ಪುತ್ತೂರು: ನಗರ ಠಾಣೆಯಲ್ಲಿ ದಾಖಲಾಗಿದ್ದ ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷ್ಣನಗರ ಕಲಂದರ್ ನವಾಜ್ ಬಂಧಿತ ಆರೋಪಿ.
![](https://zoomintv.online/wp-content/uploads/2023/02/IMG_20230216_203031-1.jpg)
ಪುತ್ತೂರು ನಗರ ಠಾಣಾ ಹೆಚ್.ಸಿ ಪರಮೇಶ್ವರ ಮತ್ತು ಪಿ ಸಿ ಗಿರಿಪ್ರಶಾಂತ್ ರವರು ಫೆ.16 ರಂದು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.