Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಕೊರೊನಾ ಸೋಂಕು ನಿಯಂತ್ರಿಸಲು 12 ಅಂಶ ಸೂತ್ರ ಜಿಲ್ಲಾಧಿಕಾರಿಗೆ ಸಲ್ಲಿಸಿದ ದ. ಕ ಕಾಂಗ್ರೆಸ್

May 1, 2021
in ಮಂಗಳೂರು
0
ಕೊರೊನಾ ಸೋಂಕು ನಿಯಂತ್ರಿಸಲು 12 ಅಂಶ ಸೂತ್ರ ಜಿಲ್ಲಾಧಿಕಾರಿಗೆ ಸಲ್ಲಿಸಿದ ದ. ಕ ಕಾಂಗ್ರೆಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ತುರ್ತಾಗಿ 12 ಅಂಶಗಳ ಸೂತ್ರಗಳನ್ನು ಜಿಲ್ಲಾಡಳಿತವು ಜಾರಿಗೆ ತರಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಸರಕಾರವನ್ನು ಒತ್ತಾಯಿಸಿದೆ.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರನ್ನು ಭೇಟಿ ಮಾಡಿ ಈ ಕುರಿತಂತೆ ಚರ್ಚಿಸಿದೆ. ಈ ಸಂದರ್ಭ ಮಾಜಿ ಶಾಸಕ ಜೆ. ಆರ್ ಲೋಬೋ ಉಪಸ್ಥಿತಿಯಲ್ಲಿ 12 ಅಂಶಗಳ ಮನವಿ ಪಟ್ಟಿಯನ್ನು ಜಿಲ್ಲಾಧಿಕಾರಿಗೆ ನೀಡಲಾಯಿತು.

ದಕ್ಷಿಣ ಕನ್ನಡ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಕೇವಲ 75 ವೆಂಟಿಲೇಟರ್ ಗಳಿಗಳಿದ್ದರೆ, ಜಿಲ್ಲೆಯಲ್ಲಿ ಕೇವಲ 59 ವೆಂಟಿಲೇಟರ್ ಗಳು ಲಭ್ಯವಿದೆ. ಆದರೆ ಕೊರೊನಾ ಹೆಚ್ಚಿರುವ ಸಂದರ್ಭದಲ್ಲಿ ಇದು ಸಾಕಾಗುತ್ತಿಲ್ಲ ಹೀಗಾಗಿ ಎಲ್ಲಾ ಆಸ್ಪತ್ರೆಗಳಲ್ಲೂ ಸರಕಾರದ ವತಿಯಿಂದ 1000 ವೆಂಟಿಲೇಟರ್ ವ್ಯವಸ್ಥೆ ಹಾಗೂ ಕೊರೊನಾ ರೋಗಿಗಳಿಗೆ ಪ್ರತ್ಯೇಕ 10,000 ಬೆಡ್ ಗಳ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದರು.

Advertisement
Advertisement

ಕೊರೊನಾ ರೋಗ ಉಲ್ಬಣಗೊಂಡರೆ ರೋಗಿಗಳ ಆರೈಕೆಗೆ ವೈದ್ಯರು, ನರ್ಸ್ ಗಳ ಕೊರತೆ ಕಾಡುತ್ತದೆ. ಈ ಸಂದರ್ಭದಲ್ಲಿ ವೈದ್ಯರ ಕೊರತೆ ಉಂಟಾಗದಿರಲು ನಿವೃತ್ತಿಗೊಂಡ ವೈದ್ಯರನ್ನು ನಿಯೋಜಿಸಬೇಕು. ಪಲ್ಸ, ಆಕ್ಸಿಮೀಟರ್, ಆಕ್ಸಿಜನ್ ಸಿಲಿಂಡರುಗಳ ವ್ಯವಸ್ಥೆ ಮಾಡಿಸಬೇಕು. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಟೆಸ್ಟ್ ಮಾಡಿಸುವ ಪೂರಕ ವ್ಯವಸ್ಥೆ ಮಾಡಬೇಕು, ಪ್ರತಿ ಕೇಂದ್ರಗಳಲ್ಲೂ ಲಸಿಕೆ ಲಭ್ಯವಾಗುವಂತಹ ವ್ಯವಸ್ಥೆ ಮಾಡಬೇಕು. ಜನರನ್ನು ವೃದ್ಧರನ್ನು ಅಲೆದಾಡಿಸಿ ಪ್ರಾಥಮಿಕ ಕೇಂದ್ರದಲಿ ಗೊಂದಲದ ವಾತಾವರಣ ಸೃಷ್ಟಿಯಾಗದಂತೆ ಕ್ರಮ ವಹಿಸಿಕೊಳ್ಳಬೇಕು ಎಂಬಿತ್ಯಾದಿ ವಿಚಾರಗಳು ಸೇರಿದಂತೆ ಒಟ್ಟು 12 ಅಂಶಗಳ ವಿಚಾರಗಳನ್ನು ಜಿಲ್ಲಾ ಕಾಂಗ್ರೆಸ್ ಮುಂದಿಟ್ಟಿದೆ.

