Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ : ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಧರ್ಮಗುರುಗಳಿಂದ ಪತ್ರಿಕಾಗೋಷ್ಠಿ

April 5, 2023
in ಪುತ್ತೂರು
0
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ : ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಧರ್ಮಗುರುಗಳಿಂದ ಪತ್ರಿಕಾಗೋಷ್ಠಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಹಿಂದು ಜಾಗರಣ ವೇದಿಕೆ ಕಾರ್ಯಕ್ರಮದಲ್ಲಿ ಡಾ.ಎಂ.ಕೆ.ಪ್ರಸಾದ್ ಅವರು ಕ್ರೈಸ್ತರು ನಡೆಸುವ ಸಂಸ್ಥೆಗಳ ಹೆಸರನ್ನು ಹೇಳಿ ದ್ವೇಷಪೂರಿತ ಭಾಷಣ ಮಾಡಿರುವುದು ಸಮುದಾಯಕ್ಕೆ ನೋವಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಾಯಿ ದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರು ಮತ್ತು ಧರ್ಮಗುರುಗಳಾಗಿರುವ ಲಾರೆನ್ಸ್ ಮಸ್ಕರೇನ್ಹಸ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

Advertisement
Advertisement
Advertisement

ಕ್ರೈಸ್ತರು ನಡೆಸುವ ಶಿಕ್ಷಣ ಸಂಸ್ಥೆಗಳಾದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆ, ಸಂತ ಫಿಲೋಮಿನಾ ಕಾಲೇಜು, ಸಂತ ವಿಕ್ಟರ್‌ನ ಪ್ರೌಢಶಾಲೆ, ಬೆಥನಿ ಶಿಕ್ಷಣ ಸಂಸ್ಥೆಗಳು, ಫಾದರ್ ಪತ್ರಾವೋ ಆಸ್ಪತ್ರೆಯ ಪರವಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಾ.25 ರಂದು ವಾಟ್ಸಾಪ್‌ನಲ್ಲಿ ಪ್ರಚಾರವಾಗುತ್ತಿರುವ ಹಿಂದು ಜಾಗರಣ ವೇದಿಕೆಯ ಕಾರ್ಯಕ್ರಮದ ಭಾಷಣದಲ್ಲಿ ಡಾ.ಎಂ.ಕೆ.ಪ್ರಸಾದ್ ಅವರು ಕ್ರೈಸ್ತ ಸಮುದಾಯದ ವಿರುದ್ಧ ನೇರವಾಗಿ ಸಮಾಜದಲ್ಲಿ ಅಶಾಂತಿಯನ್ನು ತರುವಂತೆ ಮಾತುಗಳನ್ನಾಡಿದ್ದಾರೆ. ಮಾತ್ರವಲ್ಲದೆ ಕೋಮು ಗಲಭೆಯನ್ನು ಸೃಷ್ಟಿಸಲು ಪ್ರಚೋದನೆ ನೀಡಿದ್ದಾರೆ.

Advertisement

ಕ್ರೈಸ್ತರು ನಡೆಸುವ ಸಂಸ್ಥೆಗಳಾದ ಸಂತ ಫಿಲೋಮಿನಾ ಕಾಲೇಜು, ಫಾದರ್ ಪತ್ರವೋ ಆಸ್ಪತ್ರೆ, ಬೆಥನಿ ಶಿಕ್ಷಣ ಸಂಸ್ಥೆ ಸಂತ ವಿಕ್ಟರನ ಸಂಸ್ಥೆ ಅದೇ ರೀತಿ ಮಂಜಲ್ಪಡುವಿನಲ್ಲಿರುವ ಸುಧಾನ ಸಂಸ್ಥೆಯ ಹೆಸರನ್ನು ಹೇಳಿ ಈ ಜಾಗವೆಲ್ಲಾ ಹಿಂದುಗಳದ್ದು ಬ್ರಿಟೀಷರು ಅವರಿಗೆ ನೀಡಿದ್ದು, ಅವರಿಗೆ ಜಾಗ ನೀಡಿ ಹಿಂದುಗಳಿಗೆ ಜಾಗವಿಲ್ಲದಂತಾಗಿದೆ ಎಂದು ಹೇಳಿದ್ದಾರೆ. ಆದರೇ ಇವರ ಮಕ್ಕಳು ಮತ್ತ ಪತ್ನಿ ಇದೇ ಸಂತ ವಿಕ್ಟರನ ಪ್ರೌಢಶಾಲೆಯಲ್ಲಿ ವಿದ್ಯಾರ್ಜನೆ ಮಾಡಿ ಇವತ್ತು ಕ್ರೈಸ್ತ ಸಮುದಾಕ್ಕೆ ಅಪಮಾನ ಮಾಡಿರುವುದು ನೋವು ತಂದಿದೆ.

