Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

    ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

    ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

    ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

    ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

    ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

    ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

    ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

    ಕುವೆಟ್ಟಿನ ಎಲ್ಲರ ಪ್ರೀತಿಯ ಮುನ್ನಾ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು..!!

    ಕುವೆಟ್ಟಿನ ಎಲ್ಲರ ಪ್ರೀತಿಯ ಮುನ್ನಾ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು..!!

    ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ : ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ..!!

    ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ : ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

    ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

    ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

    ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

    ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

    ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

    ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

    ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

    ಕುವೆಟ್ಟಿನ ಎಲ್ಲರ ಪ್ರೀತಿಯ ಮುನ್ನಾ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು..!!

    ಕುವೆಟ್ಟಿನ ಎಲ್ಲರ ಪ್ರೀತಿಯ ಮುನ್ನಾ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು..!!

    ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ : ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ..!!

    ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ : ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಮಾಯ್ ದೆ ದೇವುಸ್ ಚರ್ಚ್‌ನ 2022-23 ನೇ ವಾರ್ಷಿಕ ಕ್ರೈಸ್ತ ಶಿಕ್ಷಣ ದಿವಸದ ಸಂಭ್ರಮ

March 6, 2023
in ಪುತ್ತೂರು
0
ಪುತ್ತೂರು: ಮಾಯ್ ದೆ ದೇವುಸ್ ಚರ್ಚ್‌ನ 2022-23 ನೇ ವಾರ್ಷಿಕ ಕ್ರೈಸ್ತ ಶಿಕ್ಷಣ ದಿವಸದ ಸಂಭ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ನಾವು ನಮ್ಮನ್ನೇ ಕ್ರಿಸ್ತನ ಮೌಲ್ಯಗಳೊಂದಿಗೆ ರೂಪಾಂತರಗೊಳಿಸಿದರೆ, ಇಡೀ ಸಮುದಾಯವನ್ನು ಬದಲಾಯಿಸಬಹುದು ಎಂದು ವಂ. ಲ್ಯಾರಿ ಪಿಂಟೊ ಹೇಳಿದರು. ಅವರು ಮಾಯ್ ದೆ ದೇವುಸ್ ಚರ್ಚ್‌ನ 2022-23 ನೇ ವಾರ್ಷಿಕ ಕ್ರೈಸ್ತ ಶಿಕ್ಷಣ ದಿವಸದ ಸಂಭ್ರಮದಲ್ಲಿ ಮಾತನಾಡಿದರು.

Advertisement
Advertisement
Advertisement

ಮಾಯ್ ದೆ ದೇವುಸ್ ಚರ್ಚ್‌ ಇದರ ವ್ಯಾಪ್ತಿಗೊಳಪಟ್ಟ ಕ್ರೈಸ್ತ ಶಿಕ್ಷಣದ ವಾರ್ಷಿಕ ದಿವಸವು ದಿವ್ಯ ಬಲಿ ಪೂಜೆಯನ್ನು ಅರ್ಪಿಸುವುದರ ಮೂಲಕ ಚಾಲನೆ ಕೊಡಲಾಯಿತು. ಪ್ರಧಾನ ಧರ್ಮಗುರುಗಳಾಗಿ ವಂ| ಲ್ಯಾರಿ ಪಿಂಟೊ , ಸಹಾಯಕ ನಿರ್ದೇಶಕರು ಸಂತ ಅಂತೋಣಿಯವರ ಆಶ್ರಮ ಜೆಪ್ಪು ರವರು ನೆರವೇರಿಸಿದರು.

ಚರ್ಚ್‌‌ನ ಧರ್ಮಗುರುಗಳಾದ ವಂ. ಲಾರೆನ್ಸ್‌ ಮಸ್ಕರೇನಸ್, ಸಹಾಯಕ ಧರ್ಮಗುರುಗಳಾದ ವಂ. ಕೆವಿನ್ ಲಾರೆನ್ಸ್ ಡಿಸೋಜಾ ರವರು ಬಲಿಪೂಜೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement

ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ ರೂಪಕ, ನೃತ್ಯಗಳು, 1 ರಿಂದ 12ರ ವರೆಗೆ ತರಗತಿವಾರು ಕ್ರೈಸ್ತ ಮಕ್ಕಳು ನಟಿಸಿ, ಸಮುದಾಯಕ್ಕೆ ಮನರಂಜನೆ ನೀಡಿದರು. ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂತ ಫಿಲೋಮಿನಾ ಕ್ಯಾಂಪಸ್ ನಿರ್ದೇಶಕರಾದ ವಂ.ಸ್ಟ್ಯಾನಿ ಪಿಂಟೋ, ಸಂತ ಫಿಲೋಮಿನಾ ಪಿ.ಯು ಕಾಲೇಜ್‌ನ ಪ್ರಾಂಶುಪಾಲ ವಂ. ಅಶೋಕ್ ರಾಯನ್ ಕ್ರಾಸ್ತಾ, ಪುತ್ತೂರು ಚರ್ಚ್‌ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿಕೋಸ್ಟಾ , ಕಾರ್ಯದರ್ಶಿ ಎವ್ಲಿನ್ ಡಿಸೋಜಾ, ಆಯೋಗದ ಸಂಯೋಜಕರಾದ ಜೋನ್ ಡಿಸೋಜಾ ಮತ್ತು ಸದಸ್ಯರು ಉಪಸ್ಥಿತರಿದ್ದರು. ಪುತ್ತೂರು ಚರ್ಚ್‌‌ನ ಕ್ರೈಸ್ತ ಶಿಕ್ಷಣದ ಸಂಯೋಜಕ ಕ್ಲೆಮೆಂಟ್ ಪಿಂಟೊ ಸ್ವಾಗತಿಸಿ, ಸಹಾಯಕ ಧರ್ಮಗುರುಗಳಾದ ವಂ.ಕೆವಿನ್ ಲಾರೆನ್ಸ್ ಡಿಸೋಜಾ ವಂದಿಸಿದರು. ವೈ.ಸಿ.ಎಸ್‌ನ ವಿದ್ಯಾರ್ಥಿಗಳಾದ ಫಿಯೋನಾ ಮತ್ತು ಜೆನ್ನಿಫರ್‌ರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ಕೈಸ್ತ ಶಿಕ್ಷಣದ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಅತೀ|ವಂ| ಲಾರೆನ್ಸ್ ಮಸ್ಕರೇನಸ್ ರವರು ಬಹುಮಾನವನ್ನು ನೀಡಿ ಅಭಿನಂದಿಸಿದರು.

