Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಮೈದಾನದಲ್ಲೇ ಜಗಳಕ್ಕಿಳಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ : ಜಗಳವಾಡಿ ನಿಯಮ ಉಲ್ಲಂಘಿಸಿದ ಕೊಹ್ಲಿ-ಗಂಭೀರ್ ಮೇಲೆ ಕಠಿಣ ಕ್ರಮ ಕೈಗೊಂಡ ಬಿಸಿಸಿಐ

May 2, 2023
in ಕ್ರೀಡೆ, ರಾಷ್ಟ್ರೀಯ
0
ಮೈದಾನದಲ್ಲೇ ಜಗಳಕ್ಕಿಳಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ : ಜಗಳವಾಡಿ ನಿಯಮ ಉಲ್ಲಂಘಿಸಿದ ಕೊಹ್ಲಿ-ಗಂಭೀರ್ ಮೇಲೆ ಕಠಿಣ ಕ್ರಮ ಕೈಗೊಂಡ ಬಿಸಿಸಿಐ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 43ನೇ ಪಂದ್ಯವು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ.

Advertisement
Advertisement
Advertisement

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ 18 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ನಡೆದ ಆಟಗಾರರ ನಡುವಣ ಹಸ್ತಲಾಘವದ ವೇಳೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 126 ರನ್​ ಕಲೆಹಾಕಿತ್ತು. ಈ ಸುಲಭ ಗುರಿ ಬೆನ್ನತ್ತಿದ ಆರ್​ಸಿಬಿ ಪರ ಬೌಲರ್​ಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಪರಿಣಾಮ ಲಕ್ನೋ ಸೂಪರ್ ಜೈಂಟ್ಸ್ ತಂಡವು 108 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಆರ್​ಸಿಬಿ ತಂಡವು 18 ರನ್​ಗಳ ಭರ್ಜರಿ ಜಯವನ್ನು ತನ್ನದಾಗಿಸಿಕೊಂಡಿತು.

Advertisement

ಈ ಗೆಲುವನ್ನು ವಿರಾಟ್ ಕೊಹ್ಲಿ ಭರ್ಜರಿಯಾಗಿ ಸಂಭ್ರಮಿಸಿದರು. ಆ ಬಳಿಕ ಆಟಗಾರರ ನಡುವಣ ಶೇಕ್ ಹ್ಯಾಂಡ್ ವೇಳೆ ಕೊಹ್ಲಿ ಹಾಗೂ ಕೆಲ ಲಕ್ನೋ ಆಟಗಾರರ ನಡುವೆ ವಾಗ್ವಾದ ನಡೆದಿದೆ. ಇದರ ನಡುವೆ ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿದ್ದು, ಇಬ್ಬರು ಆಟಗಾರರು ಪರಸ್ಪರ ಬೈದಾಡಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಉಭಯ ತಂಡಗಳ ಆಟಗಾರರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದರು. ಇದೀಗ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವಣ ಜಗಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಜಗಳಕ್ಕೇನು ಕಾರಣ..!??

ಏಪ್ರಿಲ್ 10 ರಂದು..ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 1 ವಿಕೆಟ್​ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲಿಸಿತ್ತು. ಈ ಗೆಲುವಿನ ಸಂಭ್ರಮದಲ್ಲಿದ್ದ ಲಕ್ನೋ ಸೂಪರ್​ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಆರ್​ಸಿಬಿ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು.

ಇದಕ್ಕೆ ಪ್ರತ್ಯುತ್ತರವಾಗಿ ವಿರಾಟ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್​ ಅಭಿಮಾನಿಗಳಿಗೆ ಫ್ಲೈ ಕಿಸ್ ಮಾಡಿ ಕೈ ಸನ್ನೆ ಮಾಡಿದ್ದರು. 4ನೇ ಓವರ್​ನಲ್ಲಿ ಮ್ಯಾಕ್ಸ್​ವೆಲ್ ಎಸೆತದಲ್ಲಿ ಕೃನಾಲ್ ಪಾಂಡ್ಯ ಬೌಂಡರಿ ಲೈನ್​ನಲ್ಲಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿದ್ದರು. ಅತ್ತ ಕ್ಯಾಚ್ ಹಿಡಿದ ಬೆನ್ನಲ್ಲೇ ಕಿಂಗ್ ಕೊಹ್ಲಿ ಪ್ರೇಕ್ಷಕರ ಗ್ಯಾಲರಿಯತ್ತ ಮುಖ ಮಾಡಿದರು. ಅಲ್ಲದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೌತಮ್ ಗಂಭೀರ್ ​ಆರ್​ಸಿಬಿ ಅಭಿಮಾನಿಗಳಿಗೆ ಹೇಗೆ ಖಡಕ್ ಸೂಚನೆ ನೀಡಿದ್ದಾರೋ ಅದೇ ಮಾದರಿಯಲ್ಲಿ ವಿರಾಟ್ ಕೊಹ್ಲಿ ಬಾಯಿ ಮುಚ್ಕೊಂಡಿರಬೇಡಿ ಎನ್ನುವ ಮೂಲಕ ಗಮನ ಸೆಳೆದರು. ಇದೇ ವಿಷಯವಾಗಿ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿಯ ನಡುವೆ ವಾಗ್ವಾದ ನಡೆದಿರುವ ಸಾಧ್ಯತೆಗಳಿವೆ.

