Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಅಮ್ಟೂರು: ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರಿನಲ್ಲಿ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

February 27, 2023
in ಧಾರ್ಮಿಕ, ಬಂಟ್ವಾಳ
0
ಅಮ್ಟೂರು: ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರಿನಲ್ಲಿ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಲ್ಲಡ್ಕ: ದೈವ ಆರಾಧನೆ ಮೂಲಕ ಹಿಂದೂ ಸಮಾಜದ ಕುಟುಂಬಗಳು ಒಗ್ಗಟ್ಟಿನಿಂದ ಇರಲು ಸಾಧ್ಯವಾಗಿದೆ. ಅಂತಹ ದೈವರಾಧನೆಯ ಮೂಲ ಕಟ್ಟುಪಾಡುಗಳಿಗೆ ಚುತಿ ಬಾರದ ರೀತಿಯಲ್ಲಿ ದೈವರಾಧನೆ ನಡೆಸಿಕೊಂಡು ಬರುತ್ತಿರುವ ಮಂತ್ರ ದೇವತಾ ಸಾನಿಧ್ಯ ಎಲ್ಲಾ ದೈವ ಆರಾಧನಾ ಕೇಂದ್ರಗಳಿಗೆ ಮಾದರಿಯಾಗಿದೆ ಎಂದು ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಬಂಟ್ವಾಳ ತಾಲೂಕು ಅಮ್ಟೂರು ಗ್ರಾಮದ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರಿನ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

Advertisement
Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋಹನ್ ರಾಜ್ ಚೌಟ ಪುಂಚೋಳಿಮಾರು ಗುತ್ತು ವಹಿಸಿದ್ದರು. ಈ ಸಂದರ್ಭದಲ್ಲಿ ಮಂತ್ರ ದೇವತಾ ಜನಸೇವಾ ಟ್ರಸ್ಟ್ ವತಿಯಿಂದ ಹಾಗೂ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ವತಿಯಿಂದ ಅಸಕ್ತರನ್ನು ಗುರುತಿಸಿ ಧನಸಹಾಯ ನೀಡಲಾಯಿತು. ಹಾಗೂ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿ ಪಡೆದವರನ್ನು ಗುರುತಿಸಿ ಅಭಿನಂದಿಸಲಾಯಿತು.

Advertisement
Advertisement

ಸ್ವಾಮೀಜಿಯವರ ದಿವ್ಯಹಸ್ತದಲ್ಲಿ ಮಂತ್ರದೇವತೆ ಸಂಬಂಧಪಟ್ಟ ಭಕ್ತಿಗೀತೆಯನ್ನು ಬಿಡುಗಡೆ ಮಾಡಲಾಯಿತು.

ವೇದಿಕೆಯಲ್ಲಿ ಭಾರತ್ ಗ್ಲಾಸ್ ಅಂಡ್ ಕ್ರಾಕರಿಸ್ ಸಿಯಾನ ಚಿಕ್ಕನ್ ಕಾನ್ಸೆಪ್ಟ್ ಮ್ಯನಿಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್ ನ ಪಿ ಜಗದೀಶ್ ಕುಮಾರ್ ಮತ್ತು ಸ್ನೇಹ ಜಗದೀಶ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಬಂಟ್ವಾಳದ ಎ ಇ ಇ ತಾರನಾಥ ಸಾಲಿಯಾನ್ ಪಿ, ಎ ಪಿ ಎಂ ಸಿ ಸಕಲೇಶಪುರ ಇದರ ಮಾಜಿ ಅಧ್ಯಕ್ಷ ರಂಜೇಶ್, ಚಲನಚಿತ್ರ ನಟಿ ನವ್ಯ ಪೂಜಾರಿ, ವಿಶಾಖ ಶೆಟ್ಟಿ ಮುಂಬೈ, ವಿಶಾಲಾಕ್ಷಿ ಎನ್ ಬೆಂಗಳೂರು, ಗಣೇಶ್ ಇಂಡಸ್ಟ್ರೀಸ್ ದೇರಳಕಟ್ಟೆಯ ಶರತ್ ರಾಜ್ ಶೆಟ್ಟಿ, ವಿಜಯಕುಮಾರ್ ಬೆಳ್ತಂಗಡಿ, ಯಾದವ ಬಾಣಬೆಟ್ಟು, ಮುಂಬೈಯ ಉದ್ಯಮಿ ಹರೀಶ್ ಶೆಟ್ಟಿ, ಅಶೋಕ ಕರ್ಕೇರ ಸಜೀಪ, ಯಶವಂತ ಬಂಗೇರ ಕಾಪು, ಪಂಜಿಕಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ, ಚೆನ್ನಪ್ಪ ಕೋಟ್ಯಾನ್, ಸುಪ್ರೀತ್ ಶೆಟ್ಟಿ ಬಾಳೆಹೊನ್ನೂರು, ಪಿ ಸಿ ಜಯರಾಮ್ ಸುಳ್ಯ, ಕಿಶೋರ್ ಕುಮಾರ್ ಕಟ್ಟೆಮಾರ್ ಮೊದಲಾದವರು ಉಪಸ್ಥಿತರಿದ್ದರು.

ಮಂತ್ರ ದೇವತಾ ಸಾನಿಧ್ಯದ ಧರ್ಮದರ್ಶಿ ಮನೋಜ್ ಕುಮಾರ್ ಸ್ವಾಗತಿಸಿ, ವಸಂತ ಪೂಜಾರಿ ಬಟ್ಟಹಿತ್ತಿಲು ವಂದಿಸಿದರು. ದಿನೇಶ್ ರಾಯೀ ಕಾರ್ಯಕ್ರಮ ನಿರ್ವಹಿಸಿದರು. ನಂತರ ಮಾಣಿಲ ಶ್ರೀ ಮೋಹನ್ ದಾಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ಮಂತ್ರ ದೇವತೆಗೆ ವಿಶೇಷವಾಗಿ ದೊಂದಿ ಬೆಳಕಿನಲ್ಲಿ ನರ್ತನಸೇವೆ ಜರುಗಿತು.

Advertisement
Previous Post

ನರಿಕೊಂಬು : ಉಚಿತ ಕಣ್ಣಿನ ಹಾಗೂ ದಂತ ತಪಾಸಣೆ ಶಿಬಿರ

Next Post

ಗಾಯಕ ಪದ್ಮರಾಜ್ ಬಿಸಿ ಚಾರ್ವಾಕ ರವರಿಗೆ “ಸಂಗೀತ ಕಲಾನಿಧಿ” ರಾಜ್ಯಪ್ರಶಸ್ತಿ

OtherNews

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!
ಧಾರ್ಮಿಕ

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!
ಧಾರ್ಮಿಕ

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026

Leave a Reply Cancel reply

Your email address will not be published. Required fields are marked *

Recent News

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page