Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

    ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

    ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ವಿಟ್ಲ: ಅಡ್ಯನಡ್ಕ ಶೈಕ್ಷಣಿಕ ಕಾರ್ಯಗಾರದಲ್ಲಿ ಇಸ್ಲಾಂ ಮತ ಪ್ರವಚನ : ಹಿಂ.ಜಾ.ವೇ. ಕಾರ್ಯಕರ್ತರಿಂದ ತಡೆ; ಆಯೋಜಕರ ವಿರುದ್ಧ ಆಕ್ರೋಶ..!!

February 18, 2023
in Featured, ಬಂಟ್ವಾಳ
0
ವಿಟ್ಲ: ಅಡ್ಯನಡ್ಕ ಶೈಕ್ಷಣಿಕ ಕಾರ್ಯಗಾರದಲ್ಲಿ ಇಸ್ಲಾಂ ಮತ ಪ್ರವಚನ : ಹಿಂ.ಜಾ.ವೇ. ಕಾರ್ಯಕರ್ತರಿಂದ ತಡೆ; ಆಯೋಜಕರ ವಿರುದ್ಧ ಆಕ್ರೋಶ..!!
Share on WhatsAppShare on FacebookShare on Twitter
Advertisement
Advertisement

ವಿಟ್ಲ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದ ಹಿನ್ನೆಲೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆಗಮಿಸಿ ಹಿಂದೂ ವಿದ್ಯಾರ್ಥಿಗಳನ್ನು ಹೊರಕ್ಕೆ ಕಳುಹಿಸಿದ ಘಟನೆ ಅಡ್ಯನಡ್ಕದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
Advertisement
Advertisement
Advertisement

ನುಸ್ರುತುಲ್ ಇಸ್ಲಾಮಿಕ್ ಯಂಗ್ ಮೆನ್ಸ್ ಅಸೋಸಿಯೇಷನ್(NIYA) ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರಕ್ಕೆ ಅಡ್ಯನಡ್ಕದ ಹೈಸ್ಕೂಲ್ ನ ವಿದ್ಯಾರ್ಥಿಗಳನ್ನು ಅದರಲ್ಲೂ ಹಿಂದೂ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ತೆರಳುವಂತೆ ಶಾಲಾ ಪ್ರಾಂಶುಪಾಲರಾದ ರುದ್ರಪ್ಪ ನಾಯ್ಕ್ ರವರು ತಿಳಿಸಿದ್ದು, ಈ ಹಿನ್ನೆಲೆ ಅಲ್ಲಿಗೆ ತೆರಳಿದ ವಿದ್ಯಾರ್ಥಿಗಳಿಗೆ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ಮಾಡಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಹಿಂದೂ ಜಾಗರಣ ವೇದಿಕೆಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

Advertisement

Advertisement
Advertisement

ಹಿಂದೂ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕಾರ್ಯಾಗಾರಕ್ಕೆ ತೆರಳುವಂತೆ ಶಾಲಾ ಪ್ರಾಂಶುಪಾಲರು ತಿಳಿಸಿದ್ದು, ನಮಗೆ ಅಲ್ಲಿಗೆ ತೆರಳಲು ಇಷ್ಟವಿಲ್ಲದಿದ್ದರೂ ಒತ್ತಾಯಪೂರ್ವಕವಾಗಿ ಕಳುಹಿಸಿಕೊಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಕಾರ್ಯಗಾರದಲ್ಲಿ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ನೀಡಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಹಿಂದೂ ಜಾಗರಣ ವೇದಿಕೆಯವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಕಾರ್ಯಕರ್ತರು ಹಿಂದೂ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ, ಕಾರ್ಯಕ್ರಮ ಆಯೋಜನೆ ಮಾಡಿದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ..

Advertisement
Previous Post

ಮಾಣಿ: ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರದ ಜೀರ್ಣೋದ್ಧಾರ ಕುರಿತು ಧರ್ಮಜಾಗೃತಿ ಅಭಿಯಾನ : ಶಿವರಾತ್ರಿ ವಿಶೇಷ ಭಜನಾ ಕಾರ್ಯಕ್ರಮ

Next Post

ಮಂಗಳೂರು: ರಸ್ತೆ ಮಧ್ಯೆಯೇ ನಮಾಝ್‌ : ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ; ವ್ಯಾಪಕ ಆಕ್ರೋಶ

OtherNews

ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!
Featured

ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!

May 24, 2025
ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!
Featured

ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

May 24, 2025
ಪೊಲೀಸ್ ಠಾಣೆ ಮೆಟ್ಟಿಲೇರಿದ ಚೈತ್ರಾ ಕುಂದಾಪುರ ತಂದೆ; ಮಗಳ ವಿರುದ್ಧವೇ ಸ್ಫೋಟಕ ಆರೋಪ…!!
Featured

ಪೊಲೀಸ್ ಠಾಣೆ ಮೆಟ್ಟಿಲೇರಿದ ಚೈತ್ರಾ ಕುಂದಾಪುರ ತಂದೆ; ಮಗಳ ವಿರುದ್ಧವೇ ಸ್ಫೋಟಕ ಆರೋಪ…!!

May 23, 2025
ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!
Featured

ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

May 23, 2025
ಪುತ್ತೂರು: ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ…!!!!
Featured

ಪುತ್ತೂರು: ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ…!!!!

May 23, 2025
ಮಂಗಳೂರಿನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ…!!!!!
Featured

ಮಂಗಳೂರಿನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ…!!!!!

May 23, 2025

Leave a Reply Cancel reply

Your email address will not be published. Required fields are marked *

Recent News

ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!

ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!

May 24, 2025
ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

May 24, 2025
ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

May 23, 2025
ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

May 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page