ನಿಯಮ ಉಲ್ಲಂಘಿಸಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಮೇಲೆ ಕಠಿಣ ಕ್ರಮ ಕೈಗೊಂಡ ಬಿಸಿಸಿಐ..!!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಲಖನೌ ಸೂಪರ್ ಜೈಂಟ್ಸ್ ಮೆಂಟರ್ ಗೌತಮ್ ಗಂಭೀರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಲಖನೌ ಸೂಪರ್ ಜೈಂಟ್ಸ್ ಬೌಲರ್ ನವೀನ್-ಉಲ್-ಹಕ್ ಅವರಿಗೆ ದಂಡ ವಿಧಿಸಲಾಗಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸೋಮವಾರ ನಡೆದ ಲಖನೌ ಸೂಪರ್ ಜೇಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯ ಅನೇಕ ಕಾರಣಗಳಿಂದ ಭಾರೀ ಸುದ್ದಿ ಆಗುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ 18 ರನ್​ಗಳ ಭರ್ಜರಿ ಜಯ ಸಾಧಿಸಿದ ಬಳಿಕ ಆಟಗಾರರು ನಿಯಮ ಉಲ್ಲಂಘಿಸಿದ್ದಾರೆ.

ಜಗಳವಾಡಿದ ಜೊತೆಗೆ ಇಡೀ ಪಂದ್ಯದಲ್ಲಿ ಆಕ್ರೋಶದಿಂದ ಕೂಡಿದ್ದ ವಿರಾಟ್ ಕೊಹ್ಲಿ ಮೇಲೆ ಹಾಗೂ ಪಂದ್ಯದ ಬಳಿಕ ಜಗಳವಾಡಿದ ಗೌತಮ್ ಗಂಭೀರ್ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಠಿಣ ಕ್ರಮಕೈಗೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಲಖನೌ ಸೂಪರ್ ಜೈಂಟ್ಸ್ ಮೆಂಟರ್ ಗೌತಮ್ ಗಂಭೀರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಲಖನೌ ಸೂಪರ್ ಜೈಂಟ್ಸ್ ಬೌಲರ್ ನವೀನ್-ಉಲ್-ಹಕ್ ಅವರಿಗೆ ದಂಡ ವಿಧಿಸಲಾಗಿದೆ.

ಅಚ್ಚರಿ ಎಂದರೆ ಕೊಹ್ಲಿ ಹಾಗೂ ಗಂಭೀರ್​ಗೆ ಇಡೀ ಪಂದ್ಯದ ಶುಲ್ಕವನ್ನು ಕಡಿತ ಮಾಡಲಾಗಿದೆ. ನವೀನ್​​ ಅವರಿಗೆ ಪಂದ್ಯದ ಶೇ. 50 ರಷ್ಟು ಶುಲ್ಕವನ್ನು ಕಡಿತಗೊಳಿಸಲಾಗಿದೆ. ಗಂಭೀರ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ಹಂತ 2 ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಅವರ ಪಂದ್ಯದ ಶುಲ್ಕದ 100 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿದೆ.

ಅಂತೆಯೇ, ಕೊಹ್ಲಿ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ಹಂತ 2 ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಅವರ ಪಂದ್ಯದ ಶುಲ್ಕದ 100 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ. ಮತ್ತೊಂದೆಡೆ, ನವೀನ್-ಉಲ್-ಹಕ್ ಅವರ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

Virat Kohli vs Gautam Gambhir 🔥💥

Yet Again 😭

Video Credits : Jio Cinema / Star Sports / IPL / BCCI#LSGvRCB | #IPL | #CricketTwitter pic.twitter.com/F4Fqi31GVJ

— Krish (Annabel Sutherland Stan) (@143NotOut) May 1, 2023

I am Repeating: Don't Mess with KING 🤙🤙

King ra luchha @GautamGambhir 🤣#LSGvRCB #LSGVsRCB #ViratKohli𓃵 @imVkohli pic.twitter.com/jfojs091zb

— RoXoNoA XoRo 🚩 (@N2Sharath) May 1, 2023

Previous Post

ಕಾವು : ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ ಸಮಾವೇಶ

Next Post

ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ : ಮೀಸಲಾತಿ ಶೇ.75ರವರೆಗೆ ಹೆಚ್ಚಳ, NEP ರದ್ದು, ಭಜರಂಗದಳ ನಿಷೇಧ..!!!

OtherNews

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
ಕ್ರೀಡೆ

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026
ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!
ಕ್ರೀಡೆ

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

March 23, 2026

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.