 2026
ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!
Featured

ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

May 30, 2026

Leave a Reply Cancel reply

Your email address will not be published. Required fields are marked *

Recent News

ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

June 1, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026
ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

June 1, 2026
ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

June 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.