Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

    ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

    ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

    16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್

    ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

    ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

    ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

    ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

    ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

    ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

    ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

    ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

    ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

    16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್

    ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

    ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

    ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

    ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

    ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

    ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

    ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ತುಳುನಾಡ ಜನಪದ ಕ್ರೀಡೆ ಕಂಬಳಕ್ಕೆ ‘ವಾಮಾಚಾರ’ ದ ಕರಿಛಾಯೆ : ನಾದ ಸ್ವರಕ್ಕೆ ತಲೆದೂಗಿಸುವ ದೂಜನಿಗೆ ಅನಾರೋಗ್ಯ..!!!

March 11, 2023
in ಕ್ರೀಡೆ, ಮಂಗಳೂರು
0
ತುಳುನಾಡ ಜನಪದ ಕ್ರೀಡೆ ಕಂಬಳಕ್ಕೆ ‘ವಾಮಾಚಾರ’ ದ ಕರಿಛಾಯೆ : ನಾದ ಸ್ವರಕ್ಕೆ ತಲೆದೂಗಿಸುವ ದೂಜನಿಗೆ ಅನಾರೋಗ್ಯ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳ. ಕಂಬಳ ಇಂದು ಕೇವಲ ಕ್ರೀಡೆಯಾಗಿರದೆ ಕೆಲವರ ಪ್ರತಿಷ್ಠೆಯೂ ಹೌದು. ಪ್ರೀತಿಯಿಂದ ಸಾಕುವ ಕಂಬಳ ಕೋಣಗಳು ಮಾಲೀಕನಿಗೆ ಪಂಚ ಪ್ರಾಣ ಕೂಡ ಹೌದು. ಆದರೇ ಇದೀಗ ಕಂಬಳ ಕೋಣಗಳ ಮೇಲೂ ‘ವಾಮಾಚಾರ’ದ ಕರಿಛಾಯೆ ಆವರಿಸಿದೆ.

Advertisement
Advertisement
Advertisement

ಅನ್ಯರ ಕೋಣಗಳು ಗೆಲ್ಲಬಾರದು ಎನ್ನುವ ಕಾರಣಕ್ಕೆ ಪದಕ ಪಡೆಯುವ ಕೋಣಗಳಿಗೆ ಮಾಟಮಂತ್ರ ಮಾಡುವ ಮೂಲಕ ಹೀನ ಕೃತ್ಯಕ್ಕೂ ಕೈ ಹಾಕುತ್ತಿದ್ದಾರೆ. ಇಂತಹುದೇ ಒಂದು ಘಟನೆ ಕಂಬಳದ ತವರೂರು ಈ ತುಳುನಾಡಿನ ಮಣ್ಣಿನಲ್ಲಿ ನಡೆದಿದೆ ಎನ್ನಲಾಗಿದೆ.

ಮಾತುಬಾರದ ಮೂಕ ಪ್ರಾಣಿಯೊಂದು ಇದೀಗ ಕಂಬಳ ಓಟದಲ್ಲಿ ಓಡಾಡುವುದು ಬಿಡಿ, ಎದ್ದು ನಿಲ್ಲಲಾಗದ ದಯನೀಯ ಸ್ಥಿತಿಗೆ ತಲುಪಿದೆ.

Advertisement

ಮಂಗಳೂರು ನಗರದ ಪದವು ಕಾನಡ್ಕ ಡೋಲ್ಫಿ ಡಿ ಸೋಜಾ ಮತ್ತು ಡೆರಿಕ್ ಡಿ ಸೋಜಾ ಅವರ ಮಾಲಕತ್ವದ ದೂಜೆ ಮತ್ತು ಎರ್ಮುಂಡೆ ಕಂಬಳದ ಕರೆಗೆ ಇಳಿದರೆ ಪ್ರಶಸ್ತಿ ಗ್ಯಾರಂಟಿ. ಕಂಬಳ ಗದ್ದೆಯಲ್ಲಿ ಓಡುವ ಈ ಕೋಣಗಳನ್ನು ನೋಡುವುದೇ ಒಂದು ಚೆಂದ.

