Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

    ಧರ್ಮಸ್ಥಳ: 2003 ನೇ ಇಸವಿಯಲ್ಲಿ ನಾಪತ್ತೆಯಾದ ಅನನ್ಯ ಭಟ್ ತಾಯಿಯಿಂದ ಎಸ್.ಪಿ ಗೆ ದೂರು..!!

    ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

    ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

    ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

    ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

    ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

    ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

    ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ..!!

    ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ..!!

    ಮದುವೆ ಪಾರ್ಟಿಯಲ್ಲಿ ಚಿಕನ್ ಪೀಸ್​ಗಾಗಿ ಜಗಳ, ಸ್ನೇಹಿತನ ಕೊಲೆ..!!

    ಮದುವೆ ಪಾರ್ಟಿಯಲ್ಲಿ ಚಿಕನ್ ಪೀಸ್​ಗಾಗಿ ಜಗಳ, ಸ್ನೇಹಿತನ ಕೊಲೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

    ಧರ್ಮಸ್ಥಳ: 2003 ನೇ ಇಸವಿಯಲ್ಲಿ ನಾಪತ್ತೆಯಾದ ಅನನ್ಯ ಭಟ್ ತಾಯಿಯಿಂದ ಎಸ್.ಪಿ ಗೆ ದೂರು..!!

    ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

    ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

    ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

    ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

    ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

    ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

    ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ..!!

    ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ..!!

    ಮದುವೆ ಪಾರ್ಟಿಯಲ್ಲಿ ಚಿಕನ್ ಪೀಸ್​ಗಾಗಿ ಜಗಳ, ಸ್ನೇಹಿತನ ಕೊಲೆ..!!

    ಮದುವೆ ಪಾರ್ಟಿಯಲ್ಲಿ ಚಿಕನ್ ಪೀಸ್​ಗಾಗಿ ಜಗಳ, ಸ್ನೇಹಿತನ ಕೊಲೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು “ಚಾಂಪಿಯನ್ಸ್ ” ಆದ ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿಗಳು

February 21, 2023
in ಪುತ್ತೂರು
0
ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು “ಚಾಂಪಿಯನ್ಸ್ ” ಆದ ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿಗಳು
Share on WhatsAppShare on FacebookShare on Twitter
Advertisement
Advertisement
Advertisement

5 ವರ್ಷದಿಂದ 15 ವರ್ಷದ ವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಸ್ತರಗಳಲ್ಲಿ ನಡೆಸಲ್ಪಡುವ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ವಿದ್ಯಾಮಾತಾ ಅಕಾಡೆಮಿಯ 10 ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡುವ ಮುಖಾಂತರ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು “ಚಾಂಪಿಯನ್ಸ್” ಎನಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು 5 ವರ್ಷದಿಂದ 15 ವರ್ಷದ ವರೆಗಿನ ವಿದ್ಯಾರ್ಥಿಗಳಿಗೆ ಏಕಾಗ್ರತೆ, ವೇಗ ಮತ್ತು ನಿಖರತೆಯಿಂದ ಜ್ಞಾಪಕ ಶಕ್ತಿಯ ಮೂಲಕ ಲೆಕ್ಕ ಮಾಡುವ, ಒಂದೇ ಸಾಲಿನಲ್ಲಿ ಉತ್ತರಿಸುವ ಕಲೆಯನ್ನು ಕರಗತಗೊಳಿಸುವ “ಅಬಾಕಸ್” ತರಗತಿಗಳನ್ನು ಶನಿವಾರ ಮತ್ತು ಭಾನುವಾರ ರಾತ್ರಿ 7.30 ಯಿಂದ 8:30 ವರೆಗೆ ಆನ್ಲೈನ್ ಮುಖಾಂತರ ನೀಡಲಾಗುತ್ತಿದ್ದು, ಅದರ ಜೊತೆಗೆ ವೇದಿಕ ಗಣಿತ, ಮಾನಸಿಕ ಸಾಮರ್ಥ್ಯ ತರಗತಿಗಳನ್ನು ನಡೆಸಲಾಗುತ್ತಿದೆ. ಇದರ ಪ್ರಯೋಜನವನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಅಲ್ಲದೇ ಮುಂಬೈ ಸೇರಿದಂತೆ ಬೇರೆ ಊರುಗಳಲ್ಲಿ ನೆಲೆಸಿರುವವರು ದುಬೈ, ಇಂಗ್ಲೆಂಡ್ ಸೇರಿದಂತೆ ವಿದೇಶಗಳಲ್ಲಿ ನೆಲೆಸಿರುವರು ಪಡೆದುಕೊಳ್ಳುತ್ತಿದ್ದಾರೆ. ಈ ತರಗತಿಯು ಆನ್ಲೈನಲ್ಲೇ ನಡೆಯುತ್ತಿದ್ದರು ನೇರವಾಗಿ ವಿದ್ಯಾರ್ಥಿಗಳ ಜೊತೆ ತರಬೇತುದಾರರು ಸಂವಹನ ನಡೆಸಿಕೊಂಡು ತರಗತಿಯನ್ನು ನಡೆಸುವುದರಿಂದ ನೇರ ತರಗತಿಗಳಷ್ಟೇ ಅಚ್ಚುಕಟ್ಟಾಗಿ ನಡೆಯುತ್ತಿದೆ.

