Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

    ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

    ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

    ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

    ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

    ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

    ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

    ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

    ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!

    ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!

    ಎಸ್.ಎಸ್.ಎಲ್.ಸಿ ಮರುಮೌಲ್ಯ ಮಾಪನ : ವಿಟ್ಲ ಜೇಸಿಶಾಲೆಯ ಸಾತ್ವಿಕ್ ಕೃಷ್ಣನಿಗೆ 619 ಅಂಕ

    ಎಸ್.ಎಸ್.ಎಲ್.ಸಿ ಮರುಮೌಲ್ಯ ಮಾಪನ : ವಿಟ್ಲ ಜೇಸಿಶಾಲೆಯ ಸಾತ್ವಿಕ್ ಕೃಷ್ಣನಿಗೆ 619 ಅಂಕ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

    ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

    ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

    ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

    ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

    ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

    ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

    ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

    ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!

    ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!

    ಎಸ್.ಎಸ್.ಎಲ್.ಸಿ ಮರುಮೌಲ್ಯ ಮಾಪನ : ವಿಟ್ಲ ಜೇಸಿಶಾಲೆಯ ಸಾತ್ವಿಕ್ ಕೃಷ್ಣನಿಗೆ 619 ಅಂಕ

    ಎಸ್.ಎಸ್.ಎಲ್.ಸಿ ಮರುಮೌಲ್ಯ ಮಾಪನ : ವಿಟ್ಲ ಜೇಸಿಶಾಲೆಯ ಸಾತ್ವಿಕ್ ಕೃಷ್ಣನಿಗೆ 619 ಅಂಕ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

April 1, 2023
in ಪುತ್ತೂರು, ಮಂಗಳೂರು
0
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು
Share on WhatsAppShare on FacebookShare on Twitter

ಮಂಗಳೂರು : ಬಿಷಪ್ ಮತ್ತು ಕೆಥೋಲಿಕ್ ಚರ್ಚ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಡಾ.ಜೆ.ಬಿ.ಸಲ್ಡಾನ್ಹಾ ಮತ್ತು ರಾಯ್ ಕ್ಯಾಸ್ತಲಿನೊ ಹಾಗೂ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ರಿ. ಅಧ್ಯಕ್ಷರಾದ ಸ್ಟ್ಯಾನಿ ಲೋಬೋ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿ. ಯವರನ್ನು ಭೇಟಿ ಮಾಡಿ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ. ಪ್ರಸಾದ್ ಭಂಡಾರಿ ಅವರು ದ್ವೇಷಪೂರಿತ ಭಾಷಣ ಮಾಡಿರುವುದಾಗಿ ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

Advertisement
Advertisement
Advertisement
Advertisement
Advertisement

ಹಿಂದು ಜಾಗರಣ ವೇದಿಕೆಯ ಕಾರ್ಯಕ್ರಮದಲ್ಲಿ ಡಾ.ಎಂ.ಕೆ ಪ್ರಸಾದ್ ರವರು ಕ್ರೈಸ್ತ ಸಮುದಾಯದ ವಿರುದ್ಧ ನೇರವಾಗಿ ಸಮಾಜದಲ್ಲಿ ಅಶಾಂತಿಯನ್ನು ತರುವಂತ ಮಾತುಗಳನ್ನಾಡಿರುತ್ತಾರೆ. ಹಿಂದೂ ಜಾಗರಣ ವೇದಿಕೆ ಕಾರ್ಯಕ್ರಮದಲ್ಲಿ ಹಲವಾರು ಜನ ಭಾಗವಹಿಸಿರಬಹುದು. ಎಂ.ಕೆ.ಪ್ರಸಾದ್ ನೀಡಿರುವ ಭಾಷಣದಿಂದ ಹಲವಾರು ಯುವಕರ ಮನಸ್ಸಿನಲ್ಲಿ ಕ್ರೈಸ್ತರ ಮೇಲೆ ದ್ವೇಷ ಮೂಡಿರಬಹುದು. ಇದಲ್ಲದೆ ಈ ಭಾಷಣವು ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದು, ಸಮಾಜದಲ್ಲಿ ಕ್ರೈಸ್ತರ ವಿರುದ್ಧ ದ್ವೇಷ ಹುಟ್ಟಿಸಿ ಅಶಾಂತಿ, ಅಸಮಧಾನ ತರುವಂತಾಗಿದೆ. ಸತ್ಯಕ್ಕೆ ದೂರವಾದಂತ ವಿಷಯಗಳನ್ನು ನುಡಿದು ಸಮಾಜದಲ್ಲಿ ಸೌಹಾರ್ದತೆಯಲ್ಲಿ ಜೀವಿಸಲು ಧಕ್ಕೆಯನ್ನು ಉಂಟುಮಾಡಿರುತ್ತಾರೆ.

