Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

    ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!

    ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!

    ಮುಕ್ಕೂರು ಶಾಲೆ, ಅಂಗನವಾಡಿ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ..!!

    ಮುಕ್ಕೂರು ಶಾಲೆ, ಅಂಗನವಾಡಿ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ..!!

    ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

    ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

    ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!

    ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!

    ಮುಕ್ಕೂರು ಶಾಲೆ, ಅಂಗನವಾಡಿ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ..!!

    ಮುಕ್ಕೂರು ಶಾಲೆ, ಅಂಗನವಾಡಿ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ..!!

    ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

    ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಮಿಥುನ್ ರೈ ವಿವಾದಾತ್ಮಕ ಹೇಳಿಕೆ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿರುಗೇಟು

March 8, 2023
in ರಾಜ್ಯ
0
ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಮಿಥುನ್ ರೈ ವಿವಾದಾತ್ಮಕ ಹೇಳಿಕೆ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿರುಗೇಟು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ತುಮಕೂರು: ಉಡುಪಿ ಕೃಷ್ಣ ಮಠದ ಜಾಗವನ್ನ ಮುಸ್ಲಿಂ ರಾಜರು ಕೊಟ್ಟಿದ್ದು ಎಂದು ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಉಡುಪಿ ಕೃಷ್ಣ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement

ತುಮಕೂರಿನಲ್ಲಿ ಮಾಧ್ಯಮದ ಮುಂದೆ ಮಾತನಾಡಿದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು, ‘ಯಾರೇ, ಯಾವ ಹೇಳಿಕೆಯನ್ನ ಕೂಡ ಕೊಡಬಹುದು. ಆದ್ರೆ ಅಂತಹ ಹೇಳಿಕೆಯನ್ನ ಕೊಡಬೇಕು ಅಂತಾದ್ರೆ, ಅದಕ್ಕೆ ಸೂಕ್ತವಾದ ಆಧಾರವನ್ನ ಕೊಟ್ರೆ ಆ ಮಾತಿಗೆ ಬೆಲೆ ಇರುತ್ತೆ. ಆಧಾರ ರಹಿತವಾಗಿ ಏನು ಬೇಕಾದ್ರೂ ಹೇಳಬಹುದು. ಹೇಳಿಕೆ ಕೊಟ್ಟವರನ್ನ ಯಾಕೆ ಕೊಟ್ಟಿದ್ದೀರಿ ಅಂತಾ ಕೇಳ್ಬೇಕು. ಆಧಾರ ರಹಿತವಾದ ಮಾತನ್ನ ಇಡ್ಕೊಂಡು ಚರ್ಚೆ ಬೆಳೆಸ್ತಾರೆ ಅಂತಾದ್ರೆ ಅದಕ್ಕೆ ಅರ್ಥವಿಲ್ಲ’ ಎಂದು ಹೇಳಿದ್ದಾರೆ.