Advertisement
Advertisement

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು –

ಜನಾರ್ಧನ ಗೌಡ ಹಾಗೂ ಮಲ್ಲಿಕಾ ಜೆ ಗೌಡ. ಆಳಂತಡ್ಕ ಪೆರ್ಗೇರಿ ದಂಪತಿಗಳ ಪುತ್ರನಾದ ಪ್ರಖ್ಯಾತ್ ಎ ಜೆ 5ನೇ ತರಗತಿ ಪ್ರಿಯದರ್ಶಿನಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬೆಟ್ಟಂಪಾಡಿ , ಪ್ರಶಾಂತ್ ರೈ ಬೋಳಂತೂರು ಗುತ್ತು ಹಾಗೂ ವಾಣಿಶ್ರೀ ರೈ ದೇರ್ಲ ದಂಪತಿಗಳ ಪುತ್ರನಾದ ಅನಿಕೇತ್ ರೈ 4ನೇ ತರಗತಿ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ, ಸಂದೀಪ್ ಶೆಟ್ಟಿ ಹಾಗೂ ಶ್ವೇತಾ ಎಸ್ ಶೆಟ್ಟಿ ಲಂಡನ್ (ಯು.ಕೆ ) ದಂಪತಿಗಳ ಪುತ್ರನಾದ ಅಥರ್ವ್ ಶೆಟ್ಟಿ 3ನೇ ತರಗತಿ ಮಾರ್ಗರೇಟ್ ಪ್ರೈಮರಿ ಸ್ಕೂಲ್ ರಿಚ್ ಮಂಡ್ ಇಂಗ್ಲೆಂಡ್, ವಾದಿರಾಜ ಕೆ.ಎಸ್ ಹಾಗೂ ಶ್ರೀವಿದ್ಯಾ ಕೊಂಚಾಡಿ ದೇರೆಬೈಲ್ ದಂಪತಿಗಳ ಪುತ್ರಿಯಾದ ಸಂಸ್ಕೃತಿ ವಿ 5ನೇ ತರಗತಿ ಲೂರ್ಧ್ ಸೆಂಟ್ರಲ್ ಸ್ಕೂಲ್ ಮಂಗಳೂರು, ರಾಜೇಶ್ ಬಂಗ ಹಾಗೂ ಸೌಮ್ಯ ಆರ್ ಬಂಗ ಬೀರೂರು ಬಂಟ್ವಾಳ ದಂಪತಿಗಳ ಪುತ್ರನಾದ ಮೋಕ್ಷಿತ್ 3ನೇ ತರಗತಿ ವಿಶ್ವಮಂಗಲ ಹೈಸ್ಕೂಲ್ ಕೊಣಾಜೆ, ಉದಯ್ ರೈ ಬೊಟ್ಯಾಡಿ ಗುತ್ತು ಹಾಗೂ ಸುಚೇತಾ ಯು ರೈ ಸರ್ವೇ ಪುತ್ತೂರು ದಂಪತಿಗಳ ಪುತ್ರಿಯಾದ ಧೃತಿ ಯು ರೈ 8 ನೇ ತರಗತಿ ಸಾಂದೀಪನಿ ಸ್ಕೂಲ್ ನರಿಮೊಗರು, ನವೀನ್ ಕುಮಾರ್ ಶೆಟ್ಟಿ ಹಾಗೂ ಜಲಜಾಕ್ಷಿ ಶೆಟ್ಟಿ ಇಚ್ಲಂಗೋಡು ಕಾಸರಗೋಡು ದಂಪತಿಗಳ ಪುತ್ರಿಯಾದ ಕೃತಿ ಶೆಟ್ಟಿ 3ನೇ ತರಗತಿ ಶ್ರೀರಾಮ ಸ್ಕೂಲ್ ಕುಬಣೂರು , ರಾಮಚಂದ್ರ ಶೆಟ್ಟಿ ಹಾಗೂ ರಾಧಿಕಾ ಆರ್ ಶೆಟ್ಟಿ ನಾರ್ಲಾ ತಲಪಾಡಿ ದಂಪತಿಗಳ ಪುತ್ರನಾದ ನಿಶಾನ್ ಶೆಟ್ಟಿ 3ನೇ ತರಗತಿ ಕಾರ್ಮೆಲ್ ಪ್ರೈಮರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕೋಟೆಕಾರ್, ಗುರುಸ್ಮರಣ್ ಕೆದಿಲಾಯ ಎಂ ಹಾಗೂ ದೀಪಾಶ್ರೀ ಹೊಸಪಾಳ್ಯ ಕುಂಬಳಗೋಡು ಬೆಂಗಳೂರು ದಂಪತಿಗಳ ಪುತ್ರಿಯಾದ ಸನ್ನಿಧಿ ಜಿ 4ನೇ ತರಗತಿ ತಟ್ಟವಾ ಸ್ಕೂಲ್ ಬೆಂಗಳೂರು, ಸುದರ್ಶನ್ ಹಾಗೂ ಸುಚಿತ್ರಾ ಪುತ್ತೂರು ದಂಪತಿಗಳ ಪುತ್ರಿಯಾದ ಅವಂತಿ ಶರ್ಮಾ 8ನೇ ತರಗತಿ ಸರಕಾರಿ ಪ್ರೌಢ ಶಾಲೆ ಕೊಂಬೆಟ್ಟು.

