Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

    ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

    ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

    ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಸ್ತೆ ನಿರ್ಮಾಣ ವಿಚಾರ: ಇಂದು ವ್ಯವಸ್ಥಾಪನಾ ಸಮಿತಿಯ ಪತ್ರಿಕಾಗೋಷ್ಠಿ..!!

    (ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

    (ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

    ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

    ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

    ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

    ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

    ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಸ್ತೆ ನಿರ್ಮಾಣ ವಿಚಾರ: ಇಂದು ವ್ಯವಸ್ಥಾಪನಾ ಸಮಿತಿಯ ಪತ್ರಿಕಾಗೋಷ್ಠಿ..!!

    (ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

    (ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

    ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

    ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆಗೈದ ಯುವಕ: 4 ದಿನ ಮೃತದೇಹದ ಜೊತೆ ಇದ್ದ ಆರೋಪಿ ಮುಂದೆ ಮಾಡಿದ್ದೇನು..!!??

February 19, 2023
in ಕ್ರೈಮ್, ರಾಜ್ಯ
0
ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆಗೈದ ಯುವಕ: 4 ದಿನ ಮೃತದೇಹದ ಜೊತೆ ಇದ್ದ ಆರೋಪಿ ಮುಂದೆ ಮಾಡಿದ್ದೇನು..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹಾಸನ: ಐಫೋನ್ ಆಸೆಗಾಗಿ ಕೊರಿಯರ್​ ಬಾಯ್​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ.

Advertisement
Advertisement
Advertisement

ಹೇಮಂತ್ ನಾಯಕ್ (23) ಕೊಲೆಯಾದ ಕೊರಿಯರ್​ ಬಾಯ್.
ಹೇಮಂತ್​ ದತ್ತ (20) ಕೊಲೆ ಮಾಡಿದ ಆರೋಪಿ.

ಸದ್ಯ ಪೊಲೀಸರು ಆರೋಪಿ ಹೇಮಂತ ದತ್ತನನ್ನು ಬಂಧಿಸಿದ್ದಾರೆ.

Advertisement

ಮೂಲತಃ ಹಳೆಕಲ್ಲನಾಯಕನಹಳ್ಳಿ ಗ್ರಾಮದ ಆರೋಪಿ ಹೇಮಂತ್​ ದತ್ತ ಕೂಡ ಡೆಲವರಿ ಬಾಯ್ ಆಗಿದ್ದನು. ಈತನು ಫೆಬ್ರವರಿ 7 ರಂದು 46 ಸಾವಿರಕ್ಕೆ ಆನ್​​ಲೈನ್​ನಲ್ಲಿ ಸೆಕೆಂಡ್ ಹ್ಯಾಂಡ್​ ಐಫೋನ್ ಬುಕ್​ ಮಾಡಿದ್ದನು. ಈ ಹಿನ್ನೆಲೆ ಫೆ.10 ರಂದು ಲಕ್ಷ್ನಿಪುರ ಬಡಾವಣೆಯಲ್ಲಿರುವ ಹೇಮಂತ ದತ್ತ ಮನೆಗೆ ಐಫೋನ್​​​ ಡೆಲಿವರಿ ಮಾಡಲೆಂದು ಹೇಮಂತ್ ನಾಯಕ್ ಬಂದಿದ್ದನು. ಈ ವೇಳೆ ಹೇಮಂತ್​ ದತ್ತ ನನ್ನ ಬಳಿ ಹೆಚ್ಚಿನ ಹಣ ಇಲ್ಲ ಎಂದು ಹೇಳಿದ್ದು, ಹಾಗೇ ಐಫೋನ್ ಬಾಕ್ಸ್​​​​ ಓಪನ್​ ಮಾಡಲು ಹೇಳಿದ್ದಾನೆ. ಆಗ ಹೇಮಂತ್​ ನಾಯಕ್​ ಹಣ ನೀಡದೆ ಬಾಕ್ಸ್ ಓಪನ್ ಮಾಡಲ್ಲ ಎಂದಿದ್ದಾನೆ.

Advertisement

ಇದರಿಂದ ಕೋಪಗೊಂಡಿದ್ದ ಆರೋಪಿ ಹೇಮಂತ್​ ದತ್ತ, ಹೇಮಂತ್​ ನಾಯಕನನ್ನು ಮನೆ ಒಳಗೆ ಕರೆಸಿ ಕೂರಿಸಿದ್ದಾನೆ. ನಂತರ ನನ್ನ ಸ್ನೇಹಿತ ಹಣ ತರುತ್ತಿದ್ದಾನೆ ಸ್ವಲ್ಪ ಹೊತ್ತು ಕಾಯುವಂತೆ ಹೇಳಿದ್ದಾನೆ. ಈ ವೇಳೆ ಹೇಮಂತ್ ನಾಯಕ್ ಮೊಬೈಲ್​​ ನೋಡುತ್ತಾ ಕುಳಿತಿದ್ದನು. ಆಗ ಹೇಮಂತ್​ ದತ್ತ ಹಿಂದಿನಿಂದ ಬಂದು ಚಾಕುವಿನಿಂದ ಇರಿದು ಹೇಮಂತ್​ ನಾಯಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಸುತ್ತಿ 4 ದಿನ ಮನೆಯಲ್ಲಿಟ್ಟಿದ್ದನು.

ಫೆಬ್ರವರಿ 10 ರ ರಾತ್ರಿ ಬೈಕ್​ನಲ್ಲಿ ಶವ ಹೊತ್ತೊಯ್ದು ಅರಸೀಕೆರೆ ನಗರದ ಅಂಚೆಕೊಪ್ಪಲು ಸಮೀಪದ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟಿರುವ ಆರೋಪ ಕೇಳಿ ಬಂದಿದೆ.

ನಂತರ ಈ ವಿಷಯ ಪೊಲೀಸರಿಗೆ ತಿಳಿದಿದ್ದು, ಅರಸೀಕೆರೆ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು..!!

Next Post

ಸುಳ್ಯ: ಎರಡು ಕಾರುಗಳ ಮಧ್ಯೆ ಅಪಘಾತ : ಪ್ರಯಾಣಿಕರಿಗೆ ಗಾಯ

OtherNews

ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!
ಕ್ರೈಮ್

ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

August 3, 2026
ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!
ಕ್ರೈಮ್

ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

August 2, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!
ಕ್ರೈಮ್

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

August 1, 2026
ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!
ಕ್ರೈಮ್

ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

July 31, 2026
11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!
Featured

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!

July 31, 2026

Leave a Reply Cancel reply

Your email address will not be published. Required fields are marked *

Recent News

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

August 3, 2026
ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

August 3, 2026
ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

August 3, 2026
ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಸ್ತೆ ನಿರ್ಮಾಣ ವಿಚಾರ: ಇಂದು ವ್ಯವಸ್ಥಾಪನಾ ಸಮಿತಿಯ ಪತ್ರಿಕಾಗೋಷ್ಠಿ..!!

August 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.