Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಅಳಿಕೆಯ ರಾಹುಲ್ ಆಯ್ಕೆ..!!

    ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಅಳಿಕೆಯ ರಾಹುಲ್ ಆಯ್ಕೆ..!!

    ಪುತ್ತೂರು : ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ವಶಕ್ಕೆ…!!

    ಪುತ್ತೂರು : ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ವಶಕ್ಕೆ…!!

    ಬೆಂಗಳೂರಿನಲ್ಲಿ 7 ಕೋಟಿ ರೂ ಕಳ್ಳತನ: ದರೋಡೆ ಎಲ್ಲಿ – ಹೇಗಾಯ್ತು? ಇಲ್ಲಿದೆ ಸಂಪೂರ್ಣ ವಿವರ..!!

    ಬೆಂಗಳೂರಿನಲ್ಲಿ 7 ಕೋಟಿ ರೂ ಕಳ್ಳತನ: ದರೋಡೆ ಎಲ್ಲಿ – ಹೇಗಾಯ್ತು? ಇಲ್ಲಿದೆ ಸಂಪೂರ್ಣ ವಿವರ..!!

    ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!

    ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!

    ಬಂಟ್ವಾಳ : ಪತಿಗೆ ಚೂರಿ ಇರಿದ ಪತ್ನಿ ..!!!

    ಬಂಟ್ವಾಳ : ಪತಿಗೆ ಚೂರಿ ಇರಿದ ಪತ್ನಿ ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಅಳಿಕೆಯ ರಾಹುಲ್ ಆಯ್ಕೆ..!!

    ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಅಳಿಕೆಯ ರಾಹುಲ್ ಆಯ್ಕೆ..!!

    ಪುತ್ತೂರು : ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ವಶಕ್ಕೆ…!!

    ಪುತ್ತೂರು : ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ವಶಕ್ಕೆ…!!

    ಬೆಂಗಳೂರಿನಲ್ಲಿ 7 ಕೋಟಿ ರೂ ಕಳ್ಳತನ: ದರೋಡೆ ಎಲ್ಲಿ – ಹೇಗಾಯ್ತು? ಇಲ್ಲಿದೆ ಸಂಪೂರ್ಣ ವಿವರ..!!

    ಬೆಂಗಳೂರಿನಲ್ಲಿ 7 ಕೋಟಿ ರೂ ಕಳ್ಳತನ: ದರೋಡೆ ಎಲ್ಲಿ – ಹೇಗಾಯ್ತು? ಇಲ್ಲಿದೆ ಸಂಪೂರ್ಣ ವಿವರ..!!

    ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!

    ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!

    ಬಂಟ್ವಾಳ : ಪತಿಗೆ ಚೂರಿ ಇರಿದ ಪತ್ನಿ ..!!!

    ಬಂಟ್ವಾಳ : ಪತಿಗೆ ಚೂರಿ ಇರಿದ ಪತ್ನಿ ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಕಲ್ಲಡ್ಕ : ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ‘ಶ್ರೀ ನಿಟಿಲಾಕ್ಷ ಸದಾಶಿವ ಮಹಾದ್ವಾರ’ ಹಾಗೂ ‘ಕಾಣಿಕೆ ಹುಂಡಿ’ಯ ಲೋಕಾರ್ಪಣೆ

March 15, 2023
in ಧಾರ್ಮಿಕ, ಬಂಟ್ವಾಳ
0
ಕಲ್ಲಡ್ಕ : ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ‘ಶ್ರೀ ನಿಟಿಲಾಕ್ಷ ಸದಾಶಿವ ಮಹಾದ್ವಾರ’ ಹಾಗೂ ‘ಕಾಣಿಕೆ ಹುಂಡಿ’ಯ ಲೋಕಾರ್ಪಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಶಿವಶಕ್ತಿ ಬ್ರದರ್ಸ್ ನಿಟಿಲಾಪುರ (ರಿ.) ಟ್ರಸ್ಟ್ ಹಾಗೂ ಊರ ಪರವೂರ ದಾನಿಗಳ ಸಹಕಾರದಿಂದ ನೂತನವಾಗಿ ನಿರ್ಮಿಸಿರುವ “ಶ್ರೀ ನಿಟಿಲಾಕ್ಷ ಸದಾಶಿವ ಮಹಾದ್ವಾರ” ದ ಲೋಕಾರ್ಪಣೆ ಕಾರ್ಯಕ್ರಮವು ಮಾ.14 ರಂದು ನಡೆಯಿತು.

Advertisement
Advertisement
Advertisement

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ರವರು ಮಹಾದ್ವಾರವನ್ನು ದೀಪ ಬೆಳಗಸಿ ಹಾಗೂ ತೆಂಗಿನಕಾಯಿ ಒಡೆಯುವ ಮೂಲಕ ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು.

ಶಾಸಕರ ಅನುದಾನದಲ್ಲಿ ನೆಟ್ಲ ದ್ವಾರದಿಂದ ನಿಟಿಲಾಪುರ ದೇವಾಲಯದವರೆಗೆ ನಿರ್ಮಾಣವಾದ ನೂತನ ಕಾಂಕ್ರೀಟ್ ರಸ್ತೆಯನ್ನೂ ಸಾಂಕೇತಿಕವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ರವರು ಉದ್ಘಾಟಿಸಿದರು.

