Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಅಡ್ಯನಡ್ಕ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತಪ್ರವಚನ ಆರೋಪ: ಠಾಣೆ ಮುಂದೆ ಧರಣಿ ಕುಳಿತ ಕಾರ್ಯಕರ್ತರು, ಠಾಣೆಗೆ ಡಿವೈಎಸ್ಪಿ ಭೇಟಿ

February 19, 2023
in Featured, ಕ್ರೈಮ್, ಪುತ್ತೂರು
0
ಅಡ್ಯನಡ್ಕ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತಪ್ರವಚನ ಆರೋಪ: ಠಾಣೆ ಮುಂದೆ ಧರಣಿ ಕುಳಿತ ಕಾರ್ಯಕರ್ತರು, ಠಾಣೆಗೆ ಡಿವೈಎಸ್ಪಿ ಭೇಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದ ಹಿನ್ನೆಲೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆಗಮಿಸಿ ಹಿಂದೂ ವಿದ್ಯಾರ್ಥಿಗಳನ್ನು ಹೊರಕ್ಕೆ ಕಳುಹಿಸಿದ ಘಟನೆ ಅಡ್ಯನಡ್ಕದಲ್ಲಿ ನಡೆದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಿಜೆಪಿ ಹಾಗೂ ಹಿಂದೂ ಮುಖಂಡರು ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement

ನುಸ್ರುತುಲ್ ಇಸ್ಲಾಮಿಕ್ ಯಂಗ್ ಮೆನ್ಸ್ ಅಸೋಸಿಯೇಷನ್(NIYA) ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರಕ್ಕೆ ಅಡ್ಯನಡ್ಕ ಜನತಾ ಹೈಸ್ಕೂಲ್ ನ ವಿದ್ಯಾರ್ಥಿಗಳನ್ನು ಅದರಲ್ಲೂ ಹಿಂದೂ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ತೆರಳುವಂತೆ ಶಾಲಾ ಪ್ರಾಂಶುಪಾಲರಾದ ರುದ್ರಪ್ಪ ನಾಯ್ಕ್ ತಿಳಿಸಿದ್ದಾಗಿ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದು, ಈ ಹಿನ್ನೆಲೆ ಮಕ್ಕಳ ಹಾದಿ ತಪ್ಪಿಸುತ್ತಿರುವ ಪ್ರಾಂಶುಪಾಲರ ವಿರುದ್ಧ ಕ್ರಮಕೈಗೊಳ್ಳುವಂತೆ ಬಿಜೆಪಿ ಹಾಗೂ ಹಿಂದೂ ಮುಖಂಡರು ಪೊಲೀಸ್ ಅಧಿಕಾರಿಗಳ ಬಳಿ ಆಗ್ರಹಿಸಿದ್ದಾರೆ.

Advertisement

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಮುಖಂಡ ಹರಿಪ್ರಸಾದ್ ಯಾದವ್, ವಿಟ್ಲ ಮಹಾಶಕ್ತಿಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ದಯಾನಂದ ಉಜಿರೆಮಾರ್, ಶ್ರೀಕೃಷ್ಣ ವಿಟ್ಲ, ಅಕ್ಷಯ್ ರಜಪೂತ್, ಗಣೇಶ್ ಅಡ್ಯನಡ್ಕ, ಕೇಪು ಗ್ರಾಮಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಮಾಜಿ ಅಧ್ಯಕ್ಷ ತಾರಾನಾಥ್ ಆಳ್ವ, ಪುರುಷೋತ್ತಮ ಕಲ್ಲಂಗಳ, ಉಪಾಧ್ಯಕ್ಷ ರಾಘವ ಮಣಿಯಾಣಿ ,ಜಾಗರಣ ಪ್ರಮುಖ್ ಹರ್ಷ ರೈ ಕಲ್ಲಂಗಳ.. ನವೀನ್ ಕೋಲ್ಪೆ ಹಾಗೂ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

Advertisement
Advertisement

ಠಾಣೆಯ ಮುಂಭಾಗ ನೂರಾರು ಮಂದಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದು, ಸ್ಥಳಕ್ಕೆ ಶಾಸಕರು ಆಗಮಿಸದ ಹಿನ್ನೆಲೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದಾಗಿ ವರದಿಯಾಗಿದೆ.

ಹಿಂದೂ ಕಾರ್ಯಕರ್ತರು ಶಾಸಕ ಸಂಜೀವ ಮಠಂದೂರು ರವರಿಗೆ ಕರೆ ಮಾಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಜಿಲ್ಲಾಧಿಕಾರಿಯವರ ಬಳಿ ಮಾತನಾಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಂಘಪರಿವಾರದ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಠಾಣೆ ಮುಂಭಾಗ ಧರಣಿ ಕುಳಿತು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಮತಾಂತರ ಕಾಯ್ದೆ ಹಾಕುವ ಭರವಸೆ ನೀಡಿದ್ದು, ಬಳಿಕ ಕಾರ್ಯಕರ್ತರು ಠಾಣೆಯಿಂದ ತೆರಳಿದರು.

Advertisement
Advertisement
Previous Post

ವಿಟ್ಲ: ಅಡ್ಯನಡ್ಕ ಶೈಕ್ಷಣಿಕ ಕಾರ್ಯಗಾರದಲ್ಲಿ ಇಸ್ಲಾಂ ಮತ ಪ್ರವಚನ ವಿಚಾರ : ಠಾಣೆಗೆ ಬಿಜೆಪಿ ಹಾಗೂ ಹಿಂದೂ ಮುಖಂಡರ ಭೇಟಿ ; ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ : ಹಿಂದೂ ಕಾರ್ಯಕರ್ತರ ಆಕ್ರೋಶ

Next Post

ವಿಟ್ಲ: ಶೈಕ್ಷಣಿಕ ಕಾರ್ಯಗಾರದಲ್ಲಿ ಇಸ್ಲಾಂ ಮತ ಪ್ರವಚನ ಆರೋಪ : ಠಾಣೆಯಲ್ಲಿ ಪ್ರಕರಣ ದಾಖಲು..!!

OtherNews

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!
ಕ್ರೈಮ್

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

October 20, 2025
ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!
ಕ್ರೈಮ್

ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

October 20, 2025
ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!
Featured

ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

October 20, 2025
ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!
Featured

ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

October 19, 2025
ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!
ಕ್ರೈಮ್

ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

October 18, 2025
ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!
ಕ್ರೈಮ್

ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

October 18, 2025

Leave a Reply Cancel reply

Your email address will not be published. Required fields are marked *

Recent News

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

October 20, 2025
ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

October 20, 2025
ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

October 20, 2025
ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

October 19, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page