Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಅಡ್ಯನಡ್ಕ: ಕಾರ್ಯಗಾರಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರ : ಮುಖ್ಯೋಪಾಧ್ಯಾಯರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ಆದೇಶ

February 22, 2023
in Featured, ಬಂಟ್ವಾಳ
0
ಅಡ್ಯನಡ್ಕ: ಕಾರ್ಯಗಾರಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರ : ಮುಖ್ಯೋಪಾಧ್ಯಾಯರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಅಡ್ಯನಡ್ಕದ ಕಾರ್ಯಾಗಾರಕ್ಕೆ ಮಕ್ಕಳನ್ನು ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ.ಆರ್. ನಾಯ್ಕ್ ರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿ ಅಡ್ಯನಡ್ಕ ಎಜ್ಯುಕೇಶನ್ ನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement

ಫೆ.18 ರಂದು 10ನೇ ತರಗತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಆಡಳಿತ ಮಂಡಳಿಯ ಅವಗಾಹನೆಗೆ ತಾರದೆ ಶೈಕ್ಷಣಿಕ ಕಾರ್ಯಗಾರಕ್ಕೆ ಕಳುಹಿಸಿದ ಹಿನ್ನೆಲೆ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ.ಆರ್. ನಾಯ್ಕ್ ರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿ ಅಡ್ಯನಡ್ಕ ಎಜ್ಯುಕೇಶನ್ ನ ಕಾರ್ಯದರ್ಶಿ ಆದೇಶಿಸಿದ್ದಾರೆ..

ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದ ಹಿನ್ನೆಲೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆಗಮಿಸಿ ಹಿಂದೂ ವಿದ್ಯಾರ್ಥಿಗಳನ್ನು ಹೊರಕ್ಕೆ ಕಳುಹಿಸಿದ ಘಟನೆ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಿಜೆಪಿ ಹಾಗೂ ಹಿಂದೂ ಮುಖಂಡರು ಠಾಣೆಗೆ ಭೇಟಿ ನೀಡಿ ಆಗ್ರಹಿಸಿದ್ದರು.

Advertisement
Advertisement

ನುಸ್ರುತುಲ್ ಇಸ್ಲಾಮಿಕ್ ಯಂಗ್ ಮೆನ್ಸ್ ಅಸೋಸಿಯೇಷನ್(NIYA) ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರಕ್ಕೆ ಅಡ್ಯನಡ್ಕ ಜನತಾ ಹೈಸ್ಕೂಲ್ ನ ವಿದ್ಯಾರ್ಥಿಗಳನ್ನು ಅದರಲ್ಲೂ ಹಿಂದೂ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ತೆರಳುವಂತೆ ಶಾಲಾ ಪ್ರಾಂಶುಪಾಲರಾದ ರುದ್ರಪ್ಪ ನಾಯ್ಕ್ ತಿಳಿಸಿದ್ದಾಗಿ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದು, ಈ ಹಿನ್ನೆಲೆ ಮಕ್ಕಳ ಹಾದಿ ತಪ್ಪಿಸುತ್ತಿರುವ ಪ್ರಾಂಶುಪಾಲರ ವಿರುದ್ಧ ಕ್ರಮಕೈಗೊಳ್ಳುವಂತೆ ಬಿಜೆಪಿ ಹಾಗೂ ಹಿಂದೂ ಮುಖಂಡರು ಪೊಲೀಸ್ ಅಧಿಕಾರಿಗಳ ಬಳಿ ಆಗ್ರಹಿಸಿದ್ದರು. ಬಳಿಕ ಠಾಣೆಯಲ್ಲಿ ಆಯೋಜಕರ ವಿರುದ್ಧ ಹಾಗೂ ಮುಖ್ಯೋಪಾಧ್ಯಯರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಮುಖಂಡ ಹರಿಪ್ರಸಾದ್ ಯಾದವ್, ವಿಟ್ಲ ಮಹಾಶಕ್ತಿಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ದಯಾನಂದ ಉಜಿರೆಮಾರ್, ಶ್ರೀಕೃಷ್ಣ ವಿಟ್ಲ, ಅಕ್ಷಯ್ ರಜಪೂತ್, ಗಣೇಶ್ ಅಡ್ಯನಡ್ಕ, ಕೇಪು ಗ್ರಾಮಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಮಾಜಿ ಅಧ್ಯಕ್ಷ ತಾರಾನಾಥ್ ಆಳ್ವ, ಪುರುಷೋತ್ತಮ ಕಲ್ಲಂಗಳ, ಉಪಾಧ್ಯಕ್ಷ ರಾಘವ ಮಣಿಯಾಣಿ ,ಜಾಗರಣ ಪ್ರಮುಖ್ ಹರ್ಷ ರೈ ಕಲ್ಲಂಗಳ.. ನವೀನ್ ಕೋಲ್ಪೆ ಹಾಗೂ ಕಾರ್ಯಕರ್ತರು ಠಾಣೆಗೆ ಭೇಟಿ ನೀಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದರು..

Advertisement
Previous Post

ವಿಟ್ಲ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ, ನಗದು ಕಳವು: ಒಂದೇ ರಾತ್ರಿ ಐದು ಮನೆಗಳಿಗೆ ನುಗ್ಗಿದ ಖದೀಮರು..!!

Next Post

ಶ್ರೀ ಮಾಧವ ಶಿಶು ಮಂದಿರದ ಆಶ್ರಯದಲ್ಲಿ ನಡೆಯುವ ಗಂಗಾಪೂಜಾ ಕಾರ್ಯಕ್ರಮಕ್ಕೆ ಕರಾಯ ಗಣೇಶ್ ನಾಯಕ್ ರವರಿಂದ ರಥಾರತಿ ಹಸ್ತಾಂತರ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026
ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!
Featured

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

March 6, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page