Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    (ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

    (ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

    ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

    ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

    ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

    ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

    (ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

    (ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    (ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

    (ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

    ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

    ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

    ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

    ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

    (ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

    (ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

June 8, 2023
in ಪುತ್ತೂರು, ರಾಜಕೀಯ, ರಾಜ್ಯ
0
ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್ ರವರಿಗೆ ಮನವಿ ಮಾಡಿದ್ದಾರೆ.

Advertisement
Advertisement
Advertisement

ಜೂ.7 ರಂದು ಬೆಂಗಳೂರಿನಲ್ಲಿ ಸಚಿವರ ಬಳಿ ತೆರಳಿದ ಶಾಸಕರು ಸಚಿವರ ಜೊತೆ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀರ್ಘ ಮತುಕತೆ ನಡೆಸಿದರು. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸ್ ಕೇಂದ್ರವನ್ನು ತಕ್ಷಣವೇ ಆರಂಭಿಸಬೇಕಿದೆ. ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಿ, ಮೂರು ಡಯಾಲಿಸಿಸ್ ಯಂತ್ರವನ್ನು ನೀಡಲಾಗಿದೆ. ಆದರೆ ಡಯಾಲಿಸಿಸ್ ಕೇಂದ್ರಕ್ಕೆ ಆರ್‌ವೊ ಪ್ಲಾಂಟ್ ಆಳವಡಿಸಿ ಸೂಕ್ತವಾದ ಸಿಬ್ಬಂದಿಗಳ ನೇಮಕ ಮಾಡದೇ ಇರುವ ಕಾರಣ ಡಯಾಲಿಸಿಸ್ ಕೇಂದ್ರ ಕಾರ್ಯಚರಣೆಯಲ್ಲಿಲ್ಲ. ಸರಕಾರ ತಕ್ಷಣವೇ ಕಡಬ ಸಮುದಾಯ ಕೇಂದ್ರದಲ್ಲಿರುವ ಡಯಾಲಿಸಿಸ್ ಕೇಂದ್ರಕ್ಕೆ ಆರ್‌ವೊ ಮತ್ತು ಸಿಬಂದಿಗಳನ್ನು ನೇಮಕ ಮಾಡಿ ಕೇಂದ್ರವನ್ನು ಆರಂಭಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Advertisement

ಕಡಬ ತಾಲೂಕು ವ್ಯಾಪ್ತಿಯಲ್ಲಿನ ಜನರು ಡಯಾಲಿಸ್‌ಗಾಗಿ 45 ಕಿ.ಮೀ.ದೂರದ ಪುತ್ತೂರು ಅಥವಾ ಸುಳ್ಯಕ್ಕೆ ತೆರಳಿ ಡಯಾಲಿಸಿಸ್ ಮಾಡಬೇಕಾದ ಅನಿವಾರ್ಯತೆ ಇದ್ದು , ಸರದಿ ಸಾಲಿನಲ್ಲಿ ನಿಂತು ಡಯಾಲಿಸಿಸ್ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ಡಯಾಲಿಸಿಸ್ ಕೇಂದ್ರವನ್ನು ತುರ್ತಾಗಿ ಆರಂಭಿಸುವಂತೆಯೂ ಮನವಿ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಟಿ ಕೆ ಅನಿಲ್‌ಕುಮಾರ್ ಅವರನ್ನೂ ಭೇಟಿಯಾಗಿ ಶಾಸಕರು ಮನವಿ ಸಲ್ಲಿಸಿದ್ದಾರೆ.

Advertisement
Advertisement

Advertisement
Advertisement
Previous Post

ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

Next Post

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

OtherNews

ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

October 26, 2025
(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!
ಪುತ್ತೂರು

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

October 25, 2025
ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!
Featured

ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

October 25, 2025
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!
Featured

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

October 25, 2025
ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಆ್ಯಪ್ ಬಿಡುಗಡೆ…!!
ಪುತ್ತೂರು

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಆ್ಯಪ್ ಬಿಡುಗಡೆ…!!

October 25, 2025
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!
ಪುತ್ತೂರು

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

October 23, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

October 26, 2025
(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

October 25, 2025
ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

October 25, 2025
ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

October 25, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page