Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

    ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

    ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

    ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

    ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

    ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

    ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

    ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

    ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

    ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

    ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಆಧಾರ್-ಪ್ಯಾನ್ ಕಾರ್ಡ್ ಜೋಡಣೆ: ಗಡುವು ವಿಸ್ತರಣೆ

March 28, 2023
in Featured, ರಾಜ್ಯ, ರಾಷ್ಟ್ರೀಯ
0
ಆಧಾರ್​​, ಪ್ಯಾನ್​​ ಲಿಂಕ್​ ಕಡ್ಡಾಯವೇ..??? ಯಾರಿಗೆ ಕಡ್ಡಾಯ..? ಇಲ್ಲಿದೆ ಡೀಟೇಲ್ಸ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೊನೆಯ ದಿನ ಸಮೀಪಿಸುತ್ತಿದ್ದರೂ ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಣೆ ಮಾಡಲಾಗದೆ ಪರದಾಡುತ್ತಿದ್ದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ಬಂದಿದೆ. ಈ ಎರಡೂ ಗುರುತಿನ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ.

Advertisement
Advertisement
Advertisement

ಈ ಮೊದಲು 1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪ್ಯಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು.

ಕೊನೆಯ ದಿನ ಸಮೀಪಿಸುತ್ತಿದ್ದಂತೆ ಜೋಡಣೆಗೆ ವೇದಿಕೆಯಾಗಿರುವ ಆದಾಯ ತೆರಿಗೆ ಪೋರ್ಟಲ್‌ನಲ್ಲಿನ ಈ ವಿಭಾಗ ತೆರೆದುಕೊಳ್ಳುತ್ತಲೇ ಇರಲಿಲ್ಲ. ಈ ತಾಂತ್ರಿಕ ದೋಷದ ಬಗ್ಗೆ ಅನೇಕರು ದೂರು ನೀಡಿದ್ದರು.

Advertisement

ಈಗ ದಿನಾಂಕವನ್ನು ಜೂನ್ 30ರ ವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿದೆ. ಈ ಸಂಬಂಧ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದೆ.

Previous Post

ಪುತ್ತೂರು : ನೀರಿನ ಟ್ಯಾಂಕ್ ನೊಳಗೆ ಯುವಕನ ಮೃತದೇಹ ಪತ್ತೆ..!!

Next Post

ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

OtherNews

ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!
Featured

ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

July 16, 2026
ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!
Featured

ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

July 16, 2026
ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!
Featured

ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

July 16, 2026
ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

July 15, 2026
ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!
Featured

ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

July 14, 2026
ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!
Featured

ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

July 13, 2026

Leave a Reply Cancel reply

Your email address will not be published. Required fields are marked *

Recent News

ಪರೀಕ್ಷಾ ಹಾಲ್‌ನಲ್ಲಿ ಫೋನ್ ಬಳಸಿ ಉತ್ತರ ಬರೆದ ವ್ಯಕ್ತಿಯ ಬಂಧನ..!!

ಪರೀಕ್ಷಾ ಹಾಲ್‌ನಲ್ಲಿ ಫೋನ್ ಬಳಸಿ ಉತ್ತರ ಬರೆದ ವ್ಯಕ್ತಿಯ ಬಂಧನ..!!

July 16, 2026
ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

July 16, 2026
ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

July 16, 2026
ಪ್ರಿಯಕರನೊಂದಿಗೆ ಬಂದ ವಿವಾಹಿತೆ: ಠಾಣೆಯಲ್ಲಿ ಕುಟುಂಬ ಕಲಹ ಅಂತ್ಯ..!!

ಪ್ರಿಯಕರನೊಂದಿಗೆ ಬಂದ ವಿವಾಹಿತೆ: ಠಾಣೆಯಲ್ಲಿ ಕುಟುಂಬ ಕಲಹ ಅಂತ್ಯ..!!

July 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.