Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

ಕಾಂಗ್ರೆಸ್​ ಮುಖಂಡ ಅಮೃತ್ ಶೆಣೈ ವಿರುದ್ಧ ಭಾರೀ ವಂಚನೆ ಆರೋಪ : ಉಡುಪಿ ನಗರ ಠಾಣೆಯಲ್ಲಿ ಕೇಸ್ ದಾಖಲು..!!!

June 25, 2023
in ರಾಜಕೀಯ, ರಾಜ್ಯ
0
ಕಾಂಗ್ರೆಸ್​ ಮುಖಂಡ ಅಮೃತ್ ಶೆಣೈ ವಿರುದ್ಧ ಭಾರೀ ವಂಚನೆ ಆರೋಪ : ಉಡುಪಿ ನಗರ ಠಾಣೆಯಲ್ಲಿ ಕೇಸ್ ದಾಖಲು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ : ಜಿಲ್ಲೆಯ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ವಿರುದ್ಧ ಕೋಟ್ಯಾಂತರ ರೂ. ವಂಚನೆ ಆರೋಪ ಕೇಳಿ ಬಂದಿದೆ.

Advertisement
Advertisement
Advertisement

ಏನಿದು ಆರೋಪ.!??

ಉಡುಪಿ ನಗರದ ಶ್ರೀ ಲಕ್ಷ್ಮೀ ಇನ್ಪ್ರಾಸ್ಟ್ರಕ್ಚರ್‌ನ ಮಾಲೀಕ, ಅಮೃತ್‌ ಶೆಣೈ ‘ವೈಜರ್‌’ ಹೆಸರಿನ ಅಪಾರ್ಟ್ ಮೆಂಟ್ ಕಟ್ಟಿಸುತ್ತಿದ್ದು, ಈ ಕಟ್ಟಡದ ನಿರ್ಮಾಣ ಹಂತದಲ್ಲೇ ಹಲವರು ಲಕ್ಷಾಂತರ ರೂಪಾಯಿ ನೀಡಿ ಬುಕ್ ಮಾಡಿದ್ದರು. ಅಂದಾಜು 40 ಕ್ಕೂ ಹೆಚ್ಚು ಜನರಿಂದ ಆರೋಪಿ ಕಂತುಗಳಲ್ಲಿ ಲಕ್ಷಾಂತರ ರೂಪಾಯಿ ಪಡೆದುಕೊಂಡಿದ್ದಾರಂತೆ. ಆದರೆ ಫ್ಲ್ಯಾಟ್ ಕಾಮಗಾರಿಯನ್ನೂ ಮುಗಿಸದೆ, ನೋಂದಣಿಯೂ‌ ಮಾಡಿಸಿಕೊಟ್ಟಿಲ್ಲ. ಇಷ್ಟೇ ಅಲ್ಲದೇ ಇಬ್ಬಿಬ್ಬರಿಗೆ ಒಂದೇ ಫ್ಲ್ಯಾಟ್​ನ್ನು ಮಾರಿದ್ದಾಗಿ ವಂಚನೆಗೊಳಗಾದವರು ದೂರಿದ್ದಾರೆ.

Advertisement

ಅಮೃತ್ ಶೆಣೈ ವಿರುದ್ಧ ನಗರ ಠಾಣೆಯಲ್ಲಿ ದೂರು ಸಹ ದಾಖಲಾಗಿದೆ.

ಅಪಾರ್ಟ್​​ಮೆಂಟ್ ಕೊಡ್ತೀವಿ ಎಂದು ನಮ್ಮ ಬಳಿ ಎಲ್ಲಾ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. 8 ವರ್ಷದ ಹಿಂದೆಯೇ ದುಡ್ಡನ್ನು ಪಡೆದು, ಇನ್ನೂ ನೋಂದಣಿ ಮಾಡಿಸಿಕೊಟ್ಟಿಲ್ಲ. ದುಡ್ಡು ಕೂಡ ವಾಪಸ್ ಕೊಟ್ಟಿಲ್ಲ ಎಂದು ವಂಚನೆಗೊಳಗಾದ ಗಿರೀಶ್ ಐತಾಳ್ ಆರೋಪಿಸಿದ್ದಾರೆ.

Previous Post

ಕೊಂಬೆಟ್ಟು : ಜೂನಿಯರ್ ಕಾಲೇಜಿನ ಕಾಂಪೌಂಡ್ ಕುಸಿತ..!!

Next Post

(ಜೂ.26) ಪುತ್ತೂರು : ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಕಿವಿಯೋಲೆ ಮತ್ತು ಉಂಗುರಗಳ ಹಬ್ಬ’

OtherNews

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026
K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!
ರಾಜಕೀಯ

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?
ರಾಜಕೀಯ

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026

Leave a Reply Cancel reply

Your email address will not be published. Required fields are marked *

Recent News

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

June 7, 2026
ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

June 7, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

June 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.