Advertisement

ಮಾತ್ರವಲ್ಲದೆ ದೋಂಬಿ ನಡೆಸಲು ಪ್ರಚೋದನೆ ನೀಡಿರುತ್ತಾರೆ. ಹಿಂದೂ ಹಾಗೂ ಕ್ರೈಸ್ತ ಧರ್ಮಗಳ ನಡುವೆ ಅಸೌಹಾರ್ದತೆ, ವೈರತ್ವ, ದ್ವೇಷ, ವೈಮನಸ್ಸು ಭಾವನೆಗಳು ಉಂಟುಮಾಡಲು ಉತ್ತೇಜನ ನೀಡಿರುತ್ತಾರೆ. ಇದಲ್ಲದೆ ಸಾರ್ವಜನಿಕ ನೆಮ್ಮದಿಯನ್ನು ಕದಡಿರುತ್ತಾರೆ. ಕ್ರೈಸ್ತರ ವಿರುದ್ಧ ಅಪರಾಧಿಕ ಬಲವನ್ನು ಮತ್ತು ಹಿಂಸೆಯನ್ನು ಪ್ರಯೋಗಿಸಲು ಪ್ರಚೋದನೆ ನೀಡಿರುತ್ತಾರೆ. ಕ್ರೈಸ್ತ ಸಮುದಾಯದವರಲ್ಲಿ ಭಯವನ್ನು ಮತ್ತು ಗಾಬರಿಯನ್ನು ಉಂಟುಮಾಡಿರುತ್ತಾರೆ. ಕ್ರೈಸ್ತರನ್ನು ಅವಮಾನಿಸಿರುತ್ತಾರೆ ಮತ್ತು ಕ್ರೈಸ್ತರ ಮೇಲೆ ಸಂಶಯ ಮೂಡಿಸಿ ವೈಮನಸ್ಸನ್ನು ಉಂಟುಮಾಡಿರುತ್ತಾರೆ.

ಪ್ರಸಾದ್ ರವರು ಕ್ರೈಸ್ತರ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡಿರುತ್ತಾರೆ. ಕ್ರೈಸ್ತರ ಮೇಲೆ ದ್ವೇಷಭಾವನೆಯಿಂದ ಅಥವಾ ಉಂಟುಮಾಡುವ ಉದ್ದೇಶದಿಂದ ಭಾಷಣ ಮಾಡಿರುತ್ತಾರೆ. ಕ್ರೈಸ್ತ ಸಂಸ್ಥೆಯಲ್ಲಿ ಕಲಿತ ಇವರು ಈಗ ಕ್ರೈಸ್ತರ ವಿರುದ್ಧ ಮಾತನಾಡಿ ಜನರ ಮನಸ್ಸನ್ನು ಕೆಡಿಸುತ್ತಿದ್ದಾರೆ. ದ್ವೇಷಪೂರಿತ ಭಾಷಣದಿಂದ ಕ್ರೈಸ್ತ ಸಮುದಾಯವನ್ನು ಗುರಿಯಾಗಿಸುವ ಮತ್ತು ಬೆದರಿಸುವ ಸಮಸ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಯಲು ತ್ವರಿತ ಕ್ರಮ ಕೈಗೊಳ್ಳಬೇಕಾಗಿದೆ. ಇದಲ್ಲದೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಬಲ್ಲ ಹೇಳಿಕೆಗಳಿಗೆ ಕಡಿವಾಣ ಹಾಕಲು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.

