Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

ಅನ್ಯಾತ್ಮವನ್ನು ನಿಂದಿಸಿದರೆ ದೇವರನ್ನು ನಿಂದಿಸಿದಂತೆ.

May 21, 2023
in ಅಂಕಣ
0
ಅನ್ಯಾತ್ಮವನ್ನು ನಿಂದಿಸಿದರೆ ದೇವರನ್ನು ನಿಂದಿಸಿದಂತೆ.
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಇದು ಸಾಧ್ಯವೋ, ಅಸಾಧ್ಯವೋ ನಿಮಗೆ ನಿಲುಕಿದ್ದು. ಓದುವುದಕ್ಕೋ ಕೇಳುವುದಕ್ಕೋ ಬಹಳ ಚೆನ್ನಾಗಿದೆ ಅಲ್ವೆ? ಚರ್ಮದ ಹೊದಿಕೆಯಿರುವ ಈ ಪ್ರಾಣಾತ್ಮ ರಕ್ಷಿಸಲ್ಪಟ್ಟಿರುವುದು ಭೌತಿಕ ಮೂಳೆ,ಮಾಂಸ ರಕ್ತಗಳಿಂದ ಬಿಟ್ಟರೆ ಅಂತರಂಗ ತುಂಬಿದ್ದು ಕಾಮ, ಕ್ರೋಧ, ಲೋಭ, ಮೋಹ,ಮದ, ಮತ್ಸರಗಳಲ್ಲೇ. ಮೀರಿ ಬದುಕಬೇಕು ಎಂದವರು ಇದನ್ನೆಲ್ಲಾ ತುಂಬಿಕೊಂಡವರೇ. ವಿರಕ್ತಿ ಹೊಂದಿ ಅವನ್ನೆಲ್ಲ ನಿಗ್ರಹಿಸಲು ಯತ್ನಿಸಿದ ಸಾಧಕರು ಮತ್ತೆ ಅದರ ಬಗ್ಗೆ ಮಾತನಾಡಲೇ ಇಲ್ಲ ಅದೇ ವಿಪರ್ಯಾಸ.

Advertisement
Advertisement

ದೇವರೆಂದು ಅನುಗ್ರಹಿಸುವ ಶಕ್ತಿಗಳು ಷಡ್ವೈರಿಗಳ ಏರುಪೇರುಗಳನ್ನು ಆಧರಿಸಿ ಯಾವಾಗಲೋ ಪ್ರತಿಫಲ ನೀಡುವುದು ಅನ್ಯಾಯಗಾರರಿಗೆ ಅನುಕೂಲತೆಗಳನ್ನು ಕಲ್ಪಿಸಿದೆ ಎಂದರೆ ತಪ್ಪಿಲ್ಲ. ಕೆಲವೊಮ್ಮೆ ಪೂರ್ವಜರ ಶ್ರಮದ ಫಲ ಅನುಭವಿಸುವ ಫಲಾನುಭವಿಗಳು ತನ್ನವರನ್ನು ಮರೆತು ತಾನೇ ಮಾಡಿಕೊಂಡಿದ್ದೇನೆಂಬ ಅದೃಷ್ಟಕ್ಕೆ, ನತದೃಷ್ಟರು ನಾನ್ಯಾಕೋ ಹೀಗೆ ಹುಟ್ಟಿಕೊಂಡೆ ಎಂದೂ ಅತೃಪ್ತರಾಗುತ್ತಾರೆ. ಈ ದೆಸೆಯಲ್ಲಿ ಹೆಣ್ಣೊಬ್ಬಳು ಯೋಗಾನುಯೋಗ ಎನ್ನುವಂತೆ ಹುಲುಕಡ್ಡಿಯಿಲ್ಲದಿದ್ದರೂ ವಿವಾಹಯೋಗದಿಂದ ಭಾಗ್ಯವಂತರಾಗುತ್ತಾರೆ. ಇದರಿಂದ ಕೆಲವರು ಅಲ್ಪನಿಗೆ ಐಶ್ವರ್ಯ ಬಂದಂತೆ ವ್ಯವಹರಿಸುತ್ತಾರೆ. “ದೇವರ ಭಯವೇ ಜ್ಞಾನದ ಆರಂಭ” ಎನ್ನುತ್ತಾರೆ ಬಲ್ಲಿದರು, ಆದರೆ ಆ ಭಯ ಇಲ್ಲವಾಗಿ ದೇವರಲ್ಲೂ ದೋಷ ಕಾಣುವ ಧೈರ್ಯವಂತರು ಜಗದೊಳೆಲ್ಲ ತುಳುಕುವಂತೆ ಭಾಸವಾಗುತ್ತಿದೆ.