ಈ ಕೋಣಗಳು ಕಂಬಳದ ಹಗ್ಗ ಓಟದ ಹಿರಿಯ ವಿಭಾಗದಲ್ಲಿ ಸಾಧನೆ ಮಾಡಿದೆ. ದೂಜ ನೇಗಿಲು ವಿಭಾಗದಲ್ಲೂ ಪ್ರಶಸ್ತಿಗಳನ್ನು ನಿರಂತರ ಬಾಚಿದೆ. ಆದರೆ ಅದ್ಯಾರೋ ಅಸೂಯೆಯಿಂದ ಕೂಡಿದ ಕಿರಾತಕರು ಈ ಕೋಣಗಳು ಸ್ಪರ್ಧೆಯಲ್ಲಿ ಭಾವಹಿಸಬಾರದು ಎಂದು ತಮ್ಮ ನೀಚ ಬುದ್ದಿ ತೋರಿಸಿದ್ದಾರೆ.

ಎರಡೂ ಕೋಣಗಳು ಮಲಗಿದ್ದಲ್ಲಿಂದ ಏದ್ದೇಳಲಾಗದ ಸ್ಥಿತಿಯಲ್ಲಿದ್ದು, ಅದರಲ್ಲಿ ದೂಜೆ ಕಳೆದ ಕೆಲ ಸಮಯದಿಂದ ಮಲಗಿದಲ್ಲೇ ಇದ್ದು ಎದ್ದೇಳದ ಸ್ಥಿತಿಯಲ್ಲಿದ್ದಾನೆ. ಈ ದೃಶ್ಯ ನೋಡಿದ್ರೆ ಕರುಳು ಚುರ್ ಅನ್ನುತ್ತೆ. ಯಾರೋ ಈ ಕೋಣಕ್ಕೆ ವಾಮಾಚಾರ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದಕ್ಕೆ ಪೂರಕ ಎಂಬಂತೆ ಕೊಟ್ಟಿಗೆಯಲ್ಲಿ ನೂಲು, ಮದ್ದು ಹುಡಿ, ತಗಡು, ಮತ್ತಿತರ ಸಾಮಗ್ರಿಗಳು ಪತ್ತೆಯಾಗಿವೆ. ಬಾಯಿಬಾರದ ಇಂತಹ ಮೂಕ ಪ್ರಾಣಿ ಸ್ಪರ್ಧೆಯಲ್ಲಿ ಭಾಗವಹಿಸಬಾರದು ಎನ್ನುವ ಒಂದೇ ಕಾರಣಕ್ಕೆ ಇದನ್ನು ಮಾಡಿದ್ದಾರೆಂದು ಕಣ್ಣೀರಿಡುತ್ತಿದ್ದಾರೆ ಮಾಲಕ ಡೋಲ್ಫಿ ಡಿಸೋಜಾ.

ಕೊಟ್ಟಿಗೆಯಲ್ಲಿ ಸಿಕ್ಕಿರುವ ಸಾಮಾಗ್ರಿಗಳು

ತಮ್ಮ ಭಾಗವಹಿಸುವಿಕೆಯ 10ನೇ ವರ್ಷದ ಓಟದಲ್ಲಿ ದೂಜೆ, ಎರ್ಮುಡೆ ಕೋಣಗಳು ಭಾಗವಹಿಸಿಲ್ಲ. ಈ ಎರಡರಲ್ಲಿ ದೂಜೆ ಸದ್ಯ ಎದ್ದು ನಿಲ್ಲಲಾಗದ ಸ್ಥಿತಿಯಲ್ಲಿದೆ. ಪಶು ವೈದ್ಯಾಧಿಕಾರಿಗಳು ಬಂದು ಚಿಕಿತ್ಸೆ ನೀಡಿದ್ದಾರೆ. ಇನ್ನೂ ಕೂಡಾ ವಾಂತಿಬೇಧಿ ನಿಂತಿಲ್ಲ.

