Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮವನ್ನು ಮೀರಿ ಮಾನವೀಯತೆ ಮೆರೆದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಸಂಘಟನೆ : ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಧರ್ಮವನ್ನು ಮೀರಿ ಮಾನವೀಯತೆ ಮೆರೆದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಸಂಘಟನೆ : ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮವನ್ನು ಮೀರಿ ಮಾನವೀಯತೆ ಮೆರೆದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಸಂಘಟನೆ : ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಧರ್ಮವನ್ನು ಮೀರಿ ಮಾನವೀಯತೆ ಮೆರೆದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಸಂಘಟನೆ : ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಜಿಡೆಕಲ್ಲು ; ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ 2022-23

April 24, 2023
in ಪುತ್ತೂರು
0
ಜಿಡೆಕಲ್ಲು ; ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ 2022-23
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ಲು ಪುತ್ತೂರಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ 2022-23 ಇದರ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.

Advertisement
Advertisement
Advertisement

ಕಾರ್ಯಕ್ರಮವನ್ನು ಶ್ರೀ ಮಹಾವಿಷ್ಣು ದೇವಸ್ಥಾನ ಶಾಂತಿನಗರದ ಆಡಳಿತ ಮೊಕ್ತೇಸರರಾದ ಯು.ಜಿ. ರಾಧ ರವರು ಉದ್ಘಾಟಿಸಿದರು.

ಶಿಬಿರವು ಎ. 22 ರಿಂದ 28 ರವರೆಗೆ ನಡೆಯಲಿದೆ.

Advertisement

ಕಾರ್ಯಕ್ರಮವನ್ನು ಉದ್ಘಾಟಿಸಿದ ಯು.ಜಿ.ರಾಧ ರವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ರಾಷ್ಟ್ರೀಯ ಸೇವಾ ಯೋಜನೆಯು, ವಿದ್ಯಾರ್ಥಿಗಳು ಇನ್ನಷ್ಟು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವಲ್ಲಿ ಸಹಕಾರಿಯಾಗಿದೆ. ಈ ಶಾಲೆಗೆ ಒಂದು ವಾರದ ಶಿಬಿರದಲ್ಲಿ ಪಾಲ್ಗೊಳ್ಳಲು ಬಂದ ತಾವೆಲ್ಲರೂ ಅತ್ಯುತ್ತಮ ಜೀವನ ಪಾಠಗಳನ್ನು ಕಲಿತು ಹೋಗಬೇಕು” ಎಂದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಕಾಲೇಜು ಜಿಡೆಕಲ್ಲಿನ ಪ್ರಾಂಶುಪಾಲರಾದ ಪ್ರೊ.ಅಪ್ಪು ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಡೆಕಲ್ಲು ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಮಿತಾ ಪೈ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್, ಸರಕಾರಿ ಪ್ರೌಢಶಾಲೆ ಶಾಂತಿನಗರದ ಮುಖ್ಯಗುರುಗಳಾದ ವಿಷ್ಣುಪ್ರಸಾದ್, ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಬಾಲಚಂದ್ರ.ಎ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತ ಭಾಷಣವನ್ನು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಯಾದ ಸುಜಾತಾ ಪಿ.ಎಸ್ ನಡೆಸಿಕೊಟ್ಟರು. ಸಹ ಶಿಬಿರಾಧಿಕಾರಿ ಕೇಶವ ರವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಉದ್ಘಾಟನಾ ಕಾರ್ಯಕ್ರಮದ ನಿರೂಪಣೆಯನ್ನು ಪ್ರಸಕ್ತ ರೈ ದ್ವಿತೀಯ ಬಿಕಾಂ ನಡೆಸಿಕೊಟ್ಟರು. ಪ್ರಾರ್ಥನೆಯನ್ನು ಮತ್ತು ಎನ್ ಎಸ್ ಎಸ್ ಗೀತೆಯನ್ನು ಪ್ರೀತಿ, ಶ್ರೀಕೃಪಾ, ಹರ್ಷಿತಾ ಪ್ರಥಮ ಬಿಕಾಂ ನಡೆಸಿದರು. ಪ್ರಥಮ ಬಿಎ ಯ ವಿಖ್ಯಾತ್ ಧನ್ಯವಾದ ಸಮರ್ಪಣೆ ಮಾಡಿದರು.

Previous Post

ಬೆಳ್ತಂಗಡಿ : ಪತಿಗೆ ಅಕ್ರಮ ಸಂಬಂಧ : ಮನನೊಂದ ಪತ್ನಿ ಆತ್ಮಹತ್ಯೆ..!!!

Next Post

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಾತಿಮತ್ ಮುಫೀದ 577 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

OtherNews

ಧರ್ಮವನ್ನು ಮೀರಿ ಮಾನವೀಯತೆ ಮೆರೆದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಸಂಘಟನೆ : ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!
Featured

ಧರ್ಮವನ್ನು ಮೀರಿ ಮಾನವೀಯತೆ ಮೆರೆದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಸಂಘಟನೆ : ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!
Featured

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!
ಕ್ರೈಮ್

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026

Leave a Reply Cancel reply

Your email address will not be published. Required fields are marked *

Recent News

ಧರ್ಮವನ್ನು ಮೀರಿ ಮಾನವೀಯತೆ ಮೆರೆದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಸಂಘಟನೆ : ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

ಧರ್ಮವನ್ನು ಮೀರಿ ಮಾನವೀಯತೆ ಮೆರೆದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಸಂಘಟನೆ : ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

August 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.