ರಾಜ್ಯಾಡಳಿತವಿರುವ ಪರದೇಶದಲ್ಲಿ ಆಳ್ವಿಕೆಯ ಭಯಕ್ಕಾದರೂ ಜನರು ಧರ್ಮಿಷ್ಠರಾಗಿದ್ದಾರೆ, ಆದರೆ ಪ್ರಜಾಸರಕಾರವಿದ್ದು ಸನಾತನ ಧರ್ಮದ ಮೇಲೆ ನಂಬಿಕೆ ಇಟ್ಟ ಜನ ಅನಾಥರಾಗಿ ಭೀತಿ ಪಡುವಂತಾಗಿದೆ. ಸಂಸ್ಕೃತಿ, ಸಂಸ್ಕಾರ ವೇದಿಕೆಯಲ್ಲಿ ಮಾತ್ರ ಬೊಗಳೆಯಾಗಿದೆ, ಮೀಡಿಯಾ ತಂದ ಅನ್ಯ ಸಂಸ್ಕೃತಿ ನಮ್ಮದಾಗಿ ನಮ್ಮತನ ಬಿಟ್ಟು ಅನ್ಯರಂತಾಗುವಲ್ಲೇ ನಮ್ಮ ಯತ್ನವಿದೆ. “ಲೋಕಸಮಸ್ತ ಸುಖಿನೋಭವಂತು” ಎನ್ನುವುದರ ಪಳೆಯುಳಿಕೆ ಮಾತ್ರ ಉಳಿದು ಮತ್ಸರದ ಗೂಡಾಗಿ ತುಳಿದು ಬದುಕುವ ಸ್ವಾರ್ಥಿಗಳೆಂಬ ಹೆಗ್ಗಳಿಕೆಗೆ ನಮ್ಮ ಬೆನ್ನನ್ನು ನಾವೇ ತಟ್ಟಿಕೊಳ್ಳಬೇಕು. “ನಹಿ ಜ್ಞಾನೇನ ಸದೃಶಂ ಪವಿತ್ರಮಿದಂ ವಿದ್ಮಹೆ ” ಈ ಪವಿತ್ರತೆ ತನ್ನ ತಿಳುವಳಿಕೆ ಪ್ರದರ್ಶನಕ್ಕೆ ಮಾತ್ರ ವಿನಿಯೋಗವಾಗಿ ಆಚರಣೆಯಲ್ಲಿಲ್ಲವೆಂಬುದೇ ನೀರಸದಾಯಕ. ಹಿರಿಯರ ಉಪದೇಶಕ್ಕೆ ಬೆಲೆ ಕೊಡೋಣವೇ? ಸಾಧ್ಯವೇ ಇಲ್ಲ, ಅವರ ಅನುಭವದ ಕೊರತೆ ನಮ್ಮನ್ನು ಹಾದಿ ತಪ್ಪಿಸುತ್ತಿದೆ ಎನಿಸುತಿದೆ.
ಇಲ್ಲೆಲ್ಲಾ ಅನ್ಯಾತ್ಮವನ್ನು ನಿಂದಿಸಿದ್ದೇನೆ ಅನಿಸುತ್ತಿಲ್ಲವೇ? ಕಾರಣವೆಂದರೆ ನಂಬಿ ಕೆಟ್ಟು ಅನಾಥವಾಗಿ ಅನುಭವಿಸುತ್ತಿದ್ದೇನೆ. ಇನ್ನೂ ನನ್ನ ಸೋಲನ್ನೇ ಕಾದು ತೃಪ್ತರಾಗುವ ನನ್ನವರಿದ್ದಾರೆ, ನಾನು ದೇವರಂತೆ ಕಂಡರೂ ನಾನು ಅವರಿಗೆ ರಾಕ್ಷಸನಂತೆ ಕಾಣುತಿದ್ದೇನೆ. ದೇವರು ಒಳ್ಳೆ ಬುದ್ದಿ ಶಕ್ತಿ ಕೊಡಲೆಂದು ಬೇಡಿದರೆ, ಅವನಿಗೂ ಅಸಾಧ್ಯವೆಂಬಷ್ಟು ಮೀರಿ ಹೋಗಿದೆ. ಇದೆಲ್ಲ ನಿಮಗೂ ಅನುಭವ ವೇದ್ಯವಾಗಿ, ತೃಪ್ತರಾಗುವುದಕ್ಕೆ ಒಂದೇ ದಾರಿ ಏನೆಂದರೆ “ನಾನು ಅವರಿಷ್ಟದ ಹಾಗಿಲ್ಲ, ನನ್ನದೇ ತಪ್ಪಿರಬಹುದು ಎಂದು ಸುಮ್ಮನಿದ್ದು, ಅನ್ಯತೆಯ ಬಗ್ಗೆ ಯೋಚಿಸುವುದು ಅಷ್ಟೇ.

Advertisement

🖊️ರಾಧಾಕೃಷ್ಣ ಎರುಂಬು

Previous Post

ವಿಟ್ಲ : ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶಕ್ಕೆ ; ಜಾನುವಾರುಗಳ ರಕ್ಷಣೆ

Next Post

ಪುತ್ತೂರು : ಮರದಿಂದ ಬಿದ್ದ ಕಾಂಗ್ರೆಸ್‌ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್‌ ಕುಮಾರ್‌ ರೈ

OtherNews

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ
ಅಂಕಣ

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ

October 22, 2024
66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!
ಅಂಕಣ

66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!

September 27, 2024
“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ
ಅಂಕಣ

“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ

September 13, 2024
“ಮಾನವೀಯತೆ” ಎಂಬ ಬೊಗಳೆ
ಅಂಕಣ

“ಮಾನವೀಯತೆ” ಎಂಬ ಬೊಗಳೆ

July 6, 2024
ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ
ಅಂಕಣ

ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ

October 21, 2023
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ
ಅಂಕಣ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ

September 29, 2023

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.