Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಸಂಟ್ಯಾರ್ ಕಾರು ಅಪಘಾತ : ಠಾಣೆಯಲ್ಲಿ ಪ್ರಕರಣ ದಾಖಲು

February 15, 2023
in ಪುತ್ತೂರು, ಸುಳ್ಯ
0
ಸಂಟ್ಯಾರ್ ಕಾರು ಅಪಘಾತ : ಠಾಣೆಯಲ್ಲಿ ಪ್ರಕರಣ ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಟ್ಟಂಪಾಡಿ ಕಕ್ಕೂರು ನಿವಾಸಿ ಶಶಿಕುಮಾರ್ (28) ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.

ಫೆ.14 ರಂದು ರಾತ್ರಿ ಶಶಿಕುಮಾರ್ ಮತ್ತು ಬೆಟ್ಟಂಪಾಡಿಯ ದಿಲೀಪ್ ಎಂಬವರು ದರ್ಬೆಯಲ್ಲಿದ್ದಾಗ ಪರಿಚಯದ ನಿಡ್ಪಳ್ಳಿಯ ಮುರಳಿಕೃಷ್ಣ ಎಂಬವರು ಕಾರನ್ನು ಚಲಾಯಿಸಿಕೊಂಡು ಪುತ್ತೂರಿನಿಂದ ದರ್ಬೆಗೆ ಬಂದು ಶಶಿಕುಮಾರ್ ಬಳಿ ನಿಲ್ಲಿಸಿ, ಶಶಿಕುಮಾರ್ ಮತ್ತು ಬೆಟ್ಟಂಪಾಡಿಯ ದಿಲೀಪ್ ರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡಿದ್ದು, ಆ ವೇಳೆ ಸದ್ರಿ ಕಾರಿನಲ್ಲಿ ದೂಮಡ್ಕದ ನವನೀತರವರು ಕುಳಿತುಕೊಂಡಿದ್ದು, ಮುರಳಿಕೃಷ್ಣರ ವರು ಕಾರನ್ನು ಚಲಾಯಿಸಿಕೊಂಡು ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಬಳಕ್ಕ ಎಂಬಲ್ಲಿಗೆ ತಲುಪಿದಾಗ ಮುರಳಿಕೃಷ್ಣ ರವರು ಸದ್ರಿ ಕಾರನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿ 2 ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಬಳಿಕ ಸದ್ರಿ ಕಾರು ರಸ್ತೆಯ ಎಡ ಬದಿಯ ಆಳಕ್ಕೆ ಬಿದ್ದು, ಅಪಘಾತ ಸಂಭವಿಸಿದೆ.

Advertisement
Advertisement

ಘಟನೆಯಲ್ಲಿ ಶಶಿಕುಮಾರ್ ರವರ 1 ಹಲ್ಲು ಮುರಿದಿದ್ದು,ತುಟಿ, ಬಲಕಣ್ಣಿನ ಮೇಲ್ಭಾಗ,ಬಲಕೋಲು ಕಾಲಿಗೆ ಗಾಯವಾಗಿದ್ದು, ದಿಲೀಪ್ ರವರ ಮುಖ,ಬಲ ಕೋಲು ಕಾಲಿನಲ್ಲಿ ಗಾಯ ಮತ್ತು ಗುದ್ದಿದ ರೀತಿಯ ಗಾಯವಾಗಿರುತ್ತದೆ. ನವನೀತ್ ರವರಿಗೆ ಕುತ್ತಿಗೆಯ ಬಳಿ ಗುದ್ದಿದ ರೀತಿಯ ನೋವುಂಟಾಗಿರುತ್ತದೆ.

ಕಾರಿನ ಚಾಲಕರಾದ ಮುರಳಿಕೃಷ್ಣ ರವರಿಗೆ ತಲೆ ಮತ್ತು ಇತರ ಕಡೆಗಳಲ್ಲಿ ತೀವ್ರ ಗಾಯವಾಗಿದ್ದು, ಅಪಘಾತವನ್ನು ನೋಡಿ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ದಿಲೀಪ್,ನವನೀತ್ ಮತ್ತು ಶಶಿಕುಮಾರ್ ರನ್ನು ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಪಘಾತದಲ್ಲಿ ಗಾಯಗೊಂಡ ಮುರಳಿಕೃಷ್ಣ ರವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮುರಳಿಕೃಷ್ಣ ರವರು ಮೃತಪಟ್ಟಿರುವುದಾಗಿ ಅಲ್ಲಿನ ವೈದ್ಯಾಧಿಕಾರಿಯವರು ತಿಳಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 14-2023 ಕಲಂ: 279,337,338,304(A) ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Advertisement
Previous Post

ಸಿಡಿಮದ್ದು ಸಿಡಿದು ಬಲಗೈ ಕಳೆದುಕೊಂಡ ಹರೀಶ್ ರವರ ಮನೆಗೆ ಕಾಂಗ್ರೆಸ್ ಮುಖಂಡೆ ದಿವ್ಯಾಪ್ರಭಾ ಗೌಡ ಭೇಟಿ

Next Post

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 8 ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

OtherNews

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
ಕ್ರೈಮ್

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!
Featured

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

February 14, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026

Leave a Reply Cancel reply

Your email address will not be published. Required fields are marked *

Recent News

ನೇಣು ಬಿಗಿದು ಯುವಕ ಆತ್ಮಹತ್ಯೆ..!!

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page