ಧಾರ್ಮಿಕವಾಗಿ ತಟಸ್ಥವಾಗಬೇಕಿರುವ ದೇಶದಲ್ಲಿ, ದ್ವೇಷ ಭಾಷಣಗಳಂತಹ ಚಟುವಟಿಕೆಗಳು ಆಘಾತಕಾರಿ ಎಂದು ಸುಪ್ರೀಂ ಕೋರ್ಟ್ ನುಡಿದಿರುತ್ತದೆ. ಹೀಗಿರುವಲ್ಲಿ ಭಾರತಿಯ ದಂಡ ಸಂಹಿತೆ, 1860ರಡಿಯಲ್ಲಿ ಡಾ. ಎಂ.ಕೆ.ಪ್ರಸಾದ್ ರವರು ವಿವಿಧ ಅಪರಾಧಗಳನ್ನು ಮಾಡಿರುತ್ತಾರೆ. ಇಂತಹ ದ್ವೇಷಪೂರಿತ ಭಾಷಣಗಳಿಗೆ ಕಡಿವಾಣ ಹಾಕಿ., ಡಾ. ಎಂ.ಕೆ.ಪ್ರಸಾದ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ತನಿಖೆಯು ಸ್ವತಂತ್ರ, ವಿಶ್ವಾಸಾರ್ಹ ಮತ್ತು ನಿಷ್ಪಕ್ಷಪಾತವಾಗಿ ಆಗಬೇಕು., ಇದಲ್ಲದೆ ಕೋಮುಗಳ ನಡುವೆ ದ್ವೇಷ ಬಿತ್ತುವ ಈ ವೀಡಿಯೋವನ್ನು ಯೂಟ್ಯುಬ್ ಚಾನೆಲ್ ಮತ್ತಿತರ ಸಾಮಾಜಿಕ ಜಾಲತಾಣಗಳಿಂದ ಅಳಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಿಯೋಗದಲ್ಲಿ ಕ್ಯಾಥೋಲಿಕ್ ಸಭಾ ಪದಾಧಿಕಾರಿಗಳಾದ ನೊರೀನ್ ಪಿಂಟೋ ಪ್ರಧಾನ ಕಾರ್ಯದರ್ಶಿ, ಅಲ್ಫೋನ್ಸ್ ಫೆರ್ನಾಂಡಿಸ್ ಖಜಾಂಚಿ, ವಿನೋದ್ ಪಿಂಟೊ ಉಪಾಧ್ಯಕ್ಷರು, ಫ್ರಾನ್ಸಿಸ್ ಸೆರಾರಾವ್ ಜಂಟಿ ಖಜಾಂಚಿ, ಆರ್ಥರ್ ಡಿ’ಸೋಜಾ ಬಂಟ್ವಾಳ ವಲಯದ ಅಧ್ಯಕ್ಷರು, ಲ್ಯಾನ್ಸಿ ಮಸ್ಕರೇನಸ್ ಪುತ್ತೂರು ವಲಯದ ಅಧ್ಯಕ್ಷರು, ಕಾಲಿನ್ ಮಿರಾಂದಾ ಸಿಟಿ ವಲಯದ ಅಧ್ಯಕ್ಷರು, ಸ್ಟ್ಯಾನಿ ಬಂಟ್ವಾಳ್ ಮಾಧ್ಯಮ ಸಂಯೋಜಕರು ಉಪಸ್ಥಿತರಿದ್ದರು.

Advertisement
Previous Post

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

Next Post

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

OtherNews

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ
ಪುತ್ತೂರು

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

June 8, 2023
ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ
ಪುತ್ತೂರು

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

June 8, 2023
ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ
ಧಾರ್ಮಿಕ

ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

June 8, 2023
ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!
ಮಂಗಳೂರು

ನೂತನ ಮನೆ ಖರೀದಿಸಿ ಗೃಹಪ್ರವೇಶವಾದ ಐದೇ ದಿನಕ್ಕೆ ಯುವತಿ ಆತ್ಮಹತ್ಯೆ : 24 ಪುಟಗಳ ಡೆತ್ ನೋಟ್ ಪತ್ತೆ..!!!

June 8, 2023
ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶ್ರೀದೇವಿ ರವರ ಆರೋಗ್ಯ ವಿಚಾರಿಸಿದ ಅರುಣ್ ಪುತ್ತಿಲ
ಮಂಗಳೂರು

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶ್ರೀದೇವಿ ರವರ ಆರೋಗ್ಯ ವಿಚಾರಿಸಿದ ಅರುಣ್ ಪುತ್ತಿಲ

June 8, 2023
ಸುಳ್ಯ,ವಿಟ್ಲ,ಉಪ್ಪಿನಂಗಡಿ ಮತ್ತಿತರ ಕಡೆಗಳಿಂದ ಬರುವ ವಿದ್ಯಾರ್ಥಿಗಳಿಗೆ  ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎನ್.ಎಸ್.ಯು.ಐ ಮನವಿ
ಪುತ್ತೂರು

ಸುಳ್ಯ,ವಿಟ್ಲ,ಉಪ್ಪಿನಂಗಡಿ ಮತ್ತಿತರ ಕಡೆಗಳಿಂದ ಬರುವ ವಿದ್ಯಾರ್ಥಿಗಳಿಗೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎನ್.ಎಸ್.ಯು.ಐ ಮನವಿ

June 7, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

May 15, 2023
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕೇರಳಕ್ಕೆ ಮುಂಗಾರು ಆಗಮನ :  48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ..!!!

ಕೇರಳಕ್ಕೆ ಮುಂಗಾರು ಆಗಮನ :  48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ..!!!

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಕೇರಳಕ್ಕೆ ಮುಂಗಾರು ಆಗಮನ :  48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ..!!!

ಕೇರಳಕ್ಕೆ ಮುಂಗಾರು ಆಗಮನ :  48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ..!!!

June 8, 2023
ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

June 8, 2023
ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

June 8, 2023
ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

June 8, 2023

Recent News

ಕೇರಳಕ್ಕೆ ಮುಂಗಾರು ಆಗಮನ :  48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ..!!!

ಕೇರಳಕ್ಕೆ ಮುಂಗಾರು ಆಗಮನ :  48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ..!!!

June 8, 2023
ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

June 8, 2023
ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

June 8, 2023
ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

June 8, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page