Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

    ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

    ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

    ಉಪ್ಪಿನಂಗಡಿಯಲ್ಲಿ ಆ.20ರಂದು ಎಸ್.ಎಂ. ಮೆನ್ಸ್ ವೇರ್ ಗ್ರ್ಯಾಂಡ್ ಓಪನಿಂಗ್..!!

    ಉಪ್ಪಿನಂಗಡಿಯಲ್ಲಿ ಆ.20ರಂದು ಎಸ್.ಎಂ. ಮೆನ್ಸ್ ವೇರ್ ಗ್ರ್ಯಾಂಡ್ ಓಪನಿಂಗ್..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 7 ಹುಂಜ, ಇಬ್ಬರು ಆರೋಪಿಗಳು ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

    ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

    ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

    ಉಪ್ಪಿನಂಗಡಿಯಲ್ಲಿ ಆ.20ರಂದು ಎಸ್.ಎಂ. ಮೆನ್ಸ್ ವೇರ್ ಗ್ರ್ಯಾಂಡ್ ಓಪನಿಂಗ್..!!

    ಉಪ್ಪಿನಂಗಡಿಯಲ್ಲಿ ಆ.20ರಂದು ಎಸ್.ಎಂ. ಮೆನ್ಸ್ ವೇರ್ ಗ್ರ್ಯಾಂಡ್ ಓಪನಿಂಗ್..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 7 ಹುಂಜ, ಇಬ್ಬರು ಆರೋಪಿಗಳು ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಕೊರೊನ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಆಕ್ರೋಶ

April 24, 2021
in ಬಂಟ್ವಾಳ
0
ಕೊರೊನ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಆಕ್ರೋಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ದೇಶಾದ್ಯಂತ ಎರಡನೇ ಅಲೆಯ ಮುಖಾಂತರ ದಿನದಿಂದ ದಿನಕ್ಕೆ ಶರವೇಗದಲ್ಲಿ ಕಾಣುತ್ತಿರುವ ಕೊರೋನ ಎಂಬ ಮಹಾಮಾರಿ ರೋಗದಿಂದ ದೇಶದಲ್ಲಿ ರಾಜ್ಯದಲ್ಲಿ ಸರಿಯಾದ ಚಿಕಿತ್ಸೆ ದೊರೆಯದೇ ಲಕ್ಷಾಂತರ ಜನರು ಕೊರೋನಕ್ಕೆ ಬಲಿಯಾಗುತ್ತಿದ್ದು ಇದಕ್ಕೆ ನೇರವಾಗಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ವೈಫಲ್ಯವೇ ಕಾರಣವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement

ದೇಶದಲ್ಲಿ ಮೊದಲು ಬಂದ ಕೋವಿಡ್- 19 ಅನೇಕ ಸಾವು ನೋವುಗಳು ಸಂಭವಿಸಿದರೂ ತದನಂತರ ಕೋವಿಡ್ -19 ರೋಗವು ನಿಧಾನವಾಗಿ ಕಡಿಮೆಯಾದರೂ ತದನಂತರ ಇಡೀ ಆರೋಗ್ಯ ಇಲಾಖೆ ವಿವಿಧ ವೈದ್ಯರುಗಳು ಸರಕಾರಕ್ಕೆ ಎರಡನೆಯ ಕೊರೋನ ಅಲೆಯ ಬಗ್ಗೆ ಎಚ್ಚರಿಕೆ ನೀಡಿತ್ತು ಆದರೂ ಸರಕಾರ ಇವುಗಳ ಬಗ್ಗೆ ಗಮನ ಹರಿಸದೇ ಚುನಾವಣಾ ಪ್ರಚಾರಗಳು ಅಪರೇಶನ್ ಕಮಲಗಳು ಮುಂತಾದವುಗಳನ್ನು ಮಾಡಿಕೊಂಡು ದೇಶದಲ್ಲಿ ಅಧಿಕಾರ ಹಿಡಿಯುವ ಕನಸು ಕಂಡಿದೆ ಹೊರತು ದೇಶದ ಜನಸಾಮಾನ್ಯರ ಆರೋಗ್ಯದ ಮೇಲೆ ಕಾಳಜಿ ವಹಿಸದಿರುವುದು ಅತ್ಯಂತ ಖೇದಕರವಾಗಿದೆ ಎಂದು ಅವರು ಹೇಳಿದರು.