ಧರ್ಮಗುರುಗಳು ಬಂದು ಪ್ರಾರ್ಥನೆ ಮಾಡಿದ್ದು, ಮಾಲೀಕರಿಗೆ ಧೈರ್ಯ ತುಂಬಿದ್ದಾರೆ. ಇದಲ್ಲದೆ ಗಂಟು, ಸೀಲು ಮತ್ತು ಮುನ್ನಾ ಎನ್ನುವ ಕೋಣಗಳು ಇವರ ಬಳಿ ಇವೆ. ಸದ್ಯ ತಮ್ಮ ಕೋಣಗಳಿಗೆ ಆದ ಸ್ಥಿತಿ ಕಂಡು ಮಾಲಕರು ಮರುಕ ಪಡುತ್ತಿದ್ದಾರೆ. ಕಳೆದ 10 ವರ್ಷಗಳಿಂದ ನಾವು ಕಂಬಳ ಕೂಟದಲ್ಲಿ ಇದ್ದೇವೆ. ಆದರೆ ಇದೇ ಮೊದಲ ಬಾರಿ ಈ ಸ್ಥಿತಿ ಆಗಿದೆ. ಈ ಬಗ್ಗೆ ಯಾರ ವಿರುದ್ಧವೂ ಪೊಲೀಸರಿಗೆ ದೂರು ನೀಡಿಲ್ಲ. ತನ್ನ ಸ್ವಂತ ಮಕ್ಕಳಿಗಿಂತ ಜಾಸ್ತಿ ಪ್ರೀತಿಯಿಂದ ಸಾಕಿದ ಈ ಮೂಕ ಪ್ರಾಣಿಗಳಿಗೆ ಅನ್ಯಾಯ ಮಾಡಿದವರಿಗೆ ತಕ್ಕ ಶಿಕ್ಷೆ ಆಗೇ ಆಗುತ್ತದೆ ಎನ್ನುವುದು ಅವರ ಅಂತರಾಳದ ಮಾತು.

ದೂಜೆ ಒಂದು ವಿಶೇಷ ರೀತಿ ಕೋಣವಾಗಿದ್ದು, ಅದು ಸೆಮಿಫೈನಲ್ ಗೆದ್ದು ಫೈನಲ್ ಪ್ರವೇಶಿಸಿತೆಂದರೆ ಅದಕ್ಕೆ ಗೊತ್ತಾಗುತ್ತದೆ. ಬ್ಯಾಂಡು ವಾದ್ಯ ಬಾರಿಸಿದಾಗ ತನ್ನ ತಲೆ ಅಲ್ಲಾಡಿಸಿ ತನ್ನ ಖುಷಿಯನ್ನು ಮಾಲಕರಿಗೆ ವ್ಯಕ್ತಪಡಿಸುತ್ತದೆ. ಆ ಸಂಭ್ರಮವನ್ನು ನೋಡುವುದೇ ಒಂದು ಖುಶಿ ಅಂತಾರೆ ಕಂಬಳ ಪ್ರೇಮಿಗಳು.

ದೂಜ- ಎರ್ಮುಂಡೆ ಮತ್ತೆ ಆರೋಗ್ಯ ಪಡೆದು ಕಂಬಳ ಕೂಟದಲ್ಲಿ ತನ್ನ ಗತ್ತು ಗೈರತ್ತಿನ ಓಟ ಮಾಡಿ ಇನ್ನೂ ಹತ್ತಾರು ಪದಕಗಳನ್ನು ಬಾಚಲಿ ಎನ್ನುವುದೇ ನಮ್ಮ ಹಾರೈಕೆ.

Previous Post

ಚಾಕು ಇರಿದು ವೈದ್ಯೆಯನ್ನು ಬರ್ಬರವಾಗಿ ಹತ್ಯೆಗೈದ ಪ್ರಿಯತಮ..!!!

Next Post

ಕಸಾಯಿಖಾನೆಗೆ ತಂದ ಕೋಣ ತಿವಿದು ಓರ್ವ ಸಾವು : ಹಲವರಿಗೆ ಗಾಯ

OtherNews

ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!
ಕ್ರೈಮ್

ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

July 17, 2026
ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!
Featured

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

July 16, 2026
ಉಳ್ಳಾಲದಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 22ನೇ ಶಾಖೆ ಉದ್ಘಾಟನೆ..!!
ಉದ್ಘಾಟನೆ

ಉಳ್ಳಾಲದಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 22ನೇ ಶಾಖೆ ಉದ್ಘಾಟನೆ..!!

July 16, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!
Featured

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!

July 16, 2026
ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!
ಕ್ರೈಮ್

ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

July 16, 2026
ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

July 15, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

July 17, 2026
ಮಳೆ ಹಿನ್ನಲೆ-ನಾಳೆ (ಜು.18) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

ಮಳೆ ಹಿನ್ನಲೆ-ನಾಳೆ (ಜು.18) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 17, 2026
ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

July 17, 2026
16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

July 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.