ಕ್ರೈಸ್ತ ಶಿಕ್ಷಣದ ತರಗತಿಗಳಲ್ಲಿ ಪೂರ್ಣ ಪ್ರಮಾಣ ಹಾಜರಾತಿ, ಒಂದು ಗೈರು ಹಾಗೂ ಇತರ ವಿದ್ಯಾರ್ಥಿಗಳಿಗೆ ವಂ| ಲ್ಯಾರಿ ಪಿಂಟೊರವರು ಬಹುಮಾನ ವಿತರಿಸಿ ಅಭಿನಂದಿಸಿದರು. ಕ್ರೈಸ್ತ ಶಿಕ್ಷಣದ ತರಗತಿಗಳನ್ನು ನಿಸ್ವಾರ್ಥ ಮನೋಭಾವದಿಂದ ಶಿಕ್ಷಣ ನೀಡಿ ಸಹಕರಿಸಿದ ಎಲ್ಲಾ ಶಿಕ್ಷಕ – ಶಿಕ್ಷಕಿಯರಿಗೆ ಕಿರು ಕಾಣಿಕೆಯನ್ನು ನೀಡುವ ಮೂಲಕ ಧರ್ಮಗುರುಗಳು ಎಲ್ಲರನ್ನೂ ಸನ್ಮಾನಿಸಿದರು.

Advertisement
Previous Post

ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು : ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಹಿಂದೂ ಮುಖಂಡರು

Next Post

ಹಿಂದೂಯೇತರರ ವಾಹನಗಳಿಗೆ ನಿಷೇಧ ಹೇರಿ ಸೌತಡ್ಕದಲ್ಲಿ ಬ್ಯಾನರ್ ಅಳವಡಿಕೆ..!!

OtherNews

ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!
ಪುತ್ತೂರು

ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

January 15, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಹಣದ ವಿಚಾರಕೆ ಸಂಬಂಧಿಸಿ ಹಲ್ಲೆ ಆರೋಪ : ದೂರು..!!

January 15, 2026
ಪುತ್ತೂರು: ಹೆರಿಗೆ ಸಮಯ ಮಗು ಮೃತ್ಯು ಹಿನ್ನೆಲೆ – ಪ್ರಕರಣ ದಾಖಲು…!!
Featured

ಪುತ್ತೂರು: ಹೆರಿಗೆ ಸಮಯ ಮಗು ಮೃತ್ಯು ಹಿನ್ನೆಲೆ – ಪ್ರಕರಣ ದಾಖಲು…!!

January 15, 2026
ಪುತ್ತೂರು : ರಿಕ್ಷಾ ಚಾಲಕ ನೇಣು ಬಿಗಿದು ಅತ್ಮಹತ್ಯೆ..!!
Featured

ಪುತ್ತೂರು : ರಿಕ್ಷಾ ಚಾಲಕ ನೇಣು ಬಿಗಿದು ಅತ್ಮಹತ್ಯೆ..!!

January 15, 2026
10 ನಿಮಿಷದಲ್ಲಿ ಡೆಲಿವರಿ ಭರವಸೆಗೆ ಬ್ರೇಕ್ ಹಾಕಿದ ಕೇಂದ್ರ; ಜಾಹೀರಾತು ನಿಲ್ಲಿಸುವ ಭರವಸೆ ನೀಡಿದ ಝೆಪ್ಟೋ, ಸ್ವಿಗ್ಗಿ, ಜೊಮ್ಯಾಟೊ, ಬ್ಲಿಂಕಿಟ್‌..!!
ಕ್ರೈಮ್

10 ನಿಮಿಷದಲ್ಲಿ ಡೆಲಿವರಿ ಭರವಸೆಗೆ ಬ್ರೇಕ್ ಹಾಕಿದ ಕೇಂದ್ರ; ಜಾಹೀರಾತು ನಿಲ್ಲಿಸುವ ಭರವಸೆ ನೀಡಿದ ಝೆಪ್ಟೋ, ಸ್ವಿಗ್ಗಿ, ಜೊಮ್ಯಾಟೊ, ಬ್ಲಿಂಕಿಟ್‌..!!

January 13, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026

Leave a Reply Cancel reply

Your email address will not be published. Required fields are marked *

Recent News

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

January 15, 2026
ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

January 15, 2026
ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

January 15, 2026
ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

January 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page