Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಪ್ರತೀ ಕ್ಷೇತ್ರದಲ್ಲೂ ಓರ್ವ ಬಂಟ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ : ಬಂಟರಿಗೂ ನಿಗಮ ನೀಡಬೇಕು..- ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಗ್ರಹ

February 25, 2023
in ಮಂಗಳೂರು, ರಾಜಕೀಯ
0
ಪ್ರತೀ ಕ್ಷೇತ್ರದಲ್ಲೂ ಓರ್ವ ಬಂಟ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ : ಬಂಟರಿಗೂ ನಿಗಮ ನೀಡಬೇಕು..- ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3ಬಿಯಿಂದ 2ಎಗೆ ವರ್ಗಾಯಿಸಬೇಕು ಎನ್ನುವ ಎರಡು ಬೇಡಿಕೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗೆ ಮನವಿ
ಸಲ್ಲಿಸಲಾಗಿದೆ. ಬೇಡಿಕೆ ಈಡೇರದಿದ್ದಲ್ಲಿ ರಸ್ತೆಗಿಳಿಯುವುದಿಲ್ಲ, ಚುನಾವಣೆಯಲ್ಲಿ ಉತ್ತರ ನೀಡುತ್ತೇವೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.

Advertisement
Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಿನ್ನೆ ಬಂಟ್ಸ್ ಹಾಸ್ಟೆಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಸಮಾಜಕ್ಕೂ ನಿಗಮ, ಸರಕಾರದಿಂದ ಸಹಾಯ
ಸಿಗುತ್ತಿದೆ. ಆದರೆ ಬಂಟರಿಗೆ ಅಂತಹ ಸಹಕಾರ, ನಿಗಮ ಬಂದಿಲ್ಲ. ಇದುವರೆಗೂ ನಾವು ಹೋರಾಟ ಮಾಡಿಲ್ಲ, ಇದರರ್ಥ ನಮಗೆ ಶಕ್ತಿ ಇಲ್ಲ ಎಂದಲ್ಲ. ಬಂಟ ಸಮಾಜದ ಐವರು ಶಾಸಕರಿದ್ದು, ಅವರೇ
ನಮ್ಮ ಬೇಡಿಕೆ ಈಡೇರಿಸಬೇಕಿತ್ತು. ಇದಕ್ಕಾಗಿ ನಮ್ಮ ಅಗತ್ಯವಿರಲಿಲ್ಲ. ಈಗ ನಮ್ಮ ನಾಯಕರನ್ನು ಸಮಾಜ ಪ್ರಶ್ನಿಸುತ್ತಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಂಟರು, ಬ್ರಾಹ್ಮಣರಿಗೂ ನಿಗಮದ ಭರವಸೆ
ನೀಡಲಾಗಿದೆ. ಅದಕ್ಕಿಂತ ಮೊದಲು ಸರಕಾರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

Advertisement

ಬಂಟ ಸಮುದಾಯ ಮೇಲ್ನೋಟಕ್ಕೆ ಅತ್ಯಂತ ಶ್ರೀಮಂತ ಸಮುದಾಯವಾಗಿ ಕಂಡು ಬರುತ್ತಿದ್ದರೂ ಶೇ.25ರಷ್ಟು ಮಂದಿ ಮಧ್ಯಮ ಮತ್ತು ಬಡತನ ರೇಖೆಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಇದುವರೆಗೂ ಬಂಟ ಸಮುದಾಯಕ್ಕೆ ಸಿಗಬೇಕಾದ ಮೀಸಲಾತಿಯನ್ನು ಯಾವುದೇ ಆಡಳಿತ ಪಕ್ಷಗಳು ಕೊಟ್ಟಿಲ್ಲ. ಐದು ಜನ ಶಾಸಕರು ಬಂಟರಾಗಿದ್ದರೂ ಸ್ವಸಮುದಾಯಕ್ಕೆ ಸಹಾಯ ಮಾಡಿದರೆ ಇತರ ಸಮುದಾಯಕ್ಕೆ ಕೋಪ ಬರಬಹುದೇ ಎನ್ನುವ ಅಳುಕು ಇರಬಹುದು ಎಂದು ತಿಳಿಸಿದರು.

