Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

    ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

    ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

    ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

    ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

    ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

    ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

    ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

    ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!

    ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!

    ಎಸ್.ಎಸ್.ಎಲ್.ಸಿ ಮರುಮೌಲ್ಯ ಮಾಪನ : ವಿಟ್ಲ ಜೇಸಿಶಾಲೆಯ ಸಾತ್ವಿಕ್ ಕೃಷ್ಣನಿಗೆ 619 ಅಂಕ

    ಎಸ್.ಎಸ್.ಎಲ್.ಸಿ ಮರುಮೌಲ್ಯ ಮಾಪನ : ವಿಟ್ಲ ಜೇಸಿಶಾಲೆಯ ಸಾತ್ವಿಕ್ ಕೃಷ್ಣನಿಗೆ 619 ಅಂಕ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

    ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

    ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

    ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

    ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

    ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

    ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

    ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

    ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!

    ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!

    ಎಸ್.ಎಸ್.ಎಲ್.ಸಿ ಮರುಮೌಲ್ಯ ಮಾಪನ : ವಿಟ್ಲ ಜೇಸಿಶಾಲೆಯ ಸಾತ್ವಿಕ್ ಕೃಷ್ಣನಿಗೆ 619 ಅಂಕ

    ಎಸ್.ಎಸ್.ಎಲ್.ಸಿ ಮರುಮೌಲ್ಯ ಮಾಪನ : ವಿಟ್ಲ ಜೇಸಿಶಾಲೆಯ ಸಾತ್ವಿಕ್ ಕೃಷ್ಣನಿಗೆ 619 ಅಂಕ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಗೌಡ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು : ಅಸಾಧ್ಯವಾದರೆ ಪುತ್ತೂರು ಕ್ಷೇತ್ರದಲ್ಲಾದರೂ ಅವಕಾಶ ನೀಡಲೇಬೇಕು – ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದಿಂದ ಆಗ್ರಹ

February 17, 2023
in ಮಂಗಳೂರು
0
ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಗೌಡ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು : ಅಸಾಧ್ಯವಾದರೆ ಪುತ್ತೂರು ಕ್ಷೇತ್ರದಲ್ಲಾದರೂ ಅವಕಾಶ ನೀಡಲೇಬೇಕು – ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದಿಂದ ಆಗ್ರಹ
Share on WhatsAppShare on FacebookShare on Twitter

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕು ಎಂದು ರಾಜಕೀಯ ಪಕ್ಷಗಳ ನಾಯಕರನ್ನು ಆಗ್ರಹಿಸಿರುವ ಗೌಡ ಸಮುದಾಯ ಮುಖಂಡರು, ಎರಡು ಕ್ಷೇತ್ರಗಳಲ್ಲಿ ಸಾಧ್ಯವಿಲ್ಲವಾದರೆ ಕನಿಷ್ಠ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ಗೌಡ ಜನಾಂಗಕ್ಕೆ ಅವಕಾಶ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.

Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು.

Advertisement

ಯಾವುದೇ ಪಕ್ಷದಲ್ಲಿ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಿದರೆ ಅವರನ್ನು ಗೌಡ ಸಮುದಾಯ ಬೆಂಬಲಿಸುತ್ತದೆಯಾದ್ದರಿಂದ ಗೌಡ ಸಮುದಾಯದ ಅಭ್ಯರ್ಥಿಗಳಿಗೆ ಈ ಬಾರಿ ಅವಕಾಶ ನೀಡಬೇಕು ಎಂದು ಲೋಕಯ್ಯ ಗೌಡ ಹೇಳಿದ್ದಾರೆ.

ಜಿಲ್ಲೆಯಲ್ಲಿ ಗೌಡ ಸಮಾಜದವರ ಸಂಖ್ಯೆ ಅಧಿಕವಾಗಿದೆ. ಆದರೆ ರಾಜಕೀಯ ಪ್ರಾತಿನಿಧ್ಯದ ವಿಚಾರದಲ್ಲಿ ಗೌಡ ಸಮುದಾಯದವರನ್ನು ಇತ್ತೀಚಿನ ದಿನಗಳಲ್ಲಿ ಕಡೆಗಣಿಸಲಾಗಿದೆ.

ದ.ಕ.ಜಿಲ್ಲೆಯ ಕೃಷಿಕ ವರ್ಗದ ಒಕ್ಕಲಿಗ ಗೌಡರು ಜಿಲ್ಲೆಯಲ್ಲಿ ಬಹುಸಂಖ್ಯಾತರಾಗಿದ್ದು, ರಾಜಕೀಯದಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳ ಗೆಲುವು ಅಥವಾ ಸೋಲಿಗೆ ನಿರ್ಣಾಯಕ ಪಾತ್ರವನ್ನು ವಹಿಸುವಷ್ಟು ಸಾಮರ್ಥ್ಯ ಹೊಂದಿದ್ದರೂ ಜಿಲ್ಲೆಯಲ್ಲಿ ರಾಜಕೀಯವಾಗಿ ಸಮುದಾಯದವರನ್ನು ತೀರಾ ಕಡೆಗಣಿಸಲಾಗಿದೆ.

ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲಿ ಗೌಡ ಜನಾಂಗವು ಪ್ರಬಲವಾಗಿದೆ. ಆದರೆ ಚುನಾವಣೆಯ ಸಂದರ್ಭದಲ್ಲಿ ಸಮಾಜಕ್ಕೆ ದೊರೆತ ಅವಕಾಶಗಳೇ ಬಹಳ ಕಡಿಮೆ. ಜಾತಿ ಆಧಾರದಲ್ಲಿ ಸೀಟು ಹಂಚುವ ರಾಜಕೀಯ ಪಕ್ಷಗಳು ಗೌಡ ಸಮಾಜವನ್ನು ಮೊದಲಿನಿಂದಲೂ ಕಡೆಗಣಿಸುತ್ತಾ ಬಂದಿವೆ.

ದ.ಕ.ಜಿಲ್ಲೆಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಒಕ್ಕಲಿಗ ಗೌಡರಿಗೆ ದೊರಕಬೇಕಾದ ರಾಜಕೀಯ ಸ್ಥಾನಮಾನಗಳು ಸರಿಯಾಗಿ ದೊರಕದಿರುವುದು ನಮ್ಮ ಸಮಾಜಕ್ಕೆ ತುಂಬಾ ನೋವನ್ನುಂಟು ಮಾಡಿದೆ ಎಂದು ಲೋಕಯ್ಯ ಗೌಡ ತಿಳಿಸಿದರು.

ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲಿ ವಿಧಾನ ಸಭೆ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣೆಗಳಲ್ಲಿ ಗೌಡ ಸಮುದಾಯದವರು ನಿರ್ಣಾಯಕ ಪಾತ್ರ ವಹಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ಸುಳ್ಯದಲ್ಲಿ ಸುಮಾರು 65 ಶೇ., ಪುತ್ತೂರು 50 ಶೇ., ಬೆಳ್ತಂಗಡಿ 45ಶೇ., ಬಂಟ್ವಾಳ 15ಶೇ., ಅಲ್ಲದೆ ಮಂಗಳೂರು ತಾಲೂಕಿನಲ್ಲೂ ಗೌಡ ಸಮಾಜದ ಮತದಾರರಿದ್ದು, ಒಟ್ಟಾಗಿ ಮಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 3,50,000 ಮತದಾರರು ಇದ್ದು ವಿವಿಧ ರಾಜಕೀಯ ಪಕ್ಷಗಳಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಆದುದರಿಂದ ಬೇರೆ ಬೇರೆ ಪಕ್ಷಗಳ ಮುಖಂಡರುಗಳು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಹಾಗೂ ಬೆಳ್ತಂಗಡಿ ಕ್ಷೇತ್ರಗಳಲ್ಲಿ ಗೌಡ ಸಮಾಜದ ವ್ಯಕ್ತಿಗಳಿಗೆ ಅವಕಾಶ ಕೊಡಬೇಕಾಗಿ ವಿನಂತಿಸುತ್ತೇವೆ. ಒಂದು ವೇಳೆ ಎರಡು ಕ್ಷೇತ್ರಗಳಲ್ಲಿ ಸ್ಥಾನ ನೀಡಲಾಗದಿದ್ದರೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ನಮ್ಮ ಸಮಾಜದ ವ್ಯಕ್ತಿಗಳಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದ ಲೋಕಯ್ಯ ಗೌಡ, ಯಾವುದೇ ರಾಜಕೀಯ ಪಕ್ಷವನ್ನು ಹೆಸರಿಸದೆ ಎಲ್ಲಾ ರಾಜಕೀಯ ಪಕ್ಷದವರಿಗೂ ಒಕ್ಕಲಿಗ ಗೌಡ ಸಮಾಜದ ಬೇಡಿಕೆಯನ್ನು ಪರಿಗಣಿಸಬೇಕಾಗಿ ಮನವಿ ಮಾಡುತ್ತಿರುವುದಾಗಿ ಹೇಳಿದರು.

