Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

    ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

    ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

    ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

    ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

    ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

    ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

    ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

    ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಸಂಟ್ಯಾರ್ ಕಾರು ಅಪಘಾತ : ಠಾಣೆಯಲ್ಲಿ ಪ್ರಕರಣ ದಾಖಲು

February 15, 2023
in ಪುತ್ತೂರು, ಸುಳ್ಯ
0
ಸಂಟ್ಯಾರ್ ಕಾರು ಅಪಘಾತ : ಠಾಣೆಯಲ್ಲಿ ಪ್ರಕರಣ ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಟ್ಟಂಪಾಡಿ ಕಕ್ಕೂರು ನಿವಾಸಿ ಶಶಿಕುಮಾರ್ (28) ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.

ಫೆ.14 ರಂದು ರಾತ್ರಿ ಶಶಿಕುಮಾರ್ ಮತ್ತು ಬೆಟ್ಟಂಪಾಡಿಯ ದಿಲೀಪ್ ಎಂಬವರು ದರ್ಬೆಯಲ್ಲಿದ್ದಾಗ ಪರಿಚಯದ ನಿಡ್ಪಳ್ಳಿಯ ಮುರಳಿಕೃಷ್ಣ ಎಂಬವರು ಕಾರನ್ನು ಚಲಾಯಿಸಿಕೊಂಡು ಪುತ್ತೂರಿನಿಂದ ದರ್ಬೆಗೆ ಬಂದು ಶಶಿಕುಮಾರ್ ಬಳಿ ನಿಲ್ಲಿಸಿ, ಶಶಿಕುಮಾರ್ ಮತ್ತು ಬೆಟ್ಟಂಪಾಡಿಯ ದಿಲೀಪ್ ರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡಿದ್ದು, ಆ ವೇಳೆ ಸದ್ರಿ ಕಾರಿನಲ್ಲಿ ದೂಮಡ್ಕದ ನವನೀತರವರು ಕುಳಿತುಕೊಂಡಿದ್ದು, ಮುರಳಿಕೃಷ್ಣರ ವರು ಕಾರನ್ನು ಚಲಾಯಿಸಿಕೊಂಡು ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಬಳಕ್ಕ ಎಂಬಲ್ಲಿಗೆ ತಲುಪಿದಾಗ ಮುರಳಿಕೃಷ್ಣ ರವರು ಸದ್ರಿ ಕಾರನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿ 2 ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಬಳಿಕ ಸದ್ರಿ ಕಾರು ರಸ್ತೆಯ ಎಡ ಬದಿಯ ಆಳಕ್ಕೆ ಬಿದ್ದು, ಅಪಘಾತ ಸಂಭವಿಸಿದೆ.

Advertisement

ಘಟನೆಯಲ್ಲಿ ಶಶಿಕುಮಾರ್ ರವರ 1 ಹಲ್ಲು ಮುರಿದಿದ್ದು,ತುಟಿ, ಬಲಕಣ್ಣಿನ ಮೇಲ್ಭಾಗ,ಬಲಕೋಲು ಕಾಲಿಗೆ ಗಾಯವಾಗಿದ್ದು, ದಿಲೀಪ್ ರವರ ಮುಖ,ಬಲ ಕೋಲು ಕಾಲಿನಲ್ಲಿ ಗಾಯ ಮತ್ತು ಗುದ್ದಿದ ರೀತಿಯ ಗಾಯವಾಗಿರುತ್ತದೆ. ನವನೀತ್ ರವರಿಗೆ ಕುತ್ತಿಗೆಯ ಬಳಿ ಗುದ್ದಿದ ರೀತಿಯ ನೋವುಂಟಾಗಿರುತ್ತದೆ.

Advertisement

ಕಾರಿನ ಚಾಲಕರಾದ ಮುರಳಿಕೃಷ್ಣ ರವರಿಗೆ ತಲೆ ಮತ್ತು ಇತರ ಕಡೆಗಳಲ್ಲಿ ತೀವ್ರ ಗಾಯವಾಗಿದ್ದು, ಅಪಘಾತವನ್ನು ನೋಡಿ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ದಿಲೀಪ್,ನವನೀತ್ ಮತ್ತು ಶಶಿಕುಮಾರ್ ರನ್ನು ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಪಘಾತದಲ್ಲಿ ಗಾಯಗೊಂಡ ಮುರಳಿಕೃಷ್ಣ ರವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮುರಳಿಕೃಷ್ಣ ರವರು ಮೃತಪಟ್ಟಿರುವುದಾಗಿ ಅಲ್ಲಿನ ವೈದ್ಯಾಧಿಕಾರಿಯವರು ತಿಳಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 14-2023 ಕಲಂ: 279,337,338,304(A) ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Previous Post

ಸಿಡಿಮದ್ದು ಸಿಡಿದು ಬಲಗೈ ಕಳೆದುಕೊಂಡ ಹರೀಶ್ ರವರ ಮನೆಗೆ ಕಾಂಗ್ರೆಸ್ ಮುಖಂಡೆ ದಿವ್ಯಾಪ್ರಭಾ ಗೌಡ ಭೇಟಿ

Next Post

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 8 ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

OtherNews

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

July 23, 2026
ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!
Featured

ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

July 23, 2026
JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!
ಸುಳ್ಯ

JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!

July 23, 2026
ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!
ಸುಳ್ಯ

ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

July 23, 2026
ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!
Featured

ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

July 23, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

July 23, 2026
ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

July 23, 2026
ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

July 23, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.