ವಿದ್ಯಾಮಾತಾ ಅಕಾಡೆಮಿಯ ಸಹ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ರವರು ಅಬಾಕಸ್, ವೇದಿಕ ಗಣಿತ, ಮಾನಸಿಕ ಸಾಮರ್ಥ್ಯ ತರಗತಿಗಳನ್ನು ಆನ್ಲೈನ್ ಮುಖಾಂತರ ನಡೆಸುತ್ತಿದ್ದು, ವಿದ್ಯಾಮಾತಾ ಅಕಾಡೆಮಿಯು I. A. S ವರೆಗಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ಕೂಡಾ ವಿದ್ಯಾರ್ಥಿಗಳಿಗೆ ನೀಡುತ್ತಿದೆ.

ಭಾರತೀಯ ಸೇನೆ, ಪೊಲೀಸ್, ಅರಣ್ಯ ಇಲಾಖೆ ವಿವಿಧ ನೇಮಕಾತಿಗಳಲ್ಲಿ, ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿಗಳು ಗಣನೀಯ ಸಾಧನೆ ಮಾಡಿ ಅಧಿಕಾರಿಗಳಾಗಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಮುಂದಿನ ಬ್ಯಾಚ್ ಬರುವ ತಿಂಗಳಿನಿಂದ ಪ್ರಾರಂಭವಾಗಲಿದ್ದು, ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ ಯಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿದ್ದಕ್ಕೆ ವಿದ್ಯಾರ್ಥಿಗಳನ್ನು ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಅಭಿನಂದಿಸಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ವಿದ್ಯಾಮಾತಾ ಅಕಾಡೆಮಿ ಪುತ್ತೂರು
ಫೋನ್ ನಂ: 9620468869 / 9148935808 / 8590773486

Advertisement
Previous Post

ಪುತ್ತೂರು: ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಂದ ಸಾಧನೆ: ವಿಟ್ಲದಲ್ಲಿ ತರಬೇತಿ ಪಡೆದಿದ್ದ ವಿದ್ಯಾರ್ಥಿಗಳು

Next Post

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕಿಗೆ ಪ್ರಯಾಣಿಕನಿಂದ ಹಲ್ಲೆ : ಪ್ರಕರಣ ದಾಖಲು

OtherNews

ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!
Featured

ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

July 15, 2025
ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ..!!
Featured

ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ..!!

July 15, 2025
ದ.ಕ. ತೆಂಗು ರೈತ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ..!!
ಉದ್ಘಾಟನೆ

ದ.ಕ. ತೆಂಗು ರೈತ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ..!!

July 15, 2025
ಪುತ್ತೂರು: ತಲವಾರು ಪ್ರದರ್ಶನ : ಆರೋಪಿ ಪೊಲೀಸರ ವಶಕ್ಕೆ..!!!
Featured

ಪುತ್ತೂರು: ತಲವಾರು ಪ್ರದರ್ಶನ : ಆರೋಪಿ ಪೊಲೀಸರ ವಶಕ್ಕೆ..!!!

July 14, 2025
(ಜು.15) ದ. ಕ ಮ್ಯೂಚುವಲ್ ಬೆನಿಫಿಟ್ ನಿಧಿ ಲಿ. ಪುತ್ತೂರು ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ…!!!
Featured

(ಜು.15) ದ. ಕ ಮ್ಯೂಚುವಲ್ ಬೆನಿಫಿಟ್ ನಿಧಿ ಲಿ. ಪುತ್ತೂರು ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ…!!!

July 14, 2025
ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಕೆಯ್ಯೂರು ಶಾಖೆಯಲ್ಲಿ ಜು. 15-16 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ
ಪುತ್ತೂರು

ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಕೆಯ್ಯೂರು ಶಾಖೆಯಲ್ಲಿ ಜು. 15-16 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ

July 14, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

ಧರ್ಮಸ್ಥಳ: 2003 ನೇ ಇಸವಿಯಲ್ಲಿ ನಾಪತ್ತೆಯಾದ ಅನನ್ಯ ಭಟ್ ತಾಯಿಯಿಂದ ಎಸ್.ಪಿ ಗೆ ದೂರು..!!

July 15, 2025
ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

July 15, 2025
ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

July 15, 2025
ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

July 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page