Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

    ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

    ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

    ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

    ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

    ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

    ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

    ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

    ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಅಯೋಧ್ಯೆ ರಾಮ ಮೂರ್ತಿಗೆ ಕಾರ್ಕಳದ ಕೃಷ್ಣ ಶಿಲೆ..!!

March 18, 2023
in ಧಾರ್ಮಿಕ, ಮಂಗಳೂರು, ರಾಜ್ಯ
0
ಅಯೋಧ್ಯೆ ರಾಮ ಮೂರ್ತಿಗೆ ಕಾರ್ಕಳದ ಕೃಷ್ಣ ಶಿಲೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಾರ್ಕಳ : ಅಯೋಧ್ಯೆಯಲ್ಲಿ ಭವ್ಯವಾಗಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀರಾಮಚಂದ್ರರ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮ ಮೂರ್ತಿಗೆ ಕಾರ್ಕಳದ ಈದು ಗ್ರಾಮದ ಶಿಲೆ ಕಲ್ಲು ಆಯ್ಕೆಯಾಗಿದೆ. ಈ ಮೂಲಕ ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರುವ ಕಾರ್ಕಳದ ಹಿರಿಮೆ ಮತ್ತಷ್ಟು ಹೆಚ್ಚಿದೆ.

Advertisement
Advertisement
Advertisement

ಈದು ಗ್ರಾಮದ ತುಂಗಾ ಪೂಜಾರಿ ಯವರ ಮನೆಯಿಂದ ನೆಲ್ಲಿಕಾರು ಶಿಲಾಕಲ್ಲನ್ನು ಬೃಹತ್ ಲಾರಿ ಮೂಲಕ ಅಯೋಧ್ಯೆಗೆ ಸಾಗಿಸಲಾಯಿತು.

ಕಾರ್ಕಳದ ನೆಲ್ಲಿಕಾರು ಶಿಲೆಯು ಅಯೋಧ್ಯೆಯಲ್ಲಿ ಮೂರ್ತಿ ನಿರ್ಮಾಣದ ಮೂಲಕ ಮತ್ತೆ ಪಾವಿತ್ರ್ಯತೆ ಪಡೆಯಲಿದೆ.

Advertisement

Advertisement

ಮೂರ್ತಿ ನಿರ್ಮಾಣಕ್ಕೆ ಯೋಗ್ಯ ಕಲ್ಲನ್ನು ಹುಡುವ ಕಾರ್ಯ ಹಲವು ತಿಂಗಳಿಂದ ನಡೆಯುತ್ತಿತ್ತು ಈ ಹಿನ್ನಲೆಯಲ್ಲಿ ಕೆಲವು ತಿಂಗಳುಗಳ ಹಿಂದೆ ಖ್ಯಾತ ಶಿಲಾ ತಜ್ಞ ಕುಶೀಪ್ ಬನ್ಸಾಲ್, ಸೇರಿದಂತೆ ಇತರ ತಜ್ಞರ ಜೊತೆಗೂಡಿ ಸ್ಥಳಿಯ ಭಜರಂಗದಳ ಕಾರ್ಯಕರ್ತರು ಕಾರ್ಕಳದ ನೆಲ್ಲಿಕಾರು ಶಿಲೆಯನ್ನು ಪರಿಶೀಲಿಸಿದ್ದರು. ಈ ಶಿಲೆಯು 10 ಟನ್ ತೂಕ, ಅಡಿ ಉದ್ದ,6 ಅಡಿ ಅಗಲ ಮತ್ತು 4 ಅಡಿ ದಪ್ಪವಿದ್ದು ಯೋಗ್ಯ ಎನ್ನುವ ನಿಟ್ಟಿನಲ್ಲಿ ಅಯೋಧ್ಯೆಗೆ ಸಾಗಿಸುವ ಕಾರ್ಯಗಳು ನಡೆದಿವೆ.

ಕಾರ್ಕಳದ ನೆಲ್ಲಿಕಾರಿನ ಶಿಲೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿದ್ದು ದೇಶದ ರಾಷ್ಟ್ರಪತಿ ಭವನದಲ್ಲಿರುವ ಕಾರ್ಕಳ ಬಾಹುಬಲಿ, ಮಾನಸ್ತಂಭ ಪ್ರತಿಕೃತಿ, ಕವಿ ಮುದ್ದಣ, ಮಿಥುನ ನಾಗ ,ಸೋಮನಾಥ ಪುರದ ದ್ವಾರ, ಗಜಸಿಂಹ,ಗೇಟ್ ವೇ, ಕಲ್ಲಿನ ಕಾರಂಜಿ, ಚೆನ್ನಿಗರಾಯ ದೇವರು ಸೇರಿದಂತೆ ಒಟ್ಟು ಹತ್ತು ವಿಗ್ರಹಗಳನ್ನು ಇಡಲಾಗಿದೆ.

ಶಿಲಾಕಲ್ಲನ್ನು ಕ್ರೇನ್ ಮೂಲಕ ಮೇಲಕ್ಕೆತ್ತಿ ಬಜಗೋಳಿ ಅಯ್ಯಪ್ಪ ಮಂದಿರಕ್ಕೆ ತಂದು ವಿಶೇಷ ಪೂಜೆ ಸಲ್ಲಿಸಿ ಅಯೋಧ್ಯೆಗೆ ಕಳುಹಿಸುವ ಕೆಲಸ ಮಾಡಲಾಗಿದೆ. ಗಣ್ಯರ ಸಮ್ಮುಖದಲ್ಲಿ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Previous Post

(ಮಾ.25) ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ‘ಪುತ್ತೂರಿಗ’ರಿಗಾಗಿ ‘ಸ್ನೇಹ ಮಿಲನ’ ಕಾರ್ಯಕ್ರಮ

Next Post

(ಮಾ.19) ಪುತ್ತೂರು : ‘ನಿರ್ವಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ಅಂಡ್ ರೈ & ಶೆಟ್ಟಿ ಅಸೋಸಿಯೇಟ್ಸ್’ ಶುಭಾರಂಭ

OtherNews

ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!
ಮಂಗಳೂರು

ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

July 23, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

July 23, 2026
ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!
Featured

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

July 23, 2026
ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ
Featured

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!
Featured

ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

July 20, 2026
ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!
ಕ್ರೈಮ್

ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!

July 19, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

July 23, 2026
ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

July 23, 2026
ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

July 23, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.