ದ್ವೇಷ ಭಾಷಣಗಳಂತಹ ಚಟುವಟಿಕೆಗಳು ಅಘಾತಕಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಿರುವಲ್ಲಿ ಭಾರತೀಯ ದಂಡ ಸಂಹಿತೆ 1890ರ ಅಡಿಯಲ್ಲಿ ಡಾ. ಎಂ.ಕೆ.ಪ್ರಸಾದ್ ಅವರು ವಿವಿಧ ಅಪರಾಧಗಳನ್ನು ಮಾಡಿದ್ದಾರೆ. ಇಂತಹ ದ್ವೇಷ ಪೂರಿತ ಭಾಷಣಗಳಿಗೆ ಕಡಿವಾಣ ಹಾಕಿ, ಡಾ.ಎಂ.ಕೆ.ಪ್ರಸಾದ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ನಾವು ಸಹಾಯಕ ಕಮೀಷನರ್ ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಗೆ ಜ್ಞಾಪಕ ಪತ್ರ ನೀಡಿದ್ದೇವೆ ಎಂದು ಅವರು ಹೇಳಿದ ಅವರು ವೀಡಿಯೋವನ್ನು ಯೂಟ್ಯೂಬ್ ಚಾನೆಲ್ ಮತ್ತಿತರ ಸಾಮಾಜಿಕ ಜಾಲತಾಣಗಳಿಂದ ತಕ್ಷಣ ಅಳಿಸಬೇಕು ಮತ್ತು ಕ್ಷಮೆಯಾಚಿಸಬೇಕೆಂದು ಅವರು ಹೇಳಿದರು.

ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ಡಾ. ಆಂಟನಿ ಪ್ರಕಾಶ್ ಮೊಂತೇರೋ ಅವರು ಮಾತನಾಡಿ, ಸಂತ ಪಿಲೋಮಿನಾ ಶಿಕ್ಷಣ ಸಂಸ್ಥೆ ಸ್ವಾತಂತ್ರ್ಯ ಬಳಿಕ ಸ್ಥಾಪನೆ ಆದದ್ದು 1958ರಲ್ಲಿ ಸಂತಫಿಲೋಮಿನಾ ಸಂಸ್ಥೆ ಅದಕ್ಕಿಂತ 5 ವರ್ಷದ ಹಿಂದೆ ಸಂತಫಿಲೋಮಿನಾ ಹೈಸ್ಕೂಲ್ ಸ್ಥಾಪನೆ ಆಗಿತ್ತು. ಈ ನಿಟ್ಟಿನಲ್ಲಿ ಡಾ. ಎಂ.ಕೆ.ಪ್ರಸಾದ್ ಅವರು ಹೇಳಿದ ಹೇಳಿಕೆ ಸತ್ಯಕ್ಕೆ ದೂರವಾದದ್ದು ಪ್ರಸಾದ್ ಭಂಡಾರಿಯರನ್ನು ಬಹಳಷ್ಟು ಸಲ ನಮ್ಮ ಸಂಸ್ಥೆಯ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ವೈಯುಕ್ತಿಕವಾಗಿ ನನಗೆ ಅತ್ಯಂತ ಆತ್ಮೀಯರು. ಅವರ ಜೊತೆ ಬಾಂಧವ್ಯ ಅದ್ಭುತವಾಗಿದೆ. ಇವತ್ತಿಗೂ ಆ ಬಾಂಧವ್ಯ ಇದೆ. ಇಂತಹ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯ ನಂತರ ಬಂದ ಸಂಸ್ಥೆಗಳ ಕುರಿತು ಆ ರೀತಿಯ ಹೇಳಿಕೆ ನೀಡಿರುವುದು ನಮ್ಮ ಸಮುದಾಯಕ್ಕೆ ನೋವಾಗಿದೆ. ಅವರು ಮಾತನಾಡಿದ ವಿಚಾರ ಹೇಗೆ ವೈರಲ್ ಆಯಿತೋ ಅದೇ ರೀತಿ 7 ವರ್ಷದ ಹಿಂದೆ ಕ್ರಿಸ್ಮಸ್ ಕೇಕ್ ನಾನೇ ಅವರಿಗೆ ಬಾಯಿಗೆ ನೀಡಿದ್ದು ಕೂಡಾ ವೈರಲ್ ಆಯಿತು. ಆದರೆ ನಮಗೆ ಇವತ್ತಿಗೂ ಅವರು ಆತ್ಮೀಯರೇ. ಹಾಗಾಗಿ ನಾನೆ ಅವರಲ್ಲಿ ಕುದ್ದು ಮಾತನಾಡುತ್ತೇನೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಫಿಲೋಮಿನಾ ಕಾಲೇಜಿನ ಕ್ಯಾಂಪಸ್
ನಿರ್ದೇಶಕ ಸ್ಪ್ಯಾನಿ ಪಿಂಟೋ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಶೋಕ್ ರಾಯನ್ ಕ್ರಾಸ್ತಾ, ಚರ್ಚ್‌ನ ಪಾಲನ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟ, ಜಾನ್ ಕುಟಿನ್ಹೋ, ಜೋ ಡಿಸೋಜಾ ಉಪಸ್ಥಿತರಿದ್ದರು.

Previous Post

ವಿಟ್ಲ : ಉರಿಮಜಲು ಸಮೀಪ ಗುಡ್ಡಕ್ಕೆ ಬೆಂಕಿ..!!!

Next Post

ಬೊಮ್ಮಾಯಿ ಮಾಮಗೆ ನನ್ನ ಬೆಂಬಲ..- ಕಿಚ್ಚ ಸುದೀಪ್ ಘೋಷಣೆ

OtherNews

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!
Featured

ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

June 20, 2026

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.