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಮಂಗಳೂರು ತಾಲೂಕು ಅಧ್ಯಕ್ಷ ಹಾಗೂ ಒಕ್ಕಲಿಗರ ಸಂಘದ ಜಿಲ್ಲಾ ಉಪಾಧ್ಯಕ್ಷರೂ ಆಗಿರುವ ಸದಾನಂದ ಗೌಡ ಡಿ.ಪಿ., ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸಂಘದ ಉಪಾಧ್ಯಕ್ಷ, ಜಿಲ್ಲಾ ಸಂಘದ ಸದಸ್ಯರೂ ಆಗಿರುವ ಪದ್ಮನಾಭ ಗೌಡ ದೇವಸ್ಯ, ಮಂಗಳೂರು ಒಕ್ಕಲಿಗ ಯಾನೇ ಗೌಡರ ಸಂಘದ ಕಾರ್ಯದರ್ಶಿ, ಜಿಲ್ಲಾ ಸಂಘದ ಸದಸ್ಯರೂ ಆಗಿರುವ ಕೆ.ರಾಮಣ್ಣ ಗೌಡ, ಮಂಗಳೂರು ತಾಲೂಕು ಸಂಘದ ನಿರ್ದೇಶಕರಾಗಿರುವ ಜಿಲ್ಲಾ ಒಕ್ಕಲಿಗರ ಸಂಘದ ಸದಸ್ಯ ಗುರುದೇವ್ ಯು.ಬಿ. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು..

Advertisement
Previous Post

ರಾಜ್ಯ ಬಜೆಟ್ 2023-24: ಇಲ್ಲಿದೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಮಂಡಿಸಿದ ಈ ಬಾರಿಯ ಬಜೆಟ್ ನ ವಿವರ ; ಯಾವ ಇಲಾಖೆಗೆ ಎಷ್ಟು ಕೋಟಿ..!!??

Next Post

(ಫೆ.18) ಮಂಗಳೂರು: ನಂದನ ಪುತ್ತೂರು ಚಿಟ್ಸ್ ಪ್ರೈವೆಟ್ ಲಿ. ನೂತನ ಶಾಖೆ ಶುಭಾರಂಭ

OtherNews

ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ
ಧಾರ್ಮಿಕ

ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

June 8, 2023
ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!
ಮಂಗಳೂರು

ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!

June 8, 2023
ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶ್ರೀದೇವಿ ರವರ ಆರೋಗ್ಯ ವಿಚಾರಿಸಿದ ಅರುಣ್ ಪುತ್ತಿಲ
ಮಂಗಳೂರು

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶ್ರೀದೇವಿ ರವರ ಆರೋಗ್ಯ ವಿಚಾರಿಸಿದ ಅರುಣ್ ಪುತ್ತಿಲ

June 8, 2023
‘ಮುಂದಿನ ಐದು ವರ್ಷಗಳಲ್ಲಿ ಮಂಗಳೂರು ಸಹಿತ ರಾಜ್ಯದ ನಾಲ್ಕು ಕಡೆ ಹಜ್ ಭವನ’ – ಸಚಿವ ಜಮೀರ್ ಅಹ್ಮದ್
ಮಂಗಳೂರು

‘ಮುಂದಿನ ಐದು ವರ್ಷಗಳಲ್ಲಿ ಮಂಗಳೂರು ಸಹಿತ ರಾಜ್ಯದ ನಾಲ್ಕು ಕಡೆ ಹಜ್ ಭವನ’ – ಸಚಿವ ಜಮೀರ್ ಅಹ್ಮದ್

June 7, 2023
ಮಂಗಳೂರು : ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಗೃಹ ಸಚಿವ ಪರಮೇಶ್ವರ್ ಸೂಚನೆ
ಮಂಗಳೂರು

ಮಂಗಳೂರು : ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಗೃಹ ಸಚಿವ ಪರಮೇಶ್ವರ್ ಸೂಚನೆ

June 6, 2023
ಪುತ್ತೂರು : ಪಿಕಪ್-ಆಕ್ಟಿವಾ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀದೇವಿಗೆ ನೆರವಾದ ಬಜರಂಗದಳ : ಪಿಕಪ್ ಚಾಲಕನ ವಿರುದ್ಧ ಪ್ರಕರಣ ದಾಖಲು..!!!
ಪುತ್ತೂರು

ಪುತ್ತೂರು : ಪಿಕಪ್-ಆಕ್ಟಿವಾ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀದೇವಿಗೆ ನೆರವಾದ ಬಜರಂಗದಳ : ಪಿಕಪ್ ಚಾಲಕನ ವಿರುದ್ಧ ಪ್ರಕರಣ ದಾಖಲು..!!!

June 6, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

May 15, 2023
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

June 8, 2023
ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

June 8, 2023
ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

June 8, 2023
ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

June 8, 2023

Recent News

ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

June 8, 2023
ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

June 8, 2023
ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

June 8, 2023
ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

June 8, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page