ಮನವಿ ನೀಡಲಾಗಿರುವ ವಿಚಾರದಲ್ಲಿ ಸೂಚಿಸಿರುವ ಅಂಶಗಳಲ್ಲಿ ಈಗಾಗಲೇ ಕೆಲವೊಂದು ನಾನು ಜಾರಿಗೆ ತಂದಿದ್ದೇನೆ ಆದರೆ ಕೆಲವು ವಿಚಾರಗಳು ಜಾರಿಗೊಳಿಸುವುದು ವಿಳಂಬವಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ. ವಿ ಭರವಸೆ ನೀಡಿದರು.

ನಿಯೋಗದ ಮಾಜಿ ಶಾಸಕ ಮೊಯ್ದಿನ್ ಬಾವ, ಕಾಂಗ್ರೆಸ್ ನಾಯಕರಾದ ಎ. ಸಿ ವಿನಯರಾಜ್, ವಿಶ್ವಾಸ್ ಕುಮಾರ್ ದಾಸ್, ಶಶಿಧರ ಹೆಗ್ಡೆ, ಶಾಲೆಟ್ ಪಿಂಟೋ, ಟಿ.ಕೆ ಸುಧೀರ್,ನಾಗವೇಣಿ ಮೊದಲಾದವರು ಉಪಸ್ಥಿತರಿದ್ದರು.

Advertisement
Previous Post

ಮಂಗಳೂರು : ನೇತ್ರಾವತಿ ನದಿಗೆ ಕಸ ಎಸೆದ ಮಹಿಳೆಯ ಕಾರು ಪತ್ತೆ

Next Post

ಹೆಚ್ಚುತ್ತಿರುವ ಕೊರೊನಾ ಪ್ರಕರಣದ ನಡುವೆ ಇಂದು “18341” ಸೋಂಕಿತರು ಗುಣಮುಖ

OtherNews

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!
Featured

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!
Featured

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026
ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!
ಕ್ರೈಮ್

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

February 10, 2026
ಪುತ್ತೂರು: ಪಿ.ಜಿ. ಜಗನ್ನಿವಾಸ ರಾವ್ ನೀಡಿದ ದೂರಿನ ಹಿನ್ನಲೆ; ಠಾಣೆಗೆ ಹಾಜರಾಗಲು ಪ್ರತಿಭಾ ಕುಳಾಯಿಗೆ ನೋಟಿಸ್..!!
Featured

ಪುತ್ತೂರು: ಪಿ.ಜಿ. ಜಗನ್ನಿವಾಸ ರಾವ್ ನೀಡಿದ ದೂರಿನ ಹಿನ್ನಲೆ; ಠಾಣೆಗೆ ಹಾಜರಾಗಲು ಪ್ರತಿಭಾ ಕುಳಾಯಿಗೆ ನೋಟಿಸ್..!!

February 4, 2026

Leave a Reply Cancel reply

Your email address will not be published. Required fields are marked *

Recent News

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page