ಉಡುಪಿಯ ಅನಂತೇಶ್ವರ ಸನ್ನಿಧಾನ ಇರಬಹುದು, ಕೃಷ್ಣ ಮಠದ ಸನ್ನಿಧಾನ ಇರಬಹುದು ರಾಮಭೋಜ ಎಂಬ ಅರಸ ನೀಡಿರೋದಕ್ಕೆ ಆಧಾರಗಳಿವೆ. ಹಾಗಿರುವಾಗ ಅದು ನಮಗೆ ಅದು ರಾಮಭೋಜ ಕೊಟ್ಟಿರುವಂತದ್ದು. ಗುರುಗಳ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಅದು ಇಲ್ಲಿ ಅಲ್ಲ, ಮಧ್ವಾಚಾರ್ಯರು ಎಲ್ಲ ಶಿಷ್ಯರೊಡನೆ ಸೇರಿಕೊಂಡು ಬದ್ರಿ ಯಾತ್ರೆಗೆ ಹೊರಟಿದ್ರು. ಹಾಗೆ ಯಾತ್ರೆಗೆ ಹೋಗುವಾಗ ಗಂಗಾ ನದಿಯನ್ನ ದಾಟ ಬೇಕಿತ್ತು. ಅಲ್ಲೊಬ್ಬ ತುರ್ಕರ ರಾಜ ಆಳ್ವಿಕೆ ಮಾಡ್ತಿದ್ದ. ನದಿ ದಾಟಲಿಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಆತ ನಿಲ್ಲಿಸಿದ್ದ. ಆಗ ಮಧ್ವಾಚಾರ್ಯರು ಗಂಗಾ ನದಿಯನ್ನ ಈಜಿಯೇ ದಾಟಲು ಮುಂದಾದರು. ಶಿಷ್ಯರಿಗೆ ತಮ್ಮ ಕಾಲನ್ನ ಹಿಡಿದುಕೊಳ್ಳಲು ಹೇಳಿದರು. ಆಗ ತುರ್ಕ ರಾಜನ ಸೈನಿಕರು ಇವರತ್ತ ಓಡಿಬಂದರು. ಆದ್ರೆ ಮಧ್ವಾಚಾರ್ಯರು ಸ್ವಲ್ಪವೂ ಹೆದರದೇ ಅವರಿಗೆ ತಿಳಿಹೇಳಿದರು. ಆಗ ಆಚಾರ್ಯರ ವ್ಯಕ್ತಿತ್ವವನ್ನ ಕಂಡು ಆ ರಾಜ ಅಲ್ಲಿನ ಅರ್ಧ ರಾಜ್ಯವನ್ನ ದಾನ ಮಾಡುತ್ತಾನೆ. ಅದನ್ನ ನಮ್ಮ ಗುರುಗಳು ಉಲ್ಲೇಖ ಮಾಡಿದ್ದಾರೆ ಹೊರತು, ಉಡುಪಿ ಮಠದ ಜಾಗವನ್ನ ಮುಸ್ಲಿಂ ರಾಜರು ನೀಡಿದ್ದು, ಅಂತಾ ಹೇಳಿದ್ದಲ್ಲ ಎಂದು ಹೇಳಿದ್ದಾರೆ.

Advertisement

ಮಿಥುನ್ ರೈ ಅವರು ಗೊಂದಲದಿಂದ ಈ ರೀತಿಯ ಹೇಳಿಕೆ ಕೊಟ್ಟಿರಬಹುದು. ಆದರೆ ಅದು ಆಧಾರ ರಹಿತವಾಗಿರೋದ್ರಿಂದ ಈ ಚರ್ಚೆಯನ್ನ ಮುಂದುವರಿಸೋದು ಅರ್ಥಹೀನ ಅನ್ನೋದು ನನ್ನ ಅನಿಸಿಕೆ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ..

Advertisement
Advertisement
Previous Post

ಬೇಕಾಗಿದ್ದಾರೆ : ಪುತ್ತೂರಿನ ಖ್ಯಾತ ಪಿಜ್ಜಾ ಮಳಿಗೆಗೆ ಡೆಲಿವರಿ ಬಾಯ್ಸ್

Next Post

ನಿಮ್ಮ ಕನಸಿನ ಸ್ಕೂಟರ್ ನಿಮ್ಮದಾಗಿಸಿಕೊಳ್ಳಲು ಸುವರ್ಣಾವಕಾಶ : Visit T.A.J ಮೋಟರ್ಸ್ ವಿಟ್ಲ, GV ಮೋಟರ್ಸ್ ಉಪ್ಪಿನಂಗಡಿ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

March 23, 2026
ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!

ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!

March 22, 2026
ಮುಕ್ಕೂರು ಶಾಲೆ, ಅಂಗನವಾಡಿ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ..!!

ಮುಕ್ಕೂರು ಶಾಲೆ, ಅಂಗನವಾಡಿ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ..!!

March 22, 2026
ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿದ ಕೊಣಾಜೆ ಪೊಲೀಸರು..!!

ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿದ ಕೊಣಾಜೆ ಪೊಲೀಸರು..!!

March 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page