Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

    ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

    ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

    ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

    ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

    ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

    ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!

    ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿ: ಜ್ಯೂಸ್ ಸೆಂಟರ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ : ಐವರ ವಿರುದ್ಧ ಪ್ರಕರಣ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

    ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

    ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

    ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

    ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

    ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

    ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!

    ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿ: ಜ್ಯೂಸ್ ಸೆಂಟರ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ : ಐವರ ವಿರುದ್ಧ ಪ್ರಕರಣ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

(ಫೆ.26) ಸಜೀಪ: ಶ್ರೀ ದುರ್ಗಾಪರಮೇಶ್ವರೀ ಭಕ್ತವೃಂದ ಸಜೀಪಮಾಗಣೆ ವತಿಯಿಂದ ಸಪ್ತಮ ವರ್ಷದ ಯಕ್ಷಗಾನ ಬಯಲಾಟ ‘ಶ್ರೀ ದೇವಿ ಮಹಾತ್ಮೆ’

February 14, 2023
in ಧಾರ್ಮಿಕ, ಬಂಟ್ವಾಳ
0
(ಫೆ.26) ಸಜೀಪ: ಶ್ರೀ ದುರ್ಗಾಪರಮೇಶ್ವರೀ ಭಕ್ತವೃಂದ ಸಜೀಪಮಾಗಣೆ ವತಿಯಿಂದ ಸಪ್ತಮ ವರ್ಷದ ಯಕ್ಷಗಾನ ಬಯಲಾಟ ‘ಶ್ರೀ ದೇವಿ ಮಹಾತ್ಮೆ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಶ್ರೀ ದುರ್ಗಾಪರಮೇಶ್ವರೀ ಭಕ್ತವೃಂದ ಸಜೀಪಮಾಗಣೆ ವತಿಯಿಂದ ಸಪ್ತಮ ವರ್ಷದ ಯಕ್ಷಗಾನ ಬಯಲಾಟ ‘ಶ್ರೀ ದೇವಿ ಮಹಾತ್ಮೆ’ ಫೆ.26 ರಂದು ಸಜೀಪಮೂಡ ಪೆಲತ್ತಕಟ್ಟೆ ಮೈದಾನದಲ್ಲಿ ನಡೆಯಲಿದೆ.

Advertisement
Advertisement
Advertisement

ಫೆ.26 ರಂದು ಸಂಜೆ 5.45 ರಿಂದ ಸಜೀಪಮೂಡದ ಪೆಲತ್ತಕಟ್ಟೆ ಮೈದಾನ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ದೇವಿ ಮಹಾತ್ಮೆ’ ಎಂಬ ಪುಣ್ಯ ಕಥಾಭಾಗವನ್ನು ಸಪ್ತಮ ವರ್ಷದ ಸೇವಾ ಬಯಲಾಟವಾಗಿ ಆಡಿತೋರಿಸಲಿದ್ದಾರೆ.

ಸಂಜೆ 3 ಗಂಟೆಗೆ ಸಜೀಪ ಮುನ್ನೂರು ಯುವಕ ಸಂಘ ರಿ. ಕಂದೂರು ಇಲ್ಲಿಂದ ಪೆಲತ್ತಕಟ್ಟೆಗೆ ನವಜೀವನ ವ್ಯಾಯಾಮ ಶಾಲೆ, ನಾಗನವಳಚ್ಚಿಲ್ ಇವರಿಂದ ತಾಲೀಮ್ ಪ್ರದರ್ಶನ ಹಾಗೂ ಮಾಗಣೆಯ ಸಂಘ-ಸಂಸ್ಥೆಗಳಿಂದ ಭಜನೆ, ಚೆಂಡೆ, ಬ್ಯಾಂಡ್ ವಾದನ ಹಾಗೂ ಸುಡುಮದ್ದು ಪ್ರದರ್ಶನಗಳೊಂದಿಗೆ ಮೇಳದ ದೇವರ ಭವ್ಯ ಮೆರವಣಿಗೆ ನಡೆಯಲಿದೆ.

Advertisement
Advertisement

ಸಂಜೆ ಧಾರ್ಮಿಕ ಪ್ರಬೋಧನಾ ಸಭಾ ನಡೆಯಲಿದೆ. ದೀಪೋಜ್ವಲನ ಹಾಗೂ ಆಶೀರ್ವಾದವನ್ನು ಶ್ರೀ ಶ್ರೀ ಶ್ರೀ ಯೋಗಿ ಕೌಸ್ತುಭ ಮೋಹನದಾಸ ಸ್ವಾಮೀಜಿ ನಿರ್ವಹಿಸಲಿದ್ದಾರೆ. ಶ್ರೀ ಕಮಲಾದೇವಿ ಪ್ರಸಾದ ಅಸ್ರಣ್ಣರು ದಿವ್ಯ ಉಪಸ್ಥಿತಿಯನ್ನು ವಹಿಸಲಿದ್ದಾರೆ.

ಸಂಜೆ ಚೌಕಿ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Advertisement
Previous Post

ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಕೂಟರ್ : ವಿವಾಹ ನಿಶ್ಚಯವಾಗಿದ್ದ ಯುವತಿ ಮೃತ್ಯು..!!

Next Post

ಮೀನುಗಾರರ ಬಲೆಗೆ ಬಿದ್ದ 200 ಕೆಜಿ ತೂಕದ ದೈತ್ಯ ಕಟ್ಟೆ ಕೊಂಬು ಮೀನು..!!

OtherNews

ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!
Featured

ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

January 7, 2026
ವಿಟ್ಲ : ದ.ಕ. ಗ್ಯಾರೇಜ್ ಮಾಲಕರ ಸಂಘದಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಹಾಗೂ ಅನ್ನಸಂತರ್ಪಣೆ..!
ಧಾರ್ಮಿಕ

ವಿಟ್ಲ : ದ.ಕ. ಗ್ಯಾರೇಜ್ ಮಾಲಕರ ಸಂಘದಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಹಾಗೂ ಅನ್ನಸಂತರ್ಪಣೆ..!

January 7, 2026
ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!
ಬಂಟ್ವಾಳ

ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!

January 5, 2026
ಕಡoಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ರಚನೆ..!
ಬಂಟ್ವಾಳ

ಕಡoಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ರಚನೆ..!

January 5, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಗಡಿಪಾರು ಆದೇಶದ ಆರೋಪಿಗೆ ಆಶ್ರಯ ನೀಡಿದ ಆರೋಪ – ಪುಣಚದ ವ್ಯಕ್ತಿ ವಶಕ್ಕೆ..!!

January 3, 2026
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಗೆ ಗೊನೆ ಮುಹೂರ್ತ..!!
ಧಾರ್ಮಿಕ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಗೆ ಗೊನೆ ಮುಹೂರ್ತ..!!

January 3, 2026

Leave a Reply Cancel reply

Your email address will not be published. Required fields are marked *

Recent News

ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

January 7, 2026
ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

January 7, 2026
ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

January 7, 2026
ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!

ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!

January 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page