Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಟಫ್ ರೂಲ್ಸ್‌ ಮಧ್ಯೆ ಪರೀಕ್ಷೆ ನಡೆಸಲು ವಿಟಿಯುಗೆ ಗ್ರೀನ್ ಸಿಗ್ನಲ್ : ಕೋವಿಡ್ ಆತಂಕದ ಮಧ್ಯೆ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳಿಂದ ಮನವಿ :; ಸ್ಪಂದಿಸದ ವಿ ಟಿ ಯು

April 22, 2021
in ಮಂಗಳೂರು, ಶಿಕ್ಷಣ
0
ಟಫ್ ರೂಲ್ಸ್‌ ಮಧ್ಯೆ ಪರೀಕ್ಷೆ ನಡೆಸಲು ವಿಟಿಯುಗೆ ಗ್ರೀನ್ ಸಿಗ್ನಲ್ : ಕೋವಿಡ್ ಆತಂಕದ ಮಧ್ಯೆ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳಿಂದ ಮನವಿ :; ಸ್ಪಂದಿಸದ ವಿ ಟಿ ಯು
Share on WhatsAppShare on FacebookShare on Twitter
Advertisement
Advertisement

ಮಂಗಳೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಏಪ್ರಿಲ್​ 21ರಿಂದ ಮೇ 14ರವರೆಗೆ ರಾಜ್ಯದಲ್ಲಿ ಈ ಹೊಸ ನಿಯಮಗಳು ಜಾರಿಯಲ್ಲಿರಲಿದ್ದು, ಶಾಲಾ-ಕಾಲೇಜು ಸೇರಿ ಎಲ್ಲ ಶಿಕ್ಷಣಸಂಸ್ಥೆಗಳು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದೆ. ಆದ್ರೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಪರೀಕ್ಷೆಗಳನ್ನು ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಏಪ್ರಿಲ್ 19 ರಿಂದ ಪ್ರಾರಂಭವಾಗಿರುವ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ( ವಿಟಿಯು) ಇಂಜಿನಿಯರಿಂಗ್ ಪರೀಕ್ಷೆ ಶನಿವಾರ ಹಾಗೂ ಭಾನುವಾರ ಪರೀಕ್ಷೆ ಇರೋದಿಲ್ಲ. ಉಳಿದ ದಿನಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಮಾಹಿತಿ ನೀಡಿದ್ದಾರೆ. ಈಗಾಗಲೇ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿವೆ. ಯುಜಿಸಿ ನೆಟ್, ಯುಪಿಎಸ್‌ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ.

ಈ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವಿಟಿಯು ಪರೀಕ್ಷೆ ಮುಂದೂಡದ್ದಕ್ಕೆ ಮಂಗಳೂರು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋವಿಡ್ ಆತಂಕದ ಮಧ್ಯೆ ಪರೀಕ್ಷೆ ಬರೆಯಲು ಆಗುತ್ತಿಲ್ಲವೆಂದು ಅವರು ತಿಳಿಸಿದ್ದಾರೆ.ನಮ್ಮ ಕಾಲೇಜಿಗೆ ಹಲವಾರು ಕೇರಳ, ಅಸ್ಸಾಂ, ಬಿಹಾರ ಮೂಲದ ವಿದ್ಯಾರ್ಥಿಗಳು ಬಸ್ಸಿನಲ್ಲಿ ಜರ್ನಿ ಮಾಡಿಕೊಂಡು ಬರುತ್ತಾರೆ ಅವರ ಬಗ್ಗೆ ಯಾವುದೇ ಮಾಹಿತಿ ಗೊತ್ತಿರುವುದಿಲ್ಲ ನಾವು ಅವರ ಜೊತೆ ಒಡನಾಟ ನಡೆಸುತ್ತೇವೆ, 15 ದಿನಗಳ ನಂತರವಷ್ಟೇ ನಮಗೆ ಕೋವಿಡ್ ಪಾಸಿಟಿವ್ ಲಕ್ಷಣಗಳು ತಿಳಿಯುತ್ತವೆ ಈಗಿರುವಾಗ ನಮ್ಮ ಮನೆಯಲ್ಲಿ ಮಕ್ಕಳು, ವಯಸ್ಸಾದವರು ಎಲ್ಲಾ ಇರುತ್ತಾರೆ ನಮ್ಮಿಂದಾಗಿ ಅವರುಗಳಿಗೇ ತೊಂದರೆಯಾಗಬಾರದು ಈ ನಿಟ್ಟಿನಲ್ಲಿ ತಕ್ಷಣ ಪರೀಕ್ಷೆಯನ್ನು ಮುಂದೂಡುವಂತೆ ವಿಟಿಯುಗೆ ಮನವಿ ಮಾಡುತ್ತೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

Advertisement
Advertisement

Advertisement
Previous Post

ಸರಕಾರದ ನಿಯಮಗಳನ್ನು ಪಾಲಿಸಿಕೊಂಡು ಮದುವೆ ಕಾರ್ಯ ನಡೆಸಬೇಕು – ವಿಟ್ಲ ಠಾಣಾ ವ್ಯಾಪ್ತಿಯ ಮದುವೆ ಹಾಲ್ ಗಳ ಮಾಲಕರಿಗೆ ಎಸ್.ಐ ವಿನೋದ್ ರೆಡ್ಡಿ ಸೂಚನೆ

Next Post

ರಾಜ್ಯದಲ್ಲಿ ಹಾಫ್‌ ಲಾಕ್‌ಡೌನ್‌ – ಅಗತ್ಯ ಸೇವೆ ಹೊರತು ಮತ್ತೆಲ್ಲವೂ ಬಂದ್

OtherNews

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

May 12, 2025
ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!
Featured

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

May 12, 2025
ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆ: ಮಂಗಳೂರು ನಗರದಲ್ಲಿ ಡ್ರೋನ್ ಬಳಕೆ : ಹಾರಾಟ: ಚಿತ್ರೀಕರಣ ನಿಷೇಧ..!!!
Featured

ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆ: ಮಂಗಳೂರು ನಗರದಲ್ಲಿ ಡ್ರೋನ್ ಬಳಕೆ : ಹಾರಾಟ: ಚಿತ್ರೀಕರಣ ನಿಷೇಧ..!!!

May 10, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
ಮಂಗಳೂರು

ಮಂಗಳೂರು: ಪ್ರಚೋದನಾಕಾರಿ ಪೋಸ್ಟ್; ಇನ್‌ಸ್ಟಾಗ್ರಾಂ ಪೇಜ್ ಡಿಲೀಟ್ ..!!

May 10, 2025
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!
Featured

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ
Featured

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

May 18, 2025
ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

May 18, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

May 18, 2025
ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

May 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page