Advertisement
Advertisement

24 ವರ್ಷಗಳ ಹಿಂದೆ (14-03-1999) ಉದ್ಘಾಟನೆಯಾಗಿದ್ದ ಹಿಂದಿನ ಮಹಾದ್ವಾರವೂ ಶಿವಶಕ್ತಿ ಬ್ರದರ್ಸ್ ನೇತೃತ್ವದಲ್ಲಿ ಇದೀಗ ಸಂಘಟನೆಗೆ 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಹಳೆದ್ವಾರವನ್ನು ಕೆಡವಿ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಹೊಸ ದ್ವಾರವನ್ನು ನಿರ್ಮಿಸಲಾಗಿದೆ. ನಂತರ ನಿಟಿಲಾಪುರ ದೇವಾಲಯದ ಬಳಿ ಶಿವಶಕ್ತಿ ಬ್ರದರ್ಸ್ ನಿಟಿಲಾಪುರ (ರಿ.) ಟ್ರಸ್ಟ್ ಹಾಗೂ ಊರ ಭಕ್ತಾದಿಗಳ ಸಹಕಾರದಿಂದ ನೂತನವಾಗಿ ನಿರ್ಮಾಣಗೊಂಡ ಕಾಣಿಕೆಹುಂಡಿಯನ್ನೂ ದೇವಳಕ್ಕೆ ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಅಭಿಷೇಕ್ ಶೆಟ್ಟಿ, ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಕಾರ್ಯಕಾರಿ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಪೂಜಾರಿ, ಗೋಳ್ತಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಜಗನ್ನಾಥ ಕುಲಾಲ್ ಹಾಗೂ ಮೋನಪ್ಪ ದೇವಸ್ಯ ಶಿವಶಕ್ತಿ ಬ್ರದರ್ಸ್ ಇದರ ಅಧ್ಯಕ್ಷರಾದ ಮನೋಜ್ ಗಟ್ಟಿ ನೆಟ್ಲ ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

Advertisement
Advertisement
Previous Post

ಕೆಲವುದಕ್ಲ್ ಪನ್ಪೆರ್ ದೇವಸ್ಥಾನದ ಬ್ರಹ್ಮಕಲಶ ಮಲ್ಪೆರ್, ಕಂಬಳದ ಕಂಡಡ್ ಪುರಲ್ಡ್ ಬರ್ಪೆರ್ ಅರೆನ್ ವಿರೋಧ ಮಲ್ಪುಲೆ ಪಂದ್ : ಅಕ್ಲ್ ಹಿರಿಯೆರ್ ಅಕ್ಲೆಗ್ ಉತ್ತರ ಕೊರ್ರೆ ಪೋಪುಜಿ- ಅಶೋಕ್ ರೈ

Next Post

ವಿಟ್ಲ ಪೊಲೀಸರ ಕಾರ್ಯಾಚರಣೆ: ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಓರ್ವ ವಶಕ್ಕೆ : ಮತ್ತೋರ್ವ ಆರೋಪಿ ಬ್ಲೇಡ್ ಸಾದಿಕ್ ಪರಾರಿ

OtherNews

ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!
Featured

ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!

November 20, 2025
ಬಂಟ್ವಾಳ : ಪತಿಗೆ ಚೂರಿ ಇರಿದ ಪತ್ನಿ ..!!!
Featured

ಬಂಟ್ವಾಳ : ಪತಿಗೆ ಚೂರಿ ಇರಿದ ಪತ್ನಿ ..!!!

November 20, 2025
ಅಕ್ರಮ ಗೋಹತ್ಯೆ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣಾ ಪೊಲೀಸರು..!!
Featured

ಅಕ್ರಮ ಗೋಹತ್ಯೆ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣಾ ಪೊಲೀಸರು..!!

November 16, 2025
ಬಂಟ್ವಾಳ:  ಇನ್ನೋವಾ ಕಾರು ವೃತ್ತಕ್ಕೆ ಡಿಕ್ಕಿ ಇಬ್ಬರು ಸ್ಥಳದಲ್ಲೇ ಮೃತ್ಯು..!!
Featured

ಬಂಟ್ವಾಳ: ಇನ್ನೋವಾ ಕಾರು ವೃತ್ತಕ್ಕೆ ಡಿಕ್ಕಿ ಇಬ್ಬರು ಸ್ಥಳದಲ್ಲೇ ಮೃತ್ಯು..!!

November 15, 2025
ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!
ಬಂಟ್ವಾಳ

ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!

November 13, 2025
ಮಿತ್ತೂರು: ರೈಲ್ವೇ ಫ್ಲೈ ಓವರ್ ನ ಸೇಫ್ ಗಾರ್ಡ್ ಗೆ ಜೆಸಿಬಿ ಕೊಂಡೊಯ್ಯುತ್ತಿದ್ದ ಲಾರಿ ಡಿಕ್ಕಿ: ಟ್ರಾಫಿಕ್ ಜಾಮ್…!!
Featured

ಮಿತ್ತೂರು: ರೈಲ್ವೇ ಫ್ಲೈ ಓವರ್ ನ ಸೇಫ್ ಗಾರ್ಡ್ ಗೆ ಜೆಸಿಬಿ ಕೊಂಡೊಯ್ಯುತ್ತಿದ್ದ ಲಾರಿ ಡಿಕ್ಕಿ: ಟ್ರಾಫಿಕ್ ಜಾಮ್…!!

November 9, 2025

Leave a Reply Cancel reply

Your email address will not be published. Required fields are marked *

Recent News

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

November 20, 2025
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಬೆನಿಫಿಟ್ ಸ್ಕೀಂ ಮೂಲಕ ಸಾರ್ವಜನಿಕರಿಗೆ ಹಣ ವಂಚನೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ…!!

November 20, 2025
ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಅಳಿಕೆಯ ರಾಹುಲ್ ಆಯ್ಕೆ..!!

ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಅಳಿಕೆಯ ರಾಹುಲ್ ಆಯ್ಕೆ..!!

November 20, 2025
ಪುತ್ತೂರು : ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ವಶಕ್ಕೆ…!!

ಪುತ್ತೂರು : ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ವಶಕ್ಕೆ…!!

November 20, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page