ಬಿಲ್ಲವರಿಗೆ ನಿಗಮ ಆಗಿದ್ದು ಸಂತೋಷ, ಅವರಿಗೆ ಶಾಸಕರು, ಸಚಿವರು ಬೆಂಬಲ ನೀಡಿದ್ದಾರೆ. ಆದರೆ ನಮ್ಮವರು ಏನು ಮಾಡುತ್ತಿದ್ದಾರೆಂದು ಗೊತ್ತಾಗುತ್ತಿಲ್ಲ. ರಸ್ತೆ ವಿಚಾರದಲ್ಲಿ ಸುಂದರ ಶೆಟ್ಟಿಯವರ ಹೆಸರು ಬಂದಾಗ ಎಲ್ಲ ಬಂಟರು ಒಗ್ಗಟ್ಟಾಗಿದ್ದರು. ವಿಶ್ವದಾದ್ಯಂತ ಇರುವ ಬಂಟರನ್ನು ತರಿಸಿ ಪ್ರತೀ ಕ್ಷೇತ್ರದಲ್ಲೂ ಓರ್ವ ಬಂಟ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಐದು ಸಾವಿರ ಮತಗಳನ್ನು ಪಡೆದರೂ ಗೆಲ್ಲುವ
ಅಭ್ಯರ್ಥಿಯನ್ನು ಸೋಲಿಸುವ ಸಾಮರ್ಥ್ಯ ನಮಗಿದೆ ಎಂದು ಅವರು ಎಚ್ಚರಿಸಿದರು.

ನಮಗೆ ಯಾರ ಮೇಲೂ ವೈಯುಕ್ತಿಕ ಹಗೆತನವಿಲ್ಲ, ಅಲ್ಲದೆ ನಾನು ಎಂದೋ ಚುನಾವಣೆಗೆ ನಿಂತಿದ್ದರೆ ಶಾಸಕ, ಸಚಿವನಾಗುತ್ತಿದ್ದೆ. ಹಾಲಾಡಿಯವರನ್ನು ಹೊರತುಪಡಿಸಿ ಇತರ ಎಲ್ಲರೂ ನನಗಿಂತ ಕಿರಿಯರಾಗಿದ್ದು ನಾನು ಬೆಂಬಲ ನೀಡಿದ್ದೇನೆ. ಈಗ ನನಗೆ ವಯಸ್ಸಾಗಿದ್ದು, ನಮ್ಮ ಸಮುದಾಯವನ್ನು ಬೆಂಬಲಿಸುವವರಿಗೆ ನಾವು ಬೆಂಬಲ ನೀಡುತ್ತೇವೆ. ಆಗಲಾದರೂ ನಮ್ಮ ಬೇಡಿಕೆ ಈಡೇರಿಸದ ಬಗ್ಗೆ
ಈಗಿನ ಶಾಸಕರಿಗೆ ಪಶ್ಚಾತ್ತಾಪ ಆಗಬಹುದು ಎಂದರು.

ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷರಾದ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಒಂದು ಅಭ್ಯರ್ಥಿಯನ್ನು ಗೆಲ್ಲಿಸುವ ಮತ್ತು ಸೋಲಿಸುವ ಶಕ್ತಿ ಬಂಟ ಸಮಾಜಕ್ಕಿದೆ. ನಮ್ಮ ಸಮಾಜದ ಐವರು ಶಾಸಕರು ಸಮಾಜದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಯಾವ ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸುತ್ತಾರೋ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಬಂಟರು
ಹೇಡಿಗಳಲ್ಲ ಎಂದರು.

ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಜೊತೆಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ ಕರಾವಳಿ ಭಾಗದ
ವಿವಿಧ ಕ್ಷೇತ್ರಗಳ ಬಂಟರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿದ್ದರು.

Previous Post

ಕಡಬ: ಕಾಡಾನೆ ಶೋಧ ಮುಂದುವರಿಕೆ..!!

Next Post

(ಫೆ.27) ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು ವತಿಯಿಂದ ನಿರ್ಮಾಣವಾದ “ಯುವ ಕೇಸರಿ ಭವನ” ದ ಲೋಕಾರ್ಪಣಾ ಕಾರ್ಯಕ್ರಮ

OtherNews

ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!
ಕ್ರೈಮ್

ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

July 6, 2026
ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!
ಕ್ರೈಮ್

ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

July 5, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!
ಕ್ರೈಮ್

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

July 4, 2026
ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!
Featured

ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

July 3, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
ಕ್ರೈಮ್

ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

July 3, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

July 6, 2026
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

July 6, 2026
ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

July 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.