Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಸಂಘಟನೆಯಿಂದ ಗಣಹೋಮ

March 16, 2023
in ಧಾರ್ಮಿಕ, ಮಂಗಳೂರು
0
ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಸಂಘಟನೆಯಿಂದ ಗಣಹೋಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ಇತ್ತು ಎನ್ನುವ ವಿಚಾರಕ್ಕೆ ಸಂಬಂಧಿಸಿ ಮಂದಿರ ನಿರ್ಮಾಣ ವಿಚಾರಕ್ಕೆ ಹಿಂದೂ ಪರ ಸಂಘಟನೆ ಇಂದು ಗಣಹೋಮ ನೆರವೇರಿಸಿದೆ.

Advertisement
Advertisement
Advertisement

ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಗಣಹೋಮ ನಡೆದಿದೆ. ಗಣಹೋಮದ ಮೂಲಕ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲು ಸಂಕಲ್ಪ ಮಾಡಲಾಗಿದೆ.

Advertisement

ದರ್ಗಾವಿದ್ದ ಜಾಗದಲ್ಲಿ ತಂತ್ರಿಗಳು ಈ ಹಿಂದೆ ತಾಂಬೂಲ ಪ್ರಶ್ನೆ ನಡೆಸಿದ್ದರು. ತಾಂಬೂಲ ಪ್ರಶ್ನೆಯಲ್ಲಿ ದೇವಾಲಯ ನಿರ್ಮಾಣಕ್ಕೆ ದೇವರ ಅನುಗ್ರಹ ಬೇಕೆಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಮುಖಂಡರು​ 108 ಕಾಯಿಯ ಮಹಾ ಗಣಯಾಗ ನೆರವೇರಿಸಿದ್ದಾರೆ.

Advertisement

ವಿಹೆಚ್​ಪಿ ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ಮಹಾ ಗಣಯಾಗ ನೆರವೇರಿಸಿದೆ. ಈ ಮಹಾ ಗಣಯಾಗದಲ್ಲಿ ಮಂಗಳೂರು ಉತ್ತರ ಶಾಸಕ ಡಾ ಭರತ್ ಶೆಟ್ಟಿ, ಹಿಂದೂ ಮುಖಂಡರಾದ ಶರಣ್ ಪಂಪ್ವೆಲ್ ಸೇರಿದಂತೆ ಹಲವು ಮಂದಿ ಹಿಂದೂ ಸಂಘಟನೆಗಳ ನಾಯಕರು ಭಾಗಿಯಾಗಿದ್ದರು.

ಏನಿದು ಮಳಲಿ ಮಸೀದಿ ವಿವಾದ ಪ್ರಕರಣ..!!??

ಮಂಗಳೂರು ತಾಲೂಕಿನ ಮಳಲಿ ಪ್ರದೇಶದಲ್ಲಿರುವ ಮಸೀದಿ ಒಳಗಡೆ ಮಂದಿರದ ರಚನೆ ಕಂಡು ಬಂದಿತ್ತು. ಮಸೀದಿ ನವೀಕರಣದ ವೇಳೆ ಮಂದಿರ ರಚನೆಯ ಕುರುಹು, ದೇವಸ್ಥಾನದ ಗರ್ಭ ಗುಡಿಯನ್ನು ಹೋಲುವ ರಚನೆ ಪತ್ತೆಯಾಗಿತ್ತು. ಇದಾದ ಬಳಿಕ ಈ ವಿಚಾರ ವಿವಾದಕ್ಕೆ ಕಾರಣವಾಯಿತು. ನ್ಯಾಯಾಲಯದ ಮೆಟ್ಟಿಲೇರಿತ್ತು.

ತಾಂಬೂಲ ಪ್ರಶ್ನೆಯ ಮೊರೆ ಹೋಗಿದ್ದ ಹಿಂದೂ ಸಂಘಟನೆಗಳು, ಕಳೆದ ಮೇ ತಿಂಗಳಿನಲ್ಲಿ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟರು. ಪ್ರಶ್ನೆ ಚಿಂತನೆಯಲ್ಲಿ ಗಣಯಾಗ ನಡೆಸಲು ಸಲಹೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮಳಲಿಯಲ್ಲಿ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ.

Previous Post

ಪುತ್ತೂರು: ನಗರ ಸಭಾ ಸದಸ್ಯ ಶಿವರಾಮ ಸಪಲ್ಯ ನೇಣು ಬಿಗಿದು ಆತ್ಮಹತ್ಯೆ..!!!

Next Post

“ನಾನು ಎಲ್ಲಿಯೂ ಗುಳಿಗ ದೈವದ ಟೀಕೆ ಮಾಡಿಲ್ಲ”..- ಆರಗ ಜ್ಞಾನೇಂದ್ರ

OtherNews

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!
ಧಾರ್ಮಿಕ

(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!
ಕ್ರೈಮ್

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!
Featured

ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026
(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!
ಧಾರ್ಮಿಕ

(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!

September 5, 2026
ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!
ಧಾರ್ಮಿಕ

ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!

September 4, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

September 11, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

September 11, 2026
ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

September 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.