Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

    ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

    ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

    ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

    ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು : ಬಾರೊಂದರ ಬಳಿ ತಲವಾರು ಝಳಪಿಸಿ, ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ : ಪ್ರಕರಣ ದಾಖಲು ; ಆರೋಪಿ ಪೊಲೀಸ್ ವಶಕ್ಕೆ..!!!

June 11, 2023
in Featured, ಕ್ರೈಮ್, ಪುತ್ತೂರು
0
ಪುತ್ತೂರು : ಬಾರೊಂದರ ಬಳಿ ತಲವಾರು ಝಳಪಿಸಿ, ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ : ಪ್ರಕರಣ ದಾಖಲು ; ಆರೋಪಿ ಪೊಲೀಸ್ ವಶಕ್ಕೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ದರ್ಬೆಯ ಪ್ರತಿಷ್ಠಿತ ಶಾಪಿಂಗ್ ಮಾಲ್ ಸಿಬ್ಬಂದಿಗಳಿಗೆ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಬಪ್ಪಳಿಗೆ ನೆಲ್ಲಿಗುಂಡಿ ನಿವಾಸಿ ಗಾಡ್ವಿನ್ ದಿನಕರ್ ನೀಡಿದ ದೂರಿನ ಮೇರೆಗೆ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪುತ್ತೂರಿನ ದರ್ಬೆ ಶೋ ರೂಮ್ ನಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿರುವ ದಿನಕರ್ ಜೂ.9 ರಂದು ರಾತ್ರಿ ವೇಳೆ ಗೆಳೆಯರಾದ ರಕ್ಷಿತ್, ಭವಿತ್, ಹೇಮಂತ್ ಮತ್ತು ಸಂದೇಶ್ ರವರೊಂದಿಗೆ ಪುತ್ತೂರಿನ ದರ್ಬೆಯಲ್ಲಿರುವ ಲಾಡ್ಜ್ ನ ಎರಡನೇ ಅಂತಸ್ತಿನಲ್ಲಿರುವ ರೂಮ್ ನಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿ ನಂತರ ಡಿನ್ನರ್ ಪಾರ್ಟಿಯನ್ನು ಮಾಡಿರುತ್ತಾರೆ.

Advertisement

ಆ ವೇಳೆ ದಿನಕರ್ ತನ್ನ ಪರಿಚಯದ ಪ್ರಜ್ವಲ್ ಎಂಬಾತನಿಗೆ ದೂರವಾಣಿ ಕರೆ ಮಾಡಿ ಮಾತನಾಡುತ್ತಿದ್ದ ವೇಳೆ ಅವರ ಸ್ನೇಹಿತ “ಪೋನ್ ಕಾಲ್ ಕಟ್ ಮಾಡು ನೀನು ಹುಟ್ಟು ಹಬ್ಬದ ಪಾರ್ಟಿಗೆ ಬಂದವ ನೀನು ಇಲ್ಲಿ ಏನು ಪೋನ್ ಮಾಡುತ್ತೀಯಾ?” ಎಂದು ಹೇಳಿರುತ್ತಾನೆ. ಆಗ ದಿನಕರ್ ಪೋನ್ ಕಾಲ್ ಕಟ್ ಮಾಡಿದ್ದು, ಇದನ್ನು ಕೇಳಿಸಿಕೊಂಡಿದ್ದ ಪ್ರಜ್ವಲ್ ಸ್ವಲ್ಪ ಸಮಯದ ನಂತರ ಏಕಾಏಕಿಯಾಗಿ ದಿನಕರ್ ಇರುವ ರೂಮ್ ಗೆ ಬಂದು “ನನಗೆ ಪೋನ್ ನಲ್ಲಿ ಬೈದವರು ಯಾರು?” ಎಂದು ಕೇಳಿದಾಗ ದಿನಕರ್ ನಿನಗೆ ಬೈದದ್ದು ಅಲ್ಲ ಅದು ನನಗೆ ಪೋನ್ ಇಡುವಂತೆ ಜೋರು ಮಾಡಿರುವುದು ಎಂದು ತಿಳಿಸಿರುತ್ತಾರೆ.

Advertisement

ಆ ನಂತರ ಪ್ರಜ್ವಲ್ ನು ಅಲ್ಲಿಂದ ಹೊರಗಡೆ ಹೋದವನು ಸ್ವಲ್ಪ ಸಮಯದ ನಂತರ ವಾಪಾಸ್ಸು ಕೈಯಲ್ಲಿ ಕತ್ತಿಯಂತಹ ಆಯುಧವನ್ನು ಹಿಡಿದುಕೊಂಡು ಬಂದು ಲಾಡ್ಜ್ ನ ಬಾಲ್ಕನಿಯಲ್ಲಿ ರಕ್ಷಿತ್ ನು ಪೋನ್ ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಪ್ರಜ್ವಲ್ ನು ನಿನಗೆ ಎಷ್ಟು ಧೈರ್ಯ ನನ್ನನ್ನೇ ಕೀಳಾಗಿ ಮಾತನಾಡುತ್ತೀಯಾ.!!? ಎಂದು ಹೇಳಿದಾಗ ಆತನ ಕೈಯಲ್ಲಿದ್ದ ಆಯುಧವನ್ನು ನೋಡಿ ಓಡಿ ಹೋಗಲು ಮುಂದಾದಾಗ ರಕ್ಷಿತ್ ನನ್ನು ತಡೆದು ಹಲ್ಲೆ ಮಾಡಲು ಮುಂದಾಗಿದ್ದು, ಆಗ ಪ್ರಜ್ವಲ್ ನಿಂದ ತಪ್ಪಿಸಿಕೊಂಡು ಕೆಳಕಡೆ ಓಡುವ ಸಂದರ್ಭ ಲಾಡ್ಜ್ ನ ಮೆಟ್ಟಲಿನಲ್ಲಿ ಕಾಲು ಜಾರಿ ಬಿದ್ದಿದ್ದು, ಬಳಿಕ ಎದ್ದು ಅಲ್ಲಿಂದ ತಪ್ಪಿಸಿಕೊಂಡು ಓಡಿ ಹೋಗಿರುತ್ತಾರೆ. ನಂತರ ಪ್ರಜ್ವಲ್ ನು ನನ್ನ ತಂಟೆಗೆ ಯಾರು ಬಂದರೂ ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಅಲ್ಲಿಂದ ದಿನಕರ್ ಮತ್ತು ಅವರ ಸ್ನೇಹಿತರಿಗೆ ಕೆಟ್ಟ ಪದಗಳಿಂದ ಬೈಯುತ್ತಾ ಬೆದರಿಕೆ ಹಾಕಿ ಅಲ್ಲಿಂದ ಹೊರಟು ಹೋಗಿರುತ್ತಾನೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:48/2023 ಕಲಂ: 48/2023 ಕಲಂ: 341, 504, 506,324 ಐಪಿಸಿ ಹಾಗೂ 25 (1B)(b) ಆರ್ಮ್ಸ್ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

ಆರೋಪಿ ಪ್ರಜ್ವಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ..

Previous Post

ವಿಟ್ಲ : ವಿವಾಹಿತ ಮಹಿಳೆ ಆತ್ಮಹತ್ಯೆ..!!!

Next Post

ಯುವಶಕ್ತಿ ಸೇವಾಪಥದ ಮೂಲಕ ಶ್ರೀದೇವಿ ರವರಿಗೆ ಆರೋಗ್ಯನಿಧಿ ಹಸ್ತಾಂತರ

OtherNews

ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು..!
ಕ್ರೈಮ್

ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು..!

August 6, 2026
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

August 6, 2026
ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!
ಪುತ್ತೂರು

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!
ಕ್ರೈಮ್

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026

Leave a Reply Cancel reply

Your email address will not be published. Required fields are marked *

Recent News

ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು..!

ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು..!

August 6, 2026
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

August 6, 2026
ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

August 6, 2026
ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.