ಧರ್ಮಸ್ಥಳ : ಮಂಜುನಾಥ ಸ್ವಾಮಿಯ ದರುಶನದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
ವಿಷು ಜಾತ್ರೆಯ ಪ್ರಯುಕ್ತ ಧರ್ಮಸ್ಥಳ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಹೀಗಾಗಿ ಏಪ್ರಿಲ್ 17 ರಿಂದ ಏಪ್ರಿಲ್ 22ರ ವರೆಗೆ ಬೆಳಗ್ಗಿನ ದರುಶನ 8:30 ರಿಂದ ಪ್ರಾರಂಭವಾಗಲಿದೆ.
ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರುಶನ ಹಾಗೂ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಧರ್ಮಸ್ಥಳ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

