ಪ್ರಸ್ತುತವಾಗಿ ದೇಶದಲ್ಲಿ ಕೊರೋನ ವೈರಸ್ ರೋಗಕ್ಕೆ ದೇಶದ ವಿವಿಧ ಮೂಲೆಗಳಲ್ಲಿ ಬೀದಿ ಬೀದಿಗಳಲ್ಲಿ ರಸ್ತೆಗಳಲ್ಲಿ ಜನಸಾಮಾನ್ಯರು ನರಳಿ ನರಳಿ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ನಮ್ಮ ದೇಶದ ದುರಂತ ಎಂದು ನಾವು ಭಾವಿಸಬೇಕಾಗಿದೆ ಎಂದರು. ಒಂದು ಕಡೆಯಲ್ಲಿ ಸರಿಯಾದ ಆಸ್ಪತ್ರೆ ವ್ಯವಸ್ಥೆ ಇಲ್ಲ ಬೆಡ್ ವ್ಯವಸ್ಥೆ ಇಲ್ಲ ಆಮ್ಲಜನಕ ವ್ಯವಸ್ಥೆ ಇಲ್ಲ ಗ್ಯಾಸ್ ವ್ಯವಸ್ಥೆ ಇಲ್ಲ ಇದರಿಂದಾಗಿ ಸರಕಾರದ ವೈಫಲ್ಯದಿಂದಾಗಿ ಲಕ್ಷಾಂತರ ಸಾವಿರಾರು ಮಂದಿ ದಿನದಲ್ಲಿ ಸರಿಯಾದ ಚಿಕಿತ್ಸೆ ದೊರೆಯದೇ ಸಾವನ್ನುಪ್ಪುತ್ತಿರುವುದು ಅತ್ಯಂತ ಕಳವಳಕಾರಿಯಾದ ಘಟನೆಯಾಗಿದೆ ಎಂದರು. ಕರ್ನಾಟಕ ರಾಜ್ಯದಲ್ಲಿ ಕೂಡ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಆತಂಕಕಾರಿಯಾಗಿದೆ ಎಂದರು.

Advertisement

ಈಗಾಗಲೇ ಮದ್ಯಂತರ ಲಾಕ್ ಡೌನ್ ಮಾಡಿರುವ ಸರಕಾರದ ಕ್ರಮ ಸರಿಯಾದ ಕ್ರಮವಲ್ಲ ಕೊರೋನ ಕಡಿಮೆಯಾಗಲು ಲಾಕ್ ಡೌನ್ ಪರಿಹಾರವಲ್ಲ, ಸರಕಾರದ ವೈಫಲ್ಯದಿಂದ ಇಷ್ಟೆಲ್ಲಾ ಸಮಸ್ಯೆ ರೋಗ ಅತಿಯಾಗಲು ಕಾರಣವಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಯುವ ಕಾಂಗ್ರೆಸ್ ಮುಖಂಡ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಆಕ್ರೋಶ ಹೊರಹಾಕಿದ್ದಾರೆ.

Advertisement
Previous Post

ಕಾಂಗ್ರೆಸ್ ಮುಖಂಡ ರಾಜೇಶ್ ಬಾಳೆಕಲ್ಲು ಪಕ್ಷದಿಂದ ಉಚ್ಚಾಟನೆ

Next Post

ಅನಂತಾಡಿಯಲ್ಲಿ ಅಕ್ರಮ ಮದ್ಯ ಮಾರಾಟ : ಓರ್ವನ ಬಂಧನ

OtherNews

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!
ಬಂಟ್ವಾಳ

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!
ಕ್ರೈಮ್

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!
Featured

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!
Featured

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

August 14, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

August 11, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026

Leave a Reply Cancel reply

Your email address will not be published. Required fields are marked *

Recent News

ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್‌..!

ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್‌..!

August 20, 2026
ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

August 20, 2026
ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

August 20, 2026
ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

August 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.