Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

    ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

    ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

    ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

    ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

    ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

    (ನ.11) : ಇಂದು ಕೆಯ್ಯೂರು ದೇವಿನಗರದಲ್ಲಿ ಉಚಿತ ಥೈರಾಡ್ ತಪಾಸಣಾ ಶಿಬಿರ..!!

    (ನ.11) : ಇಂದು ಕೆಯ್ಯೂರು ದೇವಿನಗರದಲ್ಲಿ ಉಚಿತ ಥೈರಾಡ್ ತಪಾಸಣಾ ಶಿಬಿರ..!!

    (ನ.11): ಪುತ್ತೂರಲ್ಲಿ ವಿಶ್ವ ಮಧುಮೇಹ ದಿನ : ರೋಟರಿ ಕ್ಲಬ್, ಡಾ. ನಝೀರ್ ಡಯಾಬಿಟಿಸ್ ಸೆಂಟರ್ ನೇತೃತ್ವದಲ್ಲಿ ವಾಕಥಾನ್ – ಜಾಗೃತಿ ಜಾಥಾ..!!

    (ನ.11): ಪುತ್ತೂರಲ್ಲಿ ವಿಶ್ವ ಮಧುಮೇಹ ದಿನ : ರೋಟರಿ ಕ್ಲಬ್, ಡಾ. ನಝೀರ್ ಡಯಾಬಿಟಿಸ್ ಸೆಂಟರ್ ನೇತೃತ್ವದಲ್ಲಿ ವಾಕಥಾನ್ – ಜಾಗೃತಿ ಜಾಥಾ..!!

     ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ..!!

     ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

    ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

    ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

    ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

    ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

    ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

    (ನ.11) : ಇಂದು ಕೆಯ್ಯೂರು ದೇವಿನಗರದಲ್ಲಿ ಉಚಿತ ಥೈರಾಡ್ ತಪಾಸಣಾ ಶಿಬಿರ..!!

    (ನ.11) : ಇಂದು ಕೆಯ್ಯೂರು ದೇವಿನಗರದಲ್ಲಿ ಉಚಿತ ಥೈರಾಡ್ ತಪಾಸಣಾ ಶಿಬಿರ..!!

    (ನ.11): ಪುತ್ತೂರಲ್ಲಿ ವಿಶ್ವ ಮಧುಮೇಹ ದಿನ : ರೋಟರಿ ಕ್ಲಬ್, ಡಾ. ನಝೀರ್ ಡಯಾಬಿಟಿಸ್ ಸೆಂಟರ್ ನೇತೃತ್ವದಲ್ಲಿ ವಾಕಥಾನ್ – ಜಾಗೃತಿ ಜಾಥಾ..!!

    (ನ.11): ಪುತ್ತೂರಲ್ಲಿ ವಿಶ್ವ ಮಧುಮೇಹ ದಿನ : ರೋಟರಿ ಕ್ಲಬ್, ಡಾ. ನಝೀರ್ ಡಯಾಬಿಟಿಸ್ ಸೆಂಟರ್ ನೇತೃತ್ವದಲ್ಲಿ ವಾಕಥಾನ್ – ಜಾಗೃತಿ ಜಾಥಾ..!!

     ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ..!!

     ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ದನ ಕಳವಾದ ಮಾಲಕರ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ : ಶೀಘ್ರ ಕ್ರಮಕ್ಕೆ ಆಗ್ರಹ

February 24, 2023
in ಬಂಟ್ವಾಳ
0
ದನ ಕಳವಾದ ಮಾಲಕರ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ : ಶೀಘ್ರ ಕ್ರಮಕ್ಕೆ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ನೇರಳಕಟ್ಟೆ ಸಮೀಪದ ಏಮಾಜೆ ಎಂಬಲ್ಲಿ ಒಂದೇ ದಿನ 6 ದನಗಳನ್ನು ಕಳವು ಮಾಡಲಾಗಿದ್ದು, ದನಗಳ ಮಾಲಕರ ಮನೆಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿದರು.

Advertisement
Advertisement
Advertisement

ದನಗಳನ್ನು ಕಳವುಗೈದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮಕೈಗೊಳ್ಳುವಂತೆ ಸ್ಥಳಕ್ಕೆ ಬಂದಿದ್ದ ವಿಟ್ಲ ವೃತ್ತ ನಿರೀಕ್ಷಕ ಎಚ್ ನಾಗರಾಜ್ ಅವರಿಗೆ ಸೂಚನೆ ನೀಡಿದರು.

ಬಂಟ್ವಾಳ ‌ವಿಧಾನಸಭಾ ಕ್ಷೇತ್ರದ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಪರಿಸರದಲ್ಲಿ ಕಳೆದ ಕೆಲ ದಿನಗಳ ಹಿಂದೆ ಐದಾರು ಮನೆಗಳಿಂದ ಒಂದೇ ದಿನ 6 ದನಗಳು ಕಳವಾಗಿರುವ ಬಗ್ಗೆ ವಿಟ್ಲ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement
Advertisement

ದಾಮೋದರ ಏಮಾಜೆ, ಹೊನ್ನಮ್ಮ, ಪೂವಪ್ಪ ಅವರ ಮನೆಯ ದನಗಳನ್ನು ಒಂದೇ ದಿನ ಕಳವು ಮಾಡಲಾಗಿದೆ ಎಂದು ದೂರು ನೀಡಲಾಗಿದೆ.

ದನವನ್ನು ಸಾಕಿ ಅದರಿಂದ ಬರುವ ಆದಾಯದಿಂದ ಜೀವನ ಸಾಗಿಸುವ ಬಡ ಕುಟುಂಬಗಳ ದನಗಳನ್ನು ಕಳವು ಮಾಡಿದ ಘಟನೆಯ ಬಗ್ಗೆ ಶಾಸಕರು ಬೇಸರ ವ್ಯಕ್ತಪಡಿಸಿದ್ದು, ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸಿದಂತೆ ಹೆಚ್ಚಿನ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚಿಸಿದರು. ಪ್ರಸ್ತುತ ಕಳವು ಮಾಡಿದ ಗೋ ಕಳ್ಳರನ್ನು ಶೀಘ್ರವಾಗಿ ಬಂಧಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ತನಿಯಪ್ಪ ಗೌಡ, ಆಶೋಕ್ ರೈ, ರಾಧಕೃಷ್ಣ ಅಡ್ಯಂತಾಯ, ಸುರೇಶ್ ಭಟ್ ಇಡ್ಕಿದು, ನರಸಿಂಹ ಶೆಟ್ಟಿ ಮಾಣಿ, ಜಗದೀಶ್ ದೇವಸ್ಯ, ಚರಣ್, ಗುಣಕರ, ನವೀನ್ ಕೋಲ್ಪೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Previous Post

ಪುತ್ತೂರು: ‘ಮೇದಿನಿ ಜನಸೇವಾ ಕೇಂದ್ರ’ಕ್ಕೆ 6ನೇ ವರ್ಷದ ಸಂಭ್ರಮಾಚರಣೆ : ಹಲವು ಗಣ್ಯರು ಭೇಟಿ

Next Post

ವಿಟ್ಲ : ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಜಯಕರ್ ಅಡ್ಯನಡ್ಕ ಮೃತ್ಯು..!!

OtherNews

ಮಿತ್ತೂರು: ರೈಲ್ವೇ ಫ್ಲೈ ಓವರ್ ನ ಸೇಫ್ ಗಾರ್ಡ್ ಗೆ ಜೆಸಿಬಿ ಕೊಂಡೊಯ್ಯುತ್ತಿದ್ದ ಲಾರಿ ಡಿಕ್ಕಿ: ಟ್ರಾಫಿಕ್ ಜಾಮ್…!!
Featured

ಮಿತ್ತೂರು: ರೈಲ್ವೇ ಫ್ಲೈ ಓವರ್ ನ ಸೇಫ್ ಗಾರ್ಡ್ ಗೆ ಜೆಸಿಬಿ ಕೊಂಡೊಯ್ಯುತ್ತಿದ್ದ ಲಾರಿ ಡಿಕ್ಕಿ: ಟ್ರಾಫಿಕ್ ಜಾಮ್…!!

November 9, 2025
ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!
Featured

ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!

November 2, 2025
ಫೇಸ್ ಬುಕ್ ನಲ್ಲಿ ಅಸಭ್ಯ ಪದಗಳಿಂದ ನಿಂದಿಸಿ ಪೋಸ್ಟ್: ಆರೋಪಿ ವಶಕ್ಕೆ…!!
ಕ್ರೈಮ್

ಫೇಸ್ ಬುಕ್ ನಲ್ಲಿ ಅಸಭ್ಯ ಪದಗಳಿಂದ ನಿಂದಿಸಿ ಪೋಸ್ಟ್: ಆರೋಪಿ ವಶಕ್ಕೆ…!!

October 31, 2025
ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!
Featured

ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!

October 30, 2025
ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!
ಪುತ್ತೂರು

ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

October 30, 2025
ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

October 30, 2025

Leave a Reply Cancel reply

Your email address will not be published. Required fields are marked *

Recent News

ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

November 11, 2025
ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

November 11, 2025
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ನೆಟ್ಟಣ: ರೈಲ್ವೇ ಮೇಲ್ಸೇತುವೆ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!!

November 11, 